Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
(ರಾಜ್ಯ ) ಜಿಲ್ಲೆ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚುರುಕಾದ ಮತದಾರರ ಪಟ್ಟಿಯ ಮನೆ ಮನೆ ಗಣತಿ ಕಾರ್ಯ | ಜಿಲ್ಲಾಧಿಕಾರಿ ಡಾ. ಆನಂದ ಕೆ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಗಣತಿ ಕಾರ್ಯ ಭರದಿಂದ ನಡೆದಿದ್ದು, ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
​ಜೂನ್ ೧೬, ೨೦೨೬ರಲ್ಲಿದ್ದಂತೆ ಒಟ್ಟು ೧೯,೮೨,೧೧೪ ಮತದಾರರಿದ್ದು, ಇವರಿಗೆ ಸಂಬಂಧಿಸಿದ ಗಣತಿ ನಮೂನೆಗಳನ್ನು ಮುದ್ರಿಸಿ ಬಿ.ಎಲ್.ಒ ಗಳಿಗೆ ವಿತರಿಸಲಾಗಿದೆ. ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಜೂನ್ ೩೦, ೨೦೨೬ ರಿಂದ ಆಗಸ್ಟ್ ೦೮, ೨೦೨೬ ರವರೆಗೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಪ್ರಸ್ತುತ ಗಣತೀಕರಣದ ಸ್ಥಿತಿ (ಜುಲೈ ೨೪, ೨೦೨೬ರ ಸಂಜೆ ೬:೦೦ ಗಂಟೆಯ ವೇಳೆಗೆ): ​ಒಟ್ಟು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ೧೪,೮೩,೫೦೨ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದವರು ತಿಳಿಸಿದ್ದಾರೆ.
​ಆನ್‌ಲೈನ್‌ನಲ್ಲಿ ಸಾರ್ವಜನಿಕರು ಸಲ್ಲಿಸಿದ ನಮೂನೆಗಳು: ೩,೮೬೭, ​ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು: ೧೯,೯೮೭, ​ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು: ೬೧,೨೪೭, ​ಮರಣ ಹೊಂದಿರುವ ಮತದಾರರು: ೩೫,೭೦೫, ​ಈಗಾಗಲೇ ನೋಂದಾಯಿಸಿಕೊಂಡ ಮತದಾರರು: ೧೪,೭೨೯ ಹಾಗೂ ​ಇತರೆ: ೪೨೨
​ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರಗಳಾದ ಮುದ್ದೇಬಿಹಾಳ, ದೇವರಹಿಪ್ಪರಗಿ, ಬಸವನ ಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಒಟ್ಟು ೨,೦೯೨ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
​ಸಾರ್ವಜನಿಕರು ಹಾಗೂ ಮತದಾರರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕೃತ ವೆಬ್‌ಸೈಟ್ viರಿಚಿಥಿಚಿಠಿuಡಿಚಿ.ಟಿiಛಿ.iಟಿ ಗೆ ಭೇಟಿ ನೀಡಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.