Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ
(ರಾಜ್ಯ ) ಜಿಲ್ಲೆ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸಚಿವ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಿಂದಗಿ ತಾಲೂಕು ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಾನ್ಯ ಲಕ್ಷ್ಮಣ ಸವದಿ ಅವರ ರಾಜಕೀಯ ಮುತ್ಸದ್ದಿತನ ಹಾಗೂ ಜನಪರ ದೃಷ್ಟಿಕೋನವು ರಾಜ್ಯದ ಸಮಗ್ರ ಪ್ರಗತಿಗೆ ಸಾಕ್ಷಿಯಾಗಲಿದೆ. ಅವರ ಸಚಿವ ಅವಧಿಯಲ್ಲಿ ಹಿಂದುಳಿದ ವರ್ಗಗಳ ಏಳಿಗೆ ಹಾಗೂ ಉತ್ತರ ಕರ್ನಾಟಕ ಭಾಗದ ನನೆಗುದಿಗೆ ಬಿದ್ದಿರುವ ನೀರಾವರಿ ಸೇರಿದಂತೆ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಹೊಸ ವೇಗ ಸಿಗಲಿದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ. ಭಗವಂತನು ಅವರಿಗೆ ಸಾರ್ವಜನಿಕ ಸೇವೆ ಮಾಡಲು ಹೆಚ್ಚಿನ ಶಕ್ತಿಯನ್ನು ಕರುಣಿಸಲಿ” ಎಂದು ಮನಗೂಳಿ ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ

ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಆರ್ಥಿಕವಾಗಿ ದುರ್ಬಲರನ್ನು ಗುರುತಿಸಿ ನೆರವು ನೀಡಿ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.