Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀಟ್‌ನಲ್ಲಿ ಐತಿಹಾಸಿಕ ಫಲಿತಾಂಶ ನೀಡಿದ ಎಕ್ಸಲಂಟ್ ಕಾಲೇಜ್
(ರಾಜ್ಯ ) ಜಿಲ್ಲೆ

ನೀಟ್‌ನಲ್ಲಿ ಐತಿಹಾಸಿಕ ಫಲಿತಾಂಶ ನೀಡಿದ ಎಕ್ಸಲಂಟ್ ಕಾಲೇಜ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೫೦೦ ಕ್ಕೂ ಹೆಚ್ಚು ಅಂಕಗಳಿಸಿದ ೬೩ ವಿದ್ಯಾರ್ಥಿಗಳು | ಚನ್ನವಿರೇಶ ಕುಂಬಾರವರ ಗೆ ೬೫೧ ಅಂಕಗಳು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಲವು ಅಡ್ಡಿ ಆತಂಕಗಳ ಕರಗಿ ಬಹು ನಿರೀಕ್ಷಿತ ೨೦೨೬ನೇ ಸಾಲಿನ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಕಾಲೇಜು ಮತ್ತೊಮ್ಮೆ ಐತಿಹಾಸಿಕ ಫಲಿತಾಂಶವನ್ನು ನೀಡುವಲ್ಲಿ ಯಶಸ್ವಿಯಾಗಿದೆ.
೭೨೦ ಅಂಕಗಳಿಗೆ ಚನ್ನವಿರೇಶ ಕುಂಬಾರವರ ೬೫೧ ಅಂಕಗಳಿಸಿದರೆ ಸಲ್ಮಾನ ಗೋಡಿಹಾಳ ೬೩೧, ಗಂಗಾಧರ ಮುತ್ತಗಿ ೬೧೩, ಮಹೇಶ ಉಳ್ಳಾಗಡ್ಡಿ ೬೧೨, ರುಮೇಜ್ ಶೇಖ್ ೬೦೦ ಸೇರಿದಂತೆ ೫ ವಿದ್ಯಾರ್ಥಿಗಳು ೬೦೦ ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುತ್ತಾರೆ.
ಅದರಂತೆ ಬಸನಗೌಡ ಎ ಬೈರವಾಡಗಿ (೫೮೨), ಪವಿತ್ರಾ ಹೆಚ್ ಹನಗಂಡಿ (೫೮೦), ಅನುಷ್ಕಾ ಎ ಮಹಿಶಾಳೆ(೫೭೯), ಸ್ನೇಹಾ ಎಂ ಪಟ್ಟಣಶೆಟ್ಟಿ(೫೭೭), ಪ್ರಜ್ವಲ್ ಅವಟಿ(೫೭೬), ದೃಶ್ಯಾ ವಿರೇಶ ಶೆಟ್ಟಿ(೫೭೪), ಪ್ರತೀಕ್ ಪಿ. ಚವ್ಹಾಣ (೫೭೧), ಭೂಮಿಕಾ ಎಸ್ ಹಳ್ಳಿ (೫೭೧), ಸಾಗರ ಮಲ್ಲಪ್ಪ ಬನಹಟ್ಟಿ (೫೭೧), ಆಕಾಶ ಎಸ್ ಸತ್ತಿಗೇರಿ (೫೭೦), ವಿನಾಯಕ ಎಸ್ ಪಾಯಣ್ಣವರ(೫೬೮), ಸೃಷ್ಠಿ ಎಸ್. ಜತ್ತಿ(೫೬೪), ಮಲ್ಲಿಕಾರ್ಜುನ ಕೆ ಹೂಗಾರ(೫೬೨), ಪೂರ್ವಿ ಜಿ ಮಂಟೂರ(೫೬೧), ಧೈರ್ಯಶೀಲ ಬಾಳಾಸಾಹೇಬ ಹವಾಲ್ದಾರ(೫೫೮) ಸೇರಿದಂತೆ ೬೩ ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ೫೦೦ ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು ಎಕ್ಸಲಂಟ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಫಲಿತಾಂಶದ ಕುರಿತು ಮಾತನಾಡಿ ಹರ್ಷವ್ಯಕ್ತಪಡಿಸಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ್ ಬಸವರಾಜ್ ಕೌಲಗಿ; ಗೊಂದಲಗಳ ಮಧ್ಯದಲ್ಲಿಯೇ ನಮ್ಮ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳಲ್ಲಿ ೦೫ ವಿದ್ಯಾರ್ಥಿಗಳು ೬೦೦ ಕ್ಕೂ ಹೆಚ್ಚು ಹಾಗೂ ೬೩ ಕ್ಕೂ ಅಧಿಕ ವಿದ್ಯಾರ್ಥಿಗಳು ೫೦೦ ಕ್ಕೂ ಹೆಚ್ಚು ಅಂಕಗಳನ್ನು ಪಡೆಯುವುದರ ಮೂಲಕ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದ್ದಾರೆ. ಅವರ ಫಲಿತಾಶಂದ ಅನ್ವಯ ಉತ್ತಮ ಕಾಲೇಜುಗಳಲ್ಲಿ ಸೀಟು ಸಿಗುವುದರೊಂದಿಗೆ ಅವರ ಭವಿಷ್ಯವೂ ಉಜ್ವಲವಾಗುತ್ತದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅದೇ ರೀತಿ ಈ ಫಲಿತಾಂಶವು ಪ್ರಸ್ತುತ ನೀಟ್ ಪರೀಕ್ಷೆ ಬೆರೆಯಬೇಕು ಎಂದುಕೊಂಡಿರುವ ವಿದ್ಯಾರ್ಥಿಗಳಲ್ಲಿ ಚೈತನ್ಯ ಮೂಡಿಸುವುದರ ಜೊತೆಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವುದಕ್ಕೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಕಾಲೇಜಿನ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಮಂಜುನಾಥ ಮ. ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ ಸೇರಿದಂತೆ ಸರ್ವ ಬೋಧಕ ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.

” ಮೊದಲ ಬಾರಿಗೆ ಬರೆದ ಪರೀಕ್ಷೆಯು ರದ್ದಾದಾಗ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಇಷ್ಟು ಚನ್ನಾಗಿ ಬರೆದ ಪರೀಕ್ಷೆ ರದ್ದಾಯಿತು ಮುಂದೇನಾಗುತ್ತದೆಯೋ ಎಂದುಕೊಂಡಿದ್ದರು. ಅನಿವಾರ್ಯತೆಯನ್ನು ಅರಿತುಕೊಂಡು ಹಗಲು ರಾತ್ರಿ ಓದಿದ ವಿದ್ಯಾರ್ಥಿಗಳು ಕೊನೆಗೂ ತಾವಂದುಕೊಂಡ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.”

– ಬಸವರಾಜ್ ಕೌಲಗಿ
ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ್

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.