Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವನಾಡಿನ ಸಾಧಕ ಮಿಥುನ ಸುಸಲಾದಿ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಾಡಿನ ಸಾಧಕ ಮಿಥುನ ಸುಸಲಾದಿ
(ರಾಜ್ಯ ) ಜಿಲ್ಲೆ

ಬಸವನಾಡಿನ ಸಾಧಕ ಮಿಥುನ ಸುಸಲಾದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಮಿಥುನ ಸುಸಲಾದಿ ಹಾಲಹಳ್ಳಿ ಗ್ರಾಮದ ಯುವಕ. ಗಂಗಾಬಾಯಿ ಮತ್ತು ರಮೇಶ ಸುಸಲಾದಿ ದಂಪತಿಯ ಪುತ್ರ. ಓದಿದ್ದು ಕನ್ನಡ ಮಾಧ್ಯಮದಲ್ಲಿ. ಇತ್ತೀಚೆಗೆ ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಎಂ. ಎ. ಇಂಗ್ಲಿಷ್ ವಿಭಾಗಕ್ಕೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾನೆ.
ತಾಯಿಯ ಜೊತೆ ಹೊಲದಲ್ಲಿ ಕೆಲಸ ಮಾಡುತ್ತ ಉಮರಾಣಿಯಲ್ಲಿರುವ ಚಿಂಚೋಳಿ ಕುಟುಂಬದ ಅಜ್ಜ, ಅಜ್ಜಿ ಹಾಗೂ ಮಾವಂದಿರಾದ ಸುಪರ್ದಿ ಮತ್ತು ಗರಡಿಯಲ್ಲಿ ಬೆಳೆದಿದ್ದಾನೆ. ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾಭ್ಯಾಸವನ್ನು ಭೀಮಾ ತೀರದ ಉಮರಾಣಿ ಸರಕಾರಿ ಶಾಲೆಯಲ್ಲಿಯೇ ಪೂರ್ಣಗೊಳಿಸಿದ ಈ ಪ್ರತಿಭಾವಂತ ವಿದ್ಯಾರ್ಥಿ ಪಿಯುಸಿ ಮತ್ತು ಬಿ. ಎ ಯನ್ನು ಚಡಚಣದ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಪೂರ್ಣಗೊಳಿಸಿದ್ದಾನೆ.
ದಿನಕ್ಕೆ ಸುಮಾರು 8 ರಿಂದ 10 ಗಂಟೆಗಳ ಕಾಲ ಅಧ್ಯಯನ ಮಾಡಿರುವ ಈ ಯುವಕ ಕವಿವಿ ಇಂಗ್ಲಿಷ್ ವಿಭಾಗದ ಸ್ನಾತಕೋತ್ತರ ಪದವಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿದ್ದಾನೆ.
ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳೇ ಸಾಧನೆ ಮಾಡಲು ಸಾಕಷ್ಟು ಶ್ರಮ ಹಾಕಬೇಕಿರುವ ಇಂದಿನ ದಿನಗಳಲ್ಲಿ ಈತ ಜಗ ಮೆಚ್ಚುವ ಸಾಧನೆ ಮಾಡಿದ್ದಾನೆ. ಅಷ್ಟೇ ಅಲ್ಲ, ಇಂಗ್ಲಿಷ್ ಎಂದರೆ ಗ್ರಾಮೀಣ ಭಾಗದ ಯುವಕರಿಗೆ ಕಬ್ಬಿಣದ ಕಡಲೆಯಲ್ಲ. ಕಠಿಣ ಪರಿಶ್ರಮ ಪಟ್ಟರೆ ಬಾಳೆ ಹಣ್ಣು ಸುಲಿದಷ್ಡೇ ಸಲೀಸಾಗಿ ಓದಬಹುದು ಎಂದು ಸಾಧಿಸಿ ತೋರಿಸಿದ್ದಾನೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವನಾಡಿನ ಸಾಧಕ ಮಿಥುನ ಸುಸಲಾದಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.