Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿನಾಯಕ ಪತ್ತಾರ ಅವಿರೋಧ ಆಯ್ಕೆ

ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ

ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ
(ರಾಜ್ಯ ) ಜಿಲ್ಲೆ

ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ರವಿಶಂಕರ್ ಬಿ.ಎಸ್. ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ (ಜಮಖಂಡಿ): ವ್ಯಸನ ಎನ್ನುವುದು ಕೇವಲ ಮದ್ಯ, ಗುಟ್ಕಾ, ಸಿಗರೇಟ್ ಅಥವಾ ಮಾದಕ ವಸ್ತುಗಳ ಸೇವನೆಗೆ ಮಾತ್ರ ಸೀಮಿತವಲ್ಲ. ಸಮಯದ ದುರ್ಬಳಕೆ, ಮೊಬೈಲ್‌ಗಳ ಅತಿಯಾದ ಬಳಕೆ ಸೇರಿದಂತೆ ಜೀವನಶೈಲಿಯಲ್ಲಿನ ಅನಾರೋಗ್ಯಕರ ಅಭ್ಯಾಸಗಳೂ ವ್ಯಸನಗಳೇ ಆಗಿದ್ದು, ಇವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತವೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ರವಿಶಂಕರ್ ಬಿ.ಎಸ್. ಹೇಳಿದರು.
ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಆರ್.ಎಸ್. ಕಾಗವಾಡೆ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸುವ ಹೊಣೆಗಾರಿಕೆ ಪೋಷಕರ ಮೇಲಿದೆ. ಇಂದಿನ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ದುಶ್ಚಟಗಳಿಂದ ದೂರವಿಡಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರ ದುಶ್ಚಟಗಳ ವಿರುದ್ಧದ ಹೋರಾಟವನ್ನು ಬಿಂಬಿಸುವ ಜಾಗೃತಿ ನಾಟಕವನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.
ಪ್ರೊ. ಕೆ.ಜೆ. ಜೀರಗಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೊ. ಪ್ರೇಮಾನಂದ ಹಿರೇಮಠ ವ್ಯಸನಮುಕ್ತ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಶಿಕ್ಷಣಾರ್ಥಿಗಳಾದ ಅಭಿಷೇಕಗೌಡ ಪಾಟೀಲ ಹಾಗೂ ಪ್ರತಿಭಾ ಜಂಬಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸೌಜನ್ಯ ಕೊಣ್ಣೂರ ಪ್ರಾರ್ಥನೆ ಸಲ್ಲಿಸಿದರು. ಕಮಲವ್ವ ಒನಕಿ ಸ್ವಾಗತಿಸಿದರು. ರವೀನಾ ನದಾಫ್ ಪರಿಚಯಿಸಿದರು. ಪ್ರದೀಪ ಹುಕ್ಕೇರಿ ಹಾಗೂ ರೇಣುಕಾ ಚಂಡಕಿ ಕಾರ್ಯಕ್ರಮ ನಿರೂಪಿಸಿದರು. ಕಾಡಪ್ಪ ಜನವಾಡ ವಂದನಾರ್ಪಣೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿನಾಯಕ ಪತ್ತಾರ ಅವಿರೋಧ ಆಯ್ಕೆ

ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ

ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ

ಆರೋಗ್ಯದ ಬಗ್ಗೆ ಸ್ವಯಂ ಜಾಗೃತರಾಗಿರುವುದು ಒಳಿತು :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿನಾಯಕ ಪತ್ತಾರ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆ.೮ರಿಂದ ಲೋಕಾ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಸಂಸದರ ಗೌರವ
    In (ರಾಜ್ಯ ) ಜಿಲ್ಲೆ
  • ಆರೋಗ್ಯದ ಬಗ್ಗೆ ಸ್ವಯಂ ಜಾಗೃತರಾಗಿರುವುದು ಒಳಿತು :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮಾಧ್ಯಮವು ಪ್ರಜಾಪ್ರಭುತ್ವದ ಕಾವಲುಗಾರವಾಗಿರಬೇಕು
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕ್ಷೇತ್ರದ ಸಾಧಕ ಬಾಬುರಾವ, ಇಂದುಶೇಖರ ದಂಪತಿಗೆ ಸತ್ಕಾರ
    In (ರಾಜ್ಯ ) ಜಿಲ್ಲೆ
  • ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ
    In (ರಾಜ್ಯ ) ಜಿಲ್ಲೆ
  • ಮನೆ ಮನಗಳ ಗೆದ್ದ ಒಲವಿನಲಿ ಒಂದಾಗುವಾ
    In ವಿಶೇಷ ಲೇಖನ
  • ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ
    In ವಿಶೇಷ ಲೇಖನ
  • ಸ್ನೇಹತ್ವದ ಮಧುರ ಬಾಂಧವ್ಯ ಬೆಸೆಯಲಿ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.