Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತಿರುವ ಬಸವಾದಿ ಶರಣರ ವಚನಗಳು
(ರಾಜ್ಯ ) ಜಿಲ್ಲೆ

ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತಿರುವ ಬಸವಾದಿ ಶರಣರ ವಚನಗಳು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯಲ್ಲಿ ನಡೆದ ಅನುಭಾವ ಗೋಷ್ಠಿಯಲ್ಲಿ ಸಾಹಿತಿ ಪ್ರೋ.ಜಯಶ್ರೀ ಅಬ್ಬಿಗೇರಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬೆಳಗಾವಿ: ‘12ನೇ ಶತಮಾನದ ಶರಣರ ವಚನಗಳು ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತವೆ. ಮನದ ಕಲ್ಮಶವನ್ನು ನಿವಾರಿಸಿ ಜ್ಞಾನವನ್ನು ಹರಡುವಲ್ಲಿ ವಚನಗಳ ಕೊಡುಗೆ ಅನನ್ಯವಾಗಿದೆ’ ಎಂದು ಸಾಹಿತ್ಯ ಪ್ರೋ. ಜಯಶ್ರೀ ಅಬ್ಬಿಗೇರಿ ಹೇಳಿದರು.
ಇಲ್ಲಿನ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ವಚನಗಳಲ್ಲಿ ವ್ಯಕ್ತಿತ್ವ ವಿಕಸನ ಪರಿಕಲ್ಪನೆ’ ವಿಷಯ ಕುರಿತು ಅವರು ಮಾತನಾಡಿದರು.
‘ಶರಣರ ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ. ಅತ್ಯಂತ ಸರಳವಾಗಿ ಬದುಕಿನ ಸೂತ್ರಗಳನ್ನು ಸೂತ್ರೀಕರಿಸಿದವರು ಶರಣರು. ಬಸವಣ್ಣನವರ “ಕಳಬೇಡ ಕೊಲಬೇಡ..” ಎಂಬ ವಚನವು ಮಾನವನ ಸುಂದರ ಬದುಕಿಗೆ ಬಹು ದೊಡ್ಡ ವ್ಯಾಖ್ಯಾನವಾಗಿದೆ. ನಮ್ಮ ಅಂತರಂಗ ಶುದ್ಧಿ, ಬಹಿರಂಗ ಶುದ್ಧಿಗೆ ಇನ್ನೇನು ಬೇಕು ಎಂದರು.
ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಮಹಾದೇವಿ ಪಾಟೀಲ ವಚನ ಪ್ರಾರ್ಥನೆ ಮಾಡಿದರು. ಸೋಮಲಿಂಗ ಮಾವಿನಕಟ್ಟಿ, ಪಾರ್ವತಿ ತುಪ್ಪದ ಪರಿಚಯಿಸಿದರು. ಸವಿತಾ ವಿರುಪಾಕ್ಷಿ ವಚನ ವಿಶ್ಲೇಷಣೆ ಮಾಡಿದರು. ಮಹಾದೇವಿ ಅಜಿವಾನ ನಿರೂಪಿಸಿದರು. ಆರ್.ಪಿ. ಪಾಟೀಲ ವಂದಿಸಿದರು. ಎ.ಬಿ.ಮಡಿವಾಳರ ದಾಸೋಹ ಸೇವೆಗೈದರು.

“ಒತ್ತಡದ ಬದುಕಿನಲ್ಲಿ ನಡೆಯುತ್ತಿರುವ ನಾವು ಮಾನಸಿಕ ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ. ಸಂಯಮವನ್ನು ಕಳೆದುಕೊಂಡು ಬದುಕುವಂತಾಗಿರುವ ಈ ಸಮಯದಲ್ಲಿ ಸಮಾಧಾನ, ವ್ರವಧಾನ, ಅವಧಾನಗಳನ್ನು ಅತ್ಯಂತ ಮಾರ್ಮಿಕವಾಗಿ ಶರಣರು ತಿಳಿಸಿಕೊಟ್ಟಿದ್ದಾರೆ. ಅವರು ಹೇಳಿರುವ ಕಾಯಕ ದಾಸೋಹ, ಪ್ರಸಾದ ಸೂತ್ರಗಳು ನಮ್ಮ ಜೀವನಕ್ಕೆ ಅಡಿಪಾಯವಾಗಿವೆ. ಕರ್ಮ ಸಿದ್ಧಾಂತದ ಕುರಿತು ಅವರು ಹೇಳಿರುವ ರೀತಿ ನಮ್ಮ ಜೀವನಕ್ಕೆ ಸೋಪಾನವಾಗಿದೆ. ವಚನಗಳನ್ನು ಅಭ್ಯಸಿಸಿ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು.”

– ಜಯಶ್ರೀ ಅಬ್ಬಿಗೇರಿ
ಸಾಹಿತಿ & ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.