Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಾಂಸ್ಕೃತಿಕ ಸಂಸ್ಥೆ & ಕಲಾವಿದರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಳಸಾವಳಗಿ ಜಾತ್ರೆ: ಕಬಡ್ಡಿ ಪಂದ್ಯಾವಳಿ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಮುಳಸಾವಳಗಿ ಜಾತ್ರೆ: ಕಬಡ್ಡಿ ಪಂದ್ಯಾವಳಿ ಉದ್ಘಾಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಗ್ರಾಮಸ್ಥರು ಪ್ರತಿವರ್ಷ ಕಬಡ್ಡಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಹಜರತ್ ಮತಾಬಷಹೀದ ಜಾತ್ರಾ ಮಹೋತ್ಸವದ ಅಂಗವಾಗಿ ಇತ್ತೀಚಿಗೆ ಜರುಗಿದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಗ್ರಾಮದ ಸಮುದಾಯಗಳು ಅತ್ಯಂತ ಅನ್ಯೋನ್ಯತೆಯಿಂದ ಸೇರಿ ಮೂರು ದಿನಗಳ ಕಾಲ ಜಾತ್ರೆಯನ್ನು ಮಾಡುತ್ತಿರುವುದು ಸರ್ವರಿಗೂ ಮಾದರಿ ಎಂದರು.
ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಭೂ ನ್ಯಾಯ ಮಂಡಳಿಯ ಸದಸ್ಯ ಸಾಯಬಣ್ಣ ಸೊನ್ನಳ್ಳಿ, ಶರಣಗೌಡ ಪಾಟೀಲ, ಗುರುರಾಜ ಆಕಳವಾಡಿ, ಪ್ರೌಢಶಾಲಾ ಶಿಕ್ಷಕ ಎ.ಎಸ್.ವಾಲೀಕಾರ ಮಾತನಾಡಿದರು.
ಪಾರಿತೋಷಕ ಪ್ರಾಯೋಜಕರಾದ ಬಸನಗೌಡ ಪಾಟೀಲ, ನಿಂಗನಗೌಡ ಪ್ರಭುಗೋಳ, ಮೈಬೂಬ ಮಕಾನದಾರ, ಡಿಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ತಿಪ್ಪಣ್ಣ ಮೂಲಿಮನಿ, ಸುರೇಶ ಗುದ್ದಿ, ಎಸ್.ಬಿ.ಬಿರಾದಾರ, ಶರಣಪ್ಪ ತಳವಾರ, ಡಾ.ಬಿ.ಎಸ್.ನಾಯ್ಕೋಡಿ, ಕಲ್ಲಪ್ಪ ರೋಡಗಿ, ಮಲಕು ಸುರಗಿಹಳ್ಳಿ, ದಾವಲಸಾಬ ಗಂಗೂರ, ರಮೇಶ ಹಿರೇಮಠ, ಬಾಪುಗೌಡ ಪಾಟೀಲ, ನಾನಾಗೌಡ ಬಿರಾದಾರ, ಹಸನ ಇನಾಮದಾರ, ಜಾಕೀರ ಮುಜಾವರ, ಈರಣ್ಣ ನಾಯ್ಕೋಡಿ, ಮನೋಹರ ಪೂಜಾರಿ, ಅರವಿಂದ ನಾಯ್ಕೋಡಿ, ಸೋಮಶೇಖರ ಹದರಿ, ದಶರಥ ನಾಯ್ಕೋಡಿ, ಯಲ್ಲಾಲಿಂಗ ಪೂಜಾರಿ, ರಫೀಕ ಗಂಗೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಾಂಸ್ಕೃತಿಕ ಸಂಸ್ಥೆ & ಕಲಾವಿದರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸಂಸ್ಥೆ & ಕಲಾವಿದರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ!
    In (ರಾಜ್ಯ ) ಜಿಲ್ಲೆ
  • ಪ್ರವಾಹ ಪೀಡಿತ ಗ್ರಾಮಗಳಿಗೆ ತಹಶೀಲ್ದಾರ್ ನಾಗೇಂದ್ರ ಭೇಟಿ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ತಡೆಯಾಜ್ಞೆಗೂ ಇಲ್ಲ ಮಾನ್ಯತೆ!
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘರ್ಷದಾಯಕವಾಗಬಾರದು :ಗುಂಡಕನಾಳಶ್ರೀ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ನಿರ್ವಹಣಾ ಲೋಪಗಳ ತನಿಖೆಗೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಪಂನಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಎಬಿವಿಪಿ ಕಾರ್ಯಕರ್ತರ ಬಂಧನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.