Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ
(ರಾಜ್ಯ ) ಜಿಲ್ಲೆ

ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

*ಉದಯರಶ್ಮಿ ದಿನಪತ್ರಿಕೆ*

ಕೊಲ್ಹಾರ: ನಾಳಿನ ನಾಡಿನ ನಕ್ಷತ್ರಗಳಾಗಿ ಬೆಳೆಯಬೇಕಾದ ವಿದ್ಯಾರ್ಥಿಗಳು, ಹೆತ್ತವರ ಕನಸುಗಳಿಗೆ ಕೊಳ್ಳೆ ಇಟ್ಟು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಕೂಡಗಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್‌ಐ ವಿ.ಎಚ್. ಹತ್ತಳ್ಳಿ ಹೇಳಿದರು.
ಅವರು ತೆಲಗಿ ಗ್ರಾಮದ ಶ್ರೀ ಸದ್ಗುರು ಸದಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕೂಡಗಿ ಪೊಲೀಸ್ ಠಾಣೆಯ ವತಿಯಿಂದ ಶನಿವಾರ ಆಯೋಜಿಸಲಾದ ಎನ್‌ಟಿ ಡ್ರಗ್ಸ್ – ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ತಡೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಇಂತಹ ದುಷ್ಚಟಗಳಿಂದ ದೂರವಿದ್ದು, ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಅಥವಾ ದುರ್ಬಳಕೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ, ಸಮಾಜವನ್ನು ವ್ಯಸನಮುಕ್ತಗೊಳಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಲ್.ಎಚ್. ಪತ್ತಾರ, ಪೊಲೀಸ್ ಸಿಬ್ಬಂದಿಗಳಾದ ಮಲ್ಲು ಆರ್. ಆಶಂಪೂರ, ಸುನೀಲ ತಿವಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.