Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨೮ರಂದು ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ
(ರಾಜ್ಯ ) ಜಿಲ್ಲೆ

ಅ.೨೮ರಂದು ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಇದೇ ಅಕ್ಟೋಬರ್ ೨೮ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ರಂಗಮಂದಿರದಲ್ಲಿ ಜರುಗುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ ಬಸನಗೌಡ ಪಾಟೀಲ, ಅಶೋಕ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಉಪನಿರ್ದೇಶಕ ಡಾ.ಅಶೋಕ ಎಸ್.ಘೋಣಸಗಿ ಭಾಗವಹಿಸಲಿದ್ದಾರೆ.
ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ : ಜಿಲ್ಲಾಡಳಿತದ ವತಿಯಿಂದ ಅ.೨೮ರಂದು ಹಮ್ಮಿಕೊಂಡ ಶ್ರೀ ಮಹರ್ಷಿ ಭಾವಚಿತ್ರ ಮೆರವಣಿಗೆ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಎಲ್ಲ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.