Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ

ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಸೌಂದರ್ಯಿಕರಣಕ್ಕೆ ೩೪ ರಸೆಗಳ ಅಭಿವೃದ್ದಿಗೆ ಒಟ್ಟು ರೂ.೨೫ ಕೋಟಿ ಅನುದಾನ ತರಲಾಗಿದ್ದು, ಈ ರಸ್ತೆ ೬ನೇ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಪಂಚತಂತ್ರ ಶಾಲೆಯ ಸಮೀಪ ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.೨೦ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ವಿವಿಧ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸುವುದು ನನ್ನ ಧ್ಯೇಯವಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಗರದ ಪಂಚತಂತ್ರ ಶಾಲೆ ಮುಂದುಗಡೆ ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ ೨೦ ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದಲ್ಲಿ ೫೬ ಸಾವಿರ ಜನಸಂಖ್ಯೆ ಹಾಗೂ ೧೨೬೦೦ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಗರಸಭೆಗೆ ಸದ್ಯ ಇದ್ದ ೫೧ ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯ ವಿಳಂ¨ವಾಗಿ ನಡೆಯುತ್ತಿದ್ದು ಇನ್ನೂ ೭೫ ಸಿಬಂದಿ ಭರ್ತಿಗೆ ಮಾಡಿಕೊಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇನ್ನೂ ಕೆಲವೇ ದಿನಗಳಲ್ಲಿ ಆ ಕಾರ್ಯ ಫಲಿಸಲಿದೆ ಅಲ್ಲಿಯವರೆಗೆ ಸಾರ್ವಜಿನಿಕರು ಸಹಕರಿಸಬೇಕು. ಈ ನಗರದಲ್ಲಿ ಒಟ್ಟು ೧೦೯ ಕಿಮೀ ಒಳರಸ್ತೆಗಳೀಗೆ ಅವುಗಳು ಸಂಪೂರ್ಣ ಹಾಳಾದ ಬಗ್ಗೆ ನನ್ನ ಗಮನಕ್ಕಿದೆ ನನ್ನ ಅವಧಿ ೩ ವರ್ಷವಾಗಿದೆ ಅದರಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಿ, ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಸೌಕರ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದ ಅವರು, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಂಚತಂತ್ರ ಶಾಲೆ ಅಧ್ಯಕ್ಷ ಎನ್.ಜಿ.ಸಜ್ಜನ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಎಂ.ಎ.ಖತೀಬ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹಣಮಂತ ಸುಣಗಾರ, ಆಶ್ರಯ ಸಮಿತಿ ಸದಸ್ಯ ಭೀಮು ರೋಡಗಿ, ಅರವಿಂದ ಹಂಗರಗಿ, ಸಂದೀಪ ಚೌರ, ವಿಜಯಕುಮಾರ ಸಜ್ಜನ, ರಹಿಮ ಹುಂಡೆಕಾರ, ಮೋಸೀನ ಬೀಳಗಿ, ವರ್ಷಾ ಪಾಟೀಲ, ಜೆಇ ಎ.ಜೆ.ನಾಟೀಕಾರ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ಗುತ್ತಿಗೆದಾರರು, ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ

ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ

ಸನಾ ಕಾಲೇಜಿನ 8 ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ :ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು
    In (ರಾಜ್ಯ ) ಜಿಲ್ಲೆ
  • ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸನಾ ಕಾಲೇಜಿನ 8 ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ :ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಾತಾಪಿತರಲ್ಲಿ ಶೋಕದ ಕಣ್ಣೀರು ತರಿಸದಿರಿ :ಶಿವಶಾಂತವೀರಶ್ರೀ
    In (ರಾಜ್ಯ ) ಜಿಲ್ಲೆ
  • ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ
    In (ರಾಜ್ಯ ) ಜಿಲ್ಲೆ
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.