Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹಲಕ್ಷ್ಮಿ ಯೋಜನೆ: ೪,೫೫,೬೩೨ ಫಲಾನುಭವಿಗಳ ನೊಂದಣಿ
(ರಾಜ್ಯ ) ಜಿಲ್ಲೆ

ಗೃಹಲಕ್ಷ್ಮಿ ಯೋಜನೆ: ೪,೫೫,೬೩೨ ಫಲಾನುಭವಿಗಳ ನೊಂದಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ ೪,೫೫,೬೩೨ (ಶೆ.೮೭.೪೬) ಫಲಾನುಭವಿಗಳು ನೊಂದಾಯಿಸಿಕೊಂಡಿದ್ದು, ಈ ಯೋಜನೆಯಡಿ ೧೫ನೇ ಆಗಸ್ಟ್ ೨೦೨೩ರವರೆಗೆ ನೊಂದಣಿಯಾದ ೪,೨೦,೩೪೬ ಫಲಾನುಭವಿಗಳಿಗೆ ಮೊದಲನೆ ಕಮತು ರೂ.೮೪೦೬.೯೨ ಲಕ್ಷ ಹಾಗೂ ೧೬ನೇ ಆಗಸ್ಟ್ ೨೦೨೩ರಿಂದ ೧೫ನೇ ಸೆಪ್ಟಂಬರ್ ೨೦೨೩ರ ಮಾಹೆಯವರೆಗೆ ನೊಂದಣಿಯಾದ ೪,೨೪,೮೩೬ ಫಲಾನುಭವಿಗಳಿಗೆ ೨ನೇ ಕಂತು ರೂ.೮೪೯೬.೭೨ ಲಕ್ಷ ರೂ.ಗಳು ಸೇರಿದಂತೆ ಒಟ್ಟು ೧೬೯೦೩.೬೪ ಲಕ್ಷ ಅನುದಾನ ಬಿಡುಗಡೆಯಾಗಿದೆ.
೪,೨೦,೩೪೬ ಫಲಾನುಭವಿಗಳ ಪೈಕಿ ೩೯೦೨೨೪ ಫಲಾನುಭವಿಗಳ ಅರ್ಜಿಗಳು ಹಾಗೂ ೨ನೇ ಕಂತಿನ ೪,೨೪,೮೩೬ ಫಲಾನುಭವಿಗಳ ಪೈಕಿ ೪,೦೫,೧೭೦ ಫಲಾನುಭವಿಗಳು ಡಿಬಿಟಿಯಿಂದ ಪುಶ್ ಆಗಿರುತ್ತವೆ. ಉಳಿದ ೪೯,೭೮೮ ಫಲಾನುಭವಿಗಳ ಅರ್ಜಿಗಳು ಡಿಬಿಟಿಗೆ ಬರಲು ಬಾಕಿ ಇರುತ್ತವೆ. ಮೊದಲನೇ ಕಂತಿನಲ್ಲಿ ಡಿಬಿಟಿಗೆ ಪುಶ್ ಆದ ೩,೯೦,೨೨೪ ಫಲಾನುಭವಿಗಳಲ್ಲಿ ೩,೫೫,೬೨೪ ಫಲಾನುಭವಿಗಳಿಗೆ ರೂ.೭೧,೧೨,೪೮,೦೦೦ ಹಾಗೂ ೨ನೇ ಕಂತಿನಲ್ಲಿ ೪,೦೫,೧೭೦ ಫಲಾನುಭವಿಗಳಲ್ಲಿ ೪,೦೩,೯೩೨ ಫಲಾನುಭವಿಗಳಿಗೆ ರೂ.೮೦,೭೮,೬೪,೦೦೦ ಖರ್ಚು ಭರಿಸಲಾಗಿದೆ.
ಮೊದಲನೇ ಕಂತಿನಲ್ಲಿ ಸೌಲಭ್ಯ ಪಡೆಯಲು ಬಾಕಿ ಇರುವ ೩೪೬೦೦ ಫಲಾನುಭವಿಗಳು ಹಾಗೂ ೨ನೇ ಕಂತಿನಲ್ಲಿ ೧೨೩೮ ಹೀಗೆ ಒಟ್ಟು ೩೮೮೩೮ ಫಲಾನುಭವಿಗಳು ತಾಂತ್ರಿಕ ತೊಂದರೆ ಫಲಾನುಭವಿಗಳು ಸಲ್ಲಿಸಿರುವ ಬ್ಯಾಂಕ್ ಖಾತೆ ಸಂಖ್ಯೆಗೆ ಆಧಾರ ಜೋಡಣೆಯಾಗಿರುವುದಿಲ್ಲ. ಖಾತೆ ವರ್ಗಾವಣೆ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಈಫೇಲ್ಡ್ ಆಗಿದ್ದು, ಅವುಗಳಲ್ಲಿ ೨೦೭೬೦ ಫಲಾನುಭವಿಗಳ ಮಾಹಿತಿ ಅಪ್ಡೇಟ್ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.