Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
(ರಾಜ್ಯ ) ಜಿಲ್ಲೆ

ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಅವರ ಅಧ್ಯಕ್ಷತೆಯಲ್ಲಿ ಸಂಘಟನೆಯ ನಿಯೋಗವು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಮನವಿಯಲ್ಲಿ, ನಾಗರಿಕ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರು ಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ-2 ಪರಿಶಿಷ್ಟ ಜಾತಿ (ಎಸ್‌ಸಿ) ಪುರುಷರಿಗೆ ಮೀಸಲಾಗಿತ್ತು. ಪ್ರಸ್ತುತ ಮೀಸಲಾತಿ ಸರಣಿಯ ನಿಯಮಗಳ ಪ್ರಕಾರ ಈ ಬಾರಿ ಸದರಿ ವಾರ್ಡ್ ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾಗಬೇಕಾಗಿತ್ತು. ಆದರೆ ಪ್ರಕಟಿಸಿರುವ ಮೀಸಲಾತಿಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಇದರಿಂದ ಪರಿಶಿಷ್ಟ ಜಾತಿಯ ಮಹಿಳೆಯರಿಗೆ ದೊರೆಯಬೇಕಾದ ಸಂವಿಧಾನಬದ್ಧ ಅವಕಾಶಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ದಾಖಲೆಗಳು ಹಾಗೂ ಮೀಸಲಾತಿ ಸರಣಿಯನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸಿ, ವಾರ್ಡ್ ಸಂಖ್ಯೆ-2ನ್ನು ನಿಯಮಾನುಸಾರ ಎಸ್‌ಸಿ ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಸಂಘಟನೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಶ್ರೀ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ಜಿಲ್ಲಾ ಗೌರವಾಧ್ಯಕ್ಷ ಕಿರಣಕುಮಾರ ಅಲಿಯಾಬಾದ, ರಾಜ್ಯ ಮಹಿಳಾ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ, ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಹಕ್ ಇನಾಮದಾರ, ನಗರ ಘಟಕದ ಅಧ್ಯಕ್ಷ ರವಿಚಂದ್ರ ಶಹಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕಟ್ಟಿಮನಿ, ಸಾಹೇಬಲಾಲ ಹಿಪ್ಪರಗಿ, ಎಂ.ಎಂ. ಖಾನ್, ಸಂತೋಷ ಕಟ್ಟಿಮನಿ, ಹುಸೇನ ಹಿಪ್ಪರಗಿ, ರಾಘವೇಂದ್ರ ಕಾಸೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.