Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿನಾಯಕ ಪತ್ತಾರ ಅವಿರೋಧ ಆಯ್ಕೆ

ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ

ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ
ವಿಶೇಷ ಲೇಖನ

ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಅವಿನಾಶ ಸೆರೆಮನಿ
ಬೈಲಹೊಂಗಲ
ಬೆಳಗಾವಿ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ಸ್ನೇಹ ಎಂಬರೆಡಕ್ಷರ ಅಪಾರವಾದ ಅರ್ಥವನ್ನು ಹೊಂದಿದೆ. ಎಲ್ಲಿಯೋ ಹುಟ್ಟಿ ಎಲ್ಲಿಯೋ ಬೆಳೆದು
ಪರಸ್ಪರ ಪರಿಚಯವಾಗುತ ನಂಬಿಕೆಯ ಸೇತುವೆಯಡಿ
ಜನ್ಮ ತಾಳುವುದೇ ಸ್ನೇಹ. ದೇಹಗಳೆರದಾದರೂ ಜೀವಗಳು ಒಂದೇ. ಪ್ರೀತಿ ವಿಶ್ವಾಸಗಳೇ ಸ್ನೇಹದ ಉಸಿರು
ಮಾತಲ್ಲೇ ಆರಂಭವಾಗುತ ಗೆಳೆತನ ದಿನಗಳು ಕಳೆದಂತೆ ಆತ್ಮೀಯತೆಯನು ಬೆಸೆದು ಒಬ್ಬರಿಗೊಬ್ಬರು ಹಚ್ಚಿಕೊಂಡು ಬಿಟ್ಟಿರಲಾಗದಷ್ಟು ನಂಟು ಬೆಳೆಯುತ್ತದೆ.
ಜಾತಿಯ ಅರಿವಿಲ್ಲ. ಬಡವ ಶ್ರೀಮಂತನೆಂಬ ಬೇಧವಿಲ್ಲದೆ ಮನಸು ಮನಸುಗಳ ನಡುವೆ ಮಾತನಾಡುತಲೆ ಅಂತರಂಗದಿ ಕುಡಿಯೊಡೆಯುವ ಸ್ನೇಹ ಬಂಧನ. ಎಲ್ಲ ಬಂಧವನ್ನು ಮೀರಿದ ಅಗಣಿತ ಭಾವನೆಗಳ ಸಂಗಮದ ಬಾಂಧವ್ಯದ ಗಣಿಯಿದು. ಅರಿವಿನ ಆಲಯದಿ ಒಬ್ಬರಿಗೊಬ್ಬರನ್ನು ಬಿಟ್ಟುಕೊಡದೆ ರಹಸ್ಯವಾದ ಸುಖ ದುಃಖಗಳನ್ನು ಹಂಚಿಕೊಳ್ಳುತ ಸಾಂತ್ವನ ಹೇಳುತ್ತಾ ಕುಟುಂಬದವರಂತೆ ಬೆರೆಯತ ಸದಾ ಜೊತೆಗಿರುವರು.
ಸನ್ನಿವೇಶಗಳು, ಮನುಜರ ನಡುವೆ ಬಂಧನ ಬೆಸೆಯುತ ಸ್ನೇಹದ ಪರಿಧಿಯನ್ನು ಚಾಚುವುದು. ಸಣ್ಣ ಸಣ್ಣ ವಿಷಯಗಳನ್ನು ಮಾತನಾಡುತ ಸಲುಗೆಯಲ್ಲೇ ಮನದ ಭಾವಗಳನ್ನು ಹೊಸೆಯುತ್ತಾ ,ಅಭಿರುಚಿಗಳ ಅರಿಯುತ್ತಾ ಒಂದಾಗಿ ನಲಿಯುತ ಎಲ್ಲ ಸಮಯದಲ್ಲಿ ಪರಸ್ಪರ ನೋವು ನಲಿವುಗಳಲ್ಲಿ ಭಾಗಿಯಾಗುತ ಒಂದೇ ಕುಟುಂಬದವರಂತೆ ಜೊತೆಯಾಗಿ ಇರುವ ಬಂಧವೆ ಸ್ನೇಹ ಬಂಧನ. ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಅರಿತು ಬೆರೆಯುವೆವು ಒಂದೇ ಮನೆಯವರಂತೆ ಸದಾ ಜೊತೆಗಿರುತ.
ಆಗಾಗ ಚೇಷ್ಟೆ ತರ್ಲೆಗಳ ಮಾಡುತ ಜಗಳವಾಡುತ, ಕಾಡುತ ಮತ್ತೆ ಮೊದಲಿನಂತೆ ಸದಾ ಮಮತೆ ಕಾಳಜಿ ವಹಿಸುತ ಸದಾ ಹಸಿರಿನಂತೆ ನಳನಳಿಸುತ ಬೇರಿನಂತೆ ಗಟ್ಟಿಯಾಗುತ ಹೋಗುವುದು.ಕೋಪ ತಾಪಗಳನ್ನು ಸಹಿಸುತ್ತ ಪ್ರೀತಿಯಿಂದ ಮಾತನಾಡುತ ಏನನ್ನು ಬಯಸದೆ ಇರುವ ನಿಷ್ಕಲ್ಮಶವಾದ ಬಂಧನವೇ ಸ್ನೇಹ.ಆಗಾಗ ಮಾತಿನಲ್ಲಿ ಏರುಪೇರಾದಾಗ ಜಗಳ ಆಗುವುದು ಸಹಜ ಹಾಗಂತ ಸ್ನೇಹವನ್ನೇ ಕಳಚಬಾರದು ಕ್ಷಮೆ ಕೇಳುತ ಮತ್ತೆ ಮೊದಲಿನಂತೆ ಸ್ನೇಹಿತರಾಗಿರಬೇಕು.
ಗೆಳೆತನದ ಮಹತ್ವ


ಗೆಳೆತನದ ಮಹತ್ವ ಅಗಾಧ ಅನುಪಮ ಪದಗಳಲ್ಲಿ ಬಣ್ಣಿಸಲು ಅಸದಳ ಆದರೂ ಕೆಲವೊಂದನ್ನು ಹೇಳಲು ಇಚ್ಛಿಸುವೆ.
1.ಕಷ್ಟ ಸುಖಗಳನ್ನು ಸಮನಾಗಿ ಸ್ವೀಕರಿಸುವಲ್ಲಿ ಸದಾ ಜೊತೆಗಿರುತ್ತಾರೆ.
2.ಯಾವುದೇ ಕಾರ್ಯಕ್ಕೂ ಮುಂದಾದರೂ ಪ್ರೋತ್ಸಾಹ ನೀಡುತ ಯಶಸ್ವಿನತ್ತ ಸಾಗಲು ಪ್ರೇರೇಪಿಸುತ್ತಾರೆ
3.ಏಕಾಂತವನ್ನು ದೂರ ಮಾಡಿ ನಮ್ಮೊಂದಿಗೆ ಸಮಯ ಕಳೆಯುವರು
4.ಪ್ರತಿ ಹಂತದಲ್ಲಿ ಆತ್ಮವಿಶ್ವಾಸವನ್ನು ತುಂಬುತ ಸಾಧಿಸಲು ಭರವಸೆಯ ತುಂಬುವರು
5.ಗುರುವಂತೆ ಮಾರ್ಗದರ್ಶನ ಮಾಡುತ ಸಲಹೆಗಳನ್ನು ಸೂಕ್ತ ರೀತಿಯಲ್ಲಿ ನೀಡುತ್ತಾರೆ
6.ಸ್ನೇಹದಿಂದ ಮನಸನು ಹಗುರಾಗಿಸಿ ಹೊಸದತ್ತ
ಸಾಗಲು ಉತ್ತೇಜಿಸುತ್ತಾರೆ.
7.ತಂದೆಯಂತೆ ಪ್ರೀತಿ ತೋರುತ ಅಮ್ಮನಂತೆ ಮಮತೆ ತೋರುವರು
8.ಎಂತಹ ಸಂದರ್ಭದಲ್ಲಿ ಜೊತೆಗಿರುತ ಧೈರ್ಯ ತುಂಬುವರು
9.ಪರಸ್ಪರ ಭಾವನೆಗಳನು ಅರಿತು ಅರ್ಥಮಾಡಿಕೊಳ್ಳುವರು
ಏನೇ ಆದರೂ ದೂರ ಹೋಗದೆ ಎಷ್ಟೇ ಕೋಪಿಸಿಕೊಂಡರು ಮತ್ತೆ ಕ್ಷಮೆ ಕೇಳುತ್ತಾ ಒಂದುಗೂಡುತ ಸಾಗುತ ಯಾವುದೇ ಸ್ವಾರ್ಥವನ್ನು ಇಟ್ಟುಕೊಳ್ಳದೆ ಎರಡು ದೇಹ ಒಂದೇ ಜೀವ ಎಂಬಂತೆ ಬದುಕುವ ಸ್ನೇಹ ಎಂದೆಂದಿಗೂ ಅಮರ.ಜೀವನವು ಸಂತಸದಿ ಸಾಗುತಿರುತ್ತದೆ.ಉಸಿರು ಹೋದರು. ಸ್ನೇಹ ಅಜರಾಮರ. ಸ್ನೇಹವು ಜೀವನಕೆ ಉಸಿರಾಗಲಿ ಚೈತನ್ಯದ ಚಿಲುಮೆಯಾಗಲಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿನಾಯಕ ಪತ್ತಾರ ಅವಿರೋಧ ಆಯ್ಕೆ

ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ

ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ

ಆರೋಗ್ಯದ ಬಗ್ಗೆ ಸ್ವಯಂ ಜಾಗೃತರಾಗಿರುವುದು ಒಳಿತು :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿನಾಯಕ ಪತ್ತಾರ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ
    In (ರಾಜ್ಯ ) ಜಿಲ್ಲೆ
  • ಆರೋಗ್ಯದ ಬಗ್ಗೆ ಸ್ವಯಂ ಜಾಗೃತರಾಗಿರುವುದು ಒಳಿತು :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮಾಧ್ಯಮವು ಪ್ರಜಾಪ್ರಭುತ್ವದ ಕಾವಲುಗಾರವಾಗಿರಬೇಕು
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕ್ಷೇತ್ರದ ಸಾಧಕ ಬಾಬುರಾವ, ಇಂದುಶೇಖರ ದಂಪತಿಗೆ ಸತ್ಕಾರ
    In (ರಾಜ್ಯ ) ಜಿಲ್ಲೆ
  • ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ
    In (ರಾಜ್ಯ ) ಜಿಲ್ಲೆ
  • ಮನೆ ಮನಗಳ ಗೆದ್ದ ಒಲವಿನಲಿ ಒಂದಾಗುವಾ
    In ವಿಶೇಷ ಲೇಖನ
  • ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ
    In ವಿಶೇಷ ಲೇಖನ
  • ಸ್ನೇಹತ್ವದ ಮಧುರ ಬಾಂಧವ್ಯ ಬೆಸೆಯಲಿ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.