Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯ ಮೌಲ್ಶಗಳನ್ನು ರೂಢಿಸಿಕೊಳ್ಳಿ :ದೇಸಾಯಿ
(ರಾಜ್ಯ ) ಜಿಲ್ಲೆ

ಮಾನವೀಯ ಮೌಲ್ಶಗಳನ್ನು ರೂಢಿಸಿಕೊಳ್ಳಿ :ದೇಸಾಯಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಶರಣರ ವಚನಗಳ ಮೂಲಕ ಮಾನವೀಯ ಮೌಲ್ಯಗಳು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಕೆಂಭಾವಿಯ ಸಾಹಿತಿ ಸಂಶೋಧಕ ನಿಂಗನಗೌಡ ದೇಸಾಯಿ ಹೇಳಿದರು.
ಸಿಂದಗಿ ತಾಲೂಕು ಮುರಡಿ ಗ್ರಾಮದ ಗುರು ಘಂಟಾಕರ್ಣ ಶಿವಯೋಗಿಗಳ ೧೯ನೇ ಪುಣ್ಯಾರಾಧನೆಯ ನಿಮಿತ್ಯ ಸಾಲೋಟಗಿಯ ಶಿವಯೋಗೇಶ್ವರರ
ಪುರಾಣ ಪ್ರವಚನ ಮಹಾಮಂಗಲ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿ, ಪ್ರತಿಯೊಬ್ಬರು ಕಾಯಕದ ಜೀವನ ಸಾಗಿಸುವದರ ಜೊತೆಗೆ ಜೀವನದಲ್ಲಿ ಧಯೆ, ಧರ್ಮ,ಪ್ರೀತಿ, ವಿಶ್ವಾಸ, ಧಾನ ಧರ್ಮ ಅಳವಡಿಸಿಕೊಂಡು
ನಮ್ಮ ಶರಣರ ಆಶಯದಂತೆ ಬದುಕು ಮಾಡಬೇಕು ಎಂದು ಹೇಳಿದರು.
ದಿವ್ಶಸಾನಿಧ್ಶ ವಹಿಸಿ ಕಡಕೋಳ ಮಡಿವಾಳೇಶ್ವರ ಮಹಾಮಠದ ಡಾ.ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿ,ಗುರು ಘಂಟಾಕರ್ಣ ಶಿವಯೋಗಿಗಳು ಹಾಕಿ ಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯುವ ಮೂಲಕ ಪ್ರತಿಯೊಬ್ಬರು ಸುಂದರ ಮತ್ತು ಸಂತೋಷದ ಜೀವನ ನಡೆಸಬೇಕು. ಶರಣರು- ಸಂತರು ನಡೆದಾಡಿದ ನೆಲದ ಮೇಲೆ ನಾವು ಸುಂದರ ಬದುಕು ಕಟ್ಟಿಕೊಂಡು ಧರ್ಮ ತಳಹದಿಯ ಮೇಲೆ ನಡೆಯಬೇಕು. ಕಡಕೋಳದ ಮಡಿವಾಳೇಶ್ವರರು ತಮ್ಮದೇಯಾದ ಒಂದು ಅನುಭವ ಮಂಟಪ ಸ್ಥಾಪಿಸಿಕೊಂಡು ಸ್ವರಚಿತ, ಸತ್ವಯುತ ಹಾಡುಗಳನ್ನು,
ವಚನಗಳನ್ನು ಜೋಡಿಸಿ ಈ ಸಮಾಜದ ಅಂಕುಡೊಂಕುಗಳನ್ನು ನಿರ್ಭಿಡೆಯಿಂದ ಖಂಡಿಸಿದ್ದಾರೆ
ಅಂತಹ ವಚನಗಳ ಅರ್ಥ ಮತ್ತು ಆಚಾರ ವಿಚಾರ ಮೇಲಕು ಹಾಕುವದರಿಂದ ನಮ್ಮ ಬದುಕು ಹಸನಾಗುತ್ತದೆ ಎಂದು ಹೇಳಿದರು.
ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ನೇತೃತ್ವವಹಿಸಿ ಮಾತನಾಡಿದರು.
ಖ್ಯಾತ ಸಂಗೀತಗಾರ ಗುರುಶಾಂತಯ್ಯ ಗೌಡಗಾಂವ ಮತ್ತು ತಬಲಾವಾದಕ ಶಿವಾಜಿ ಯಡ್ರಾಮಿ ಸಂಗೀತ ಸೇವೆ ಸಲ್ಲಿಸಿದರು.
ಈ ವೇಳೆ ಕರಬಸಯ್ಯಸ್ವಾಮಿ ಹಿರೇಮಠ, ಸುಂಗಠಾಣ ಗ್ರಾಮ ಪಂಚಾಯತ್ ಅಧ್ಶಕ್ಷ ವಿಜಯಕುಮಾರ ಜಯಗೊಂಡ, ಬಿ.ಜಿ.ಮಠ, ಪ್ರಥಮ ದರ್ಜೆ ಗುತ್ತಿಗೆದಾರ ಅಶೋಕ ಸಾಲಿಮಠ, ನಿಂಗುಸಾಹುಕಾರ ಕೆರೂರ. ಶಿವಶಂಕರ ಸಾಲೋಟಗಿ, ಶರಣು ಜೇವರ್ಗಿ ಸೇರಿದಂತೆ ಶಿಕ್ಷಕರು ಮತ್ತು
ಗ್ರಾಮದ ಪ್ರಮುಖರು ಇದ್ದರು.
ಸಾಹಿತಿ ಶಿಕ್ಷಕ ಶ್ರೀಶೈಲ ಹದಗಲ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿರೇಶ ಹಿರೇಮಠ ಸ್ವಾಗತಿಸಿದರು.
ಸೂರ್ಯಕಾಂತ ಸಾಲೋಟಗಿ ಕಾರ್ಯಕ್ರಮ ನಿರೂಪಿಸಿದರು. ನಿಂಗು ಜಂಬರಖಾನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
    In (ರಾಜ್ಯ ) ಜಿಲ್ಲೆ
  • ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟಕ್ಕೆ ಖಾಕಿ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪಡೆದ ವಿಧ್ಯಾರ್ಥಿಗಳ‌ ಸಾಧನೆಯೇ ಹೆಮ್ಮೆ :ಎಸ್.ಜಿ.ನಂದಾ
    In Uncategorized
  • ವಸತಿ ಶಾಲೆ ನಿರ್ಮಾಣಕ್ಕೆ ಮಠದ ಜಮೀನು :ಗ್ರಾಮಸ್ಥರ ವಿರೋಧ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ, ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.