Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ಆರೋಪ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರದ ಭಾಗವಾಗಿ ಶಾಶ್ವತ ರಹವಾಸಿ ಪ್ರಮಾಣಪತ್ರ ಪ್ರಕ್ರಿಯೆ ಆರಂಭಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ಇಷ್ಟು ದಿನ ಈ ಪ್ರಕ್ರಿಯೆ ನೆನಪಾಗಲಿಲ್ಲವೇ? ಈಗ ಎಸ್‌ಐಆರ್ ನಡೆದಿರುವಾಗ ಇದರ ಔಚಿತ್ಯವೇನಿತ್ತು ಎಂದು ಬಿಜೆಪಿ ಮುಖಂಡ ಕೃಷ್ಣಾ ಗುನ್ನಾಳಕರ ಖಾರವಾಗಿ ಪ್ರಶ್ನಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರಿಗೆ ರಕ್ಷಣೆ ನೀಡುವ ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಪಿಆರ್‌ಸಿ ಎಂಬ ಪ್ರಕ್ರಿಯೆ ಜಾರಿಗೆ ತರುತ್ತಿದೆ, ಇಲ್ಲಿರುವ ಅಕ್ರಮ ವಲಸಿಗರಿಗೆ ಶಾಶ್ವತ ರಹವಾಸಿ ಪ್ರಮಾಣ ಪತ್ರ ನೀಡುವ ಮೂಲಕ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ, ಈ ರೀತಿ ಅಕ್ರಮ ವಲಸಿಗರಿಗೆ ಈ ರೀತಿಯ ರಕ್ಷಣೆ ದೊರಕಿದರೆ ಅವರು ಇಲ್ಲಿ ಶಾಶ್ವತವಾಗಿ ನೆಲೆಸಲು ಬಲ ನೀಡಲಿದೆ, ಇದು ರಾಷ್ಟ್ರದ ಭದ್ರತೆಗೆ ದೊಡ್ಡ ಅಪಾಯವಾಗಿದೆ, ಕೂಡಲೇ ಈ ಅವೈಜ್ಞಾನಿಕ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದರು.
ಈ ಅವೈಜ್ಞಾನಿಕ ಹಾಗೂ ತರ್ಕರಹಿತ ಪ್ರಕ್ರಿಯೆಯ ಬಗ್ಗೆ ಕೇಂದ್ರದ ಅನೇಕ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಯಾವ ರಾಜ್ಯದಲ್ಲಿಯೂ ಸಹ ಶಾಶ್ವತ ರಹವಾಸಿ ಪತ್ರ ನೀಡುವುದಿಲ್ಲ, ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಯಲ್ಲಿಯೂ ಇಲ್ಲ, ಇದೊಂದು ಸಂವಿಧಾನ ಬಾಹಿರ ಪ್ರಕ್ರಿಯೆ ಎಂದು ಗುನ್ನಾಳಕರ ಹೇಳಿದರು.
ಕಾಂಗ್ರೆಸ್ ಪಕ್ಷದವರು ಅತ್ಯಂತ ಸರಳವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಇನ್ನಷ್ಟೂ ಕಠಿಣಗೊಳಿಸುವ ಕಾರ್ಯ ಮಾಡಿ ಗೊಂದಲ ಸೃಜಿಸುತ್ತಿದ್ದಾರೆ, ಶಾಶ್ವತ ರಹವಾಸಿ ಪ್ರಮಾಣ ಪತ್ರ ಎಂಬ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ, ಶಾಶ್ವತ ರಹವಾಸಿ ಪ್ರಮಾಣ ಪತ್ರ ಈಗ ನೀಡುವ ಔಚಿತ್ಯವೇನಿತ್ತು? ರಾಷ್ಟಿçÃಯ ಭದ್ರತೆಗೆ ಇದು ದೊಡ್ಡ ಅಪಾಯಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಲಸಂಪನ್ಮೂಲ ಸಚಿವ ಸ್ಥಾನ ವಿಜಯಪುರದವರಿಗೆ ನೀಡಿ
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿದೆ, ಆಲಮಟ್ಟಿ ಜಲಾಶಯದಲ್ಲಿ ನೀರು ಹರಿದು ಬರುತ್ತಿದೆ, ಆದರೂ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ, ಬೆಂಗಳೂರಿನವರು ನೀರಾವರಿ ಮಂತ್ರಿಯಾದರೆ ಯಾವ ಪ್ರಯೋಜನವಾಗುವುದಿಲ್ಲ, ಹೀಗಾಗಿ ವಿಜಯಪುರ ಭಾಗದವರು ಜಲಸಂಪನ್ಮೂಲ ಸಚಿವರಾಗಬೇಕು, ಆಲಮಟ್ಟಿ ಜಲಾಶಯದ ಸಮಸ್ಯೆ ಮುಖ್ಯಮಂತ್ರಿ ಹಾಗೂ ಬೆಂಗಳೂರಿನವರಾದ ಜಲಸಂಪನ್ಮೂಲ ಸಚಿವರಿಗೆ ಅರ್ಥವಾಗುವುದೇ ಇಲ್ಲ. ಹೀಗಾಗಿ ನಮ್ಮ ವಿಜಯಪುರದವರಿಗೆ ಈ ಖಾತೆ ವಹಿಸಿ ಎಂದರು. ವಿಶೇಷ ಪ್ರಕರಣ ಎಂದು ವಿಜಯಪುರ ಜನತೆಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದರು.
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸಾಬು ಮಾಶ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಮಾಧ್ಯಮ ಪ್ರಮುಖ ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.