Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
(ರಾಜ್ಯ ) ಜಿಲ್ಲೆ

ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣ ಪಂಚಾಯತಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಸದಸ್ಯ ಸಾಧಿಕ ಫರಿದಾಸಬ ಸುಂಬಡ ಅವರನ್ನು ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿಲುವಳಿ ಮಂಡಿಸಲು ೧೨ ಸದಸ್ಯರು ಸಹಿ ಮಾಡಿ ಮುಖ್ಯಾಧಿಕಾರಿ ರವಿ ಸಿರಗುಪ್ಪಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಒಟ್ಟು ೧೯ ಸಂಖ್ಯಾಬಲದ ಸದಸ್ಯರನ್ನು ಹೊಂದಿರುವ ಆಲಮೇಲ ಪಟ್ಟಣ‌ ಪಂಚಾಯತಿ ಜಿಲ್ಲೆಯಲ್ಲಿಯೇ ದೊಡ್ಡ ಪಟ್ಟಣ‌ಪಂಚಾಯತಿ ಆಗಿದೆ , ೧೦ ಸದಸ್ಯರು ಬೆಂಬಲ ಬೇಕಿರುವ ಈಗಿನ ಅಧ್ಯಕ್ಷರಿಗೆ ೧೨ ಸದಸ್ಯರು ಬೆಂಬಲ ಹಿಂಪಡೆದುಕೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಿಂದ ತಲಾ ಎಂಟು ಸದಸ್ಯರು ಚುನಾಯಿತರಾಗಿದ್ದು ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಈಗ ಅವಿಶ್ವಾಸ ನಿಲುವಳಿ ಸಭೆ ನಡೆಸುವಂತೆ ಆಗ್ರಹಿಸಿದ. ಅಧ್ಯಕ್ಷ ಸಾದಿಕ ಸುಂಬಡ ಅವಧಿಯಲ್ಲಿನ ಅಕ್ರಮಗಳ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಸಂಜೀವಕುಮಾರ ಯಂಟಮಾನ ‘ ಅಧ್ಯಕ್ಷರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ, ಸದಸ್ಯರ ಗಮನಕ್ಕೂ ತರದೆ ತೀರ್ಮಾನ‌ ಮಾಡುತ್ತಿದ್ದು, ಸರಿಯಾದ ಕ್ರಮವಲ್ಲ , ಕೆ.ಪಿ.ಆರ್ ಸಕ್ಕರೆ ಕಾರ್ಖಾನೆ ತೆರಿಗೆ, ತರಕಾರಿ ಮಾರುಕಟ್ಟೆಯ ಲಿಲಾವಿನಿಂದ ಬಂದ ಲಕ್ಷಂತರ ವಿವಿಧ ಮೂಲಗಳಿಂದ ಬಂದ ಹಣದ ಸಂಗ್ರಹದ ಕುರಿತು ಮಾಹಿತಿ ನೀಡದೇ ಅಕ್ರಮವಾಗಿ ಬಳಸಿರುವ ಮಾಹಿತಿ ಇದೆ, ಅದರ ಕುರಿತು ಸಮಗ್ರ ತ‌ನಿಖೆ ಆಗಬೇಕು ಹಾಗೂ ಅವಿಶ್ವಾಸ ಸಭೆ ನಡೆಯುವವರೆಗೂ ಯಾವುದೆ ಆರ್ಥಿಕ ಅನುಮೋದನೆ ಮಾಡುವದಾಗಲಿ ಮಾಡಲಿಕ್ಕೆ ಅವಕಾಶ ನೀಡಬಾರದು, ದುರ್ಬಳಕೆಯಾಗದಂತೆ ತಡೆಹಿಡಿಯಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಪಕ್ಷದ ಸದಸ್ಯರಾದ ಸಂಜಯಕುಮಾರ ಯಂಟಮನ ಮತ್ತು ಪಕ್ಷೇತರ ಸದಸ್ಯ ಉಮರ್ ಬಿಳವಾರ ನೇತೃತ್ವದಲ್ಲಿ ಉಪಾಧ್ಯಕ್ಷೆ ಸುಮಾ ಕತ್ತಿ, ಸದಸ್ಯರಾದ ಚಂದ್ರಕಾಂತ ಕಾಂಬಳೆ, ಚಂದ್ರಶೇಖರ ಹಳೆಮನಿ, ಜುಬೇದಾಬೇಗಂ ಸುಂಬಡ, ಹಣಮಂತ ಹೂಗಾರ, ರೇಣುಕಾ ಭೋವಿ, ಬಿಸ್ಮಿಲ್ಲಾ‌ ಮಸಳಿ ಹಾಗೂ ಕಾಂಗ್ರೆಸ್ ಪಕ್ಷದ ಅಶೋಕ ಕೊಳಾರಿ, ವಿಜಯಲಕ್ಷ್ಮಿ ಜರಕರ, ಯಲ್ಲಮ್ಮ‌ ನಾಯ್ಕೋಡಿ ಸೇರಿದಂತೆ ೧೨‌ ಜನ ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿ ಮುಖ್ಯಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

“ಆಲಮೇಲ ಪಟ್ಟಣ ಪಂಚಾಯತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಕಂಡು‌ಬಂದಿದೆ, ಈ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಕೊಳ್ಳಬೇಕು.”

– ಸಂಜೀವಕುಮಾರ ಯಂಟಮಾನ
ಪಪಂ ಸದಸ್ಯರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.