Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
(ರಾಜ್ಯ ) ಜಿಲ್ಲೆ

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿಸ್ಟಿಲರಿ 650 ಕೆಎಲ್‌ಪಿಡಿ ಹಾಗೂ ವಿದ್ಯುತ್ ಉತ್ಪಾದನೆ 43.5 ಮೆಗಾವಾಟ್‌ಗೆ ಹೆಚ್ಚಳದ ಯೋಜನೆಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ರೈತರ ಜೀವನಾಡಿಯಾಗಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ವಿಸ್ತರಣೆ ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕ ಸಭೆಯು ಬುಧವಾರ ಕಾರ್ಖಾನೆಯ ಆವರಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯನ್ನುದೇಶಿಸಿ ಮಾತನಾಡಿದ ಡಾ. ಔದ್ರಾಮ ಅವರು ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಿಸುವದರಿಂದ ರೈತರು ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರ ಮೇಲೆ ಆಗುವ ಪರಿಣಾಮಗಳ ಕುರಿತು ಹಾಗೂ ಕಾರ್ಖಾನೆಯ ತ್ಯಾಜ್ಯಗಳಿಂದ ಪರಿಸರ ಹಾಳಾಗದಂತೆ ವೈಜ್ಞಾನಿಕವಾಗಿ ಕೈಗೊಂಡ ಕ್ರಮಗಳ ಕುರಿತು ಸವಿಸ್ತಾರ ಮಾಹಿತಿ ಕಲೆಹಾಕಿದ ಅವರು ರೈತರಿಂದ, ಸಾರ್ವಜನಿಕರಿಂದ ಹಾಗೂ ಪರಿಸರ ವಾದಿಗಳಿಂದ ಆಕ್ಷೇಪಣೆ ಇದ್ದರೆ ನಿಖರ ಪುರಾವೆಗಳೊಂದಿಗೆ ಮಾಹಿತಿ ತಿಳಿಸುವಂತೆ ಹೇಳಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿಜಯಪುರದ ಪರಿಸರ ಅಧಿಕಾರಿ ಎಸ್. ರಮೇಶ್ ಮಾತನಾಡಿ, ಪ್ರಸ್ತುತ ದಿನಕ್ಕೆ 2,500 ಟಿಸಿಡಿ (ಟನ್ ಕಬ್ಬು ನುರಿಸುವ ಸಾಮರ್ಥ್ಯ) ಹೊಂದಿರುವ ಕಾರ್ಖಾನೆಯನ್ನು 12,000 ಟಿಸಿಡಿಗೆ ವಿಸ್ತರಿಸುವ ಪ್ರಸ್ತಾವನೆಯ ಜೋತೆಗೆ 19.5 ಮೆಗಾವಾಟ್‌ನಿಂದ 43.5 ಮೆಗಾವಾಟ್‌ಗೆ ಸಹ-ವಿದ್ಯುತ್ ಉತ್ಪಾದನಾ ಘಟಕದ ಸಾಮರ್ಥ್ಯ ಹೆಚ್ಚಳ ಹಾಗೂ ಈ ಡಿಸ್ಟಿಲರಿ ಘಟಕದಲ್ಲಿ ಕಬ್ಬಿನ ರಸ, ಮೊಲಾಸಸ್ ಹಾಗೂ ವಿವಿಧ ಧಾನ್ಯಗಳನ್ನು ಕಚ್ಚಾ ವಸ್ತುವಾಗಿ ಬಳಸುವದರೊಂದಿಗೆ 60 ಕೆಎಲ್‌ಪಿಡಿಯಿಂದ 650 ಕೆಎಲ್‌ಪಿಡಿಗೆ ಡಿಸ್ಟಿಲರಿ ಘಟಕದ ವಿಸ್ತರಣೆ ಕೈಗೊಳ್ಳಲು ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಸಕ್ಕರೆ ಕಾರ್ಖಾನೆಯವರಿಂದ ಪ್ರಸ್ತಾವನೆ ಸಲ್ಲಿಸಿದ್ದು ಅದರ ಪರಿಶೀಲನೆ ಮಾಡಲಿಕ್ಕೆ ಬಂದಿರುವುದಾಗಿ ಹೇಳಿದರು.
ಕಾರ್ಯಕ್ರಮವನ್ನು ಕಾರ್ಖಾನೆಯ ಸಂಚಾಲಕರಾದ ಪ್ರೀತಿ ರೂಪಾರೆಲ್ ಹಾಗೂ ಜಿತೇಂದ್ರ ಧಾರು ಅವರ ಮಾರ್ಗದರ್ಶನದಲ್ಲಿ, ಕಂಪನಿಯ ಉಪಾಧ್ಯಕ್ಷ ಮೃತ್ಯುಂಜಯ ಶಿಂಧೆ ಅವರ ನಿರ್ದೇಶನದಂತೆ ಆಯೋಜಿಸಲಾಗಿತ್ತು. ಕಾರ್ಖಾನೆಯ ಆಡಳಿತಾಧಿಕಾರಿ ರವೀಂದ್ರ ಗಾಯಕವಾಡ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಸಭೆಯಲ್ಲಿ ಹಾವಿನಾಳ, ಕಂಚನಾಳ, ಹಾಲಹಳ್ಳಿ, ನಿವರಗಿ, ಗೋಡಿಹಾಳ ಸೇರಿದಂತೆ ಕಾರ್ಖಾನೆಯ ಕಾರ್ಯಕ್ಷೇತ್ರದ ವಿವಿಧ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಹಿರಿಯ ಪರಿಸರ ಅಧಿಕಾರಿ ಗೋಪಾಲಕೃಷ್ಣ ಸಣ್ಣತಂಗಿ (ವಲಯ ಕಚೇರಿ, ಬೆಳಗಾವಿ), ವಿಜಯಪುರ ಆಹಾರ ಇಲಾಖೆಯ ಉಪನಿರ್ದೇಶಕ ವಿನಯ ಪಾಟೀಲ, ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಅಪನಾಯಕ, ಹತ್ತಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಶಿವರಾಯ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಖಾನೆ ಸಿಬ್ಬಂದಿ, ಕಬ್ಬು ಬೆಳೆಗಾರ ರೈತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.