Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸದಿರಲು ಮನವಿ
(ರಾಜ್ಯ ) ಜಿಲ್ಲೆ

ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸದಿರಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಪುರಸಭೆಯಿಂದ ಬೀದಿಬದಿ ವ್ಯಾಪಾರಸ್ಥರ ಲೈಸನ್ಸ್ದೊಂದಿಗೆ ತಾಳಿಕೋಟೆ ನಗರದ ಕೆಲವು ಭಾಗಗಳಲ್ಲಿ ತಮ್ಮ ಸಣ್ಣ ಪುಟ್ಟ ವ್ಯಾಪಾರಗಳೊಂದಿಗೆ ಜೀವನ ಸಾಗಿಸುತ್ತಾ ಸಾಗಿದ್ದಾರೆ. ಅಂತಹ ವ್ಯಾಪಾರಸ್ಥರನ್ನು ಯಾವುದೇ ಕಾರಣಕ್ಕೂ ತೆರವು ಗೊಳಿಸಕೂಡದೆಂದು ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಬೀದಿಬದಿ ವ್ಯಾಪಾರಿಗಳ ರಕ್ಷಣೆಗಾಗಿ ರೂಪಿಸಲಾದ ಕಾಯ್ದೆಯಡಿ ಸುಮಾರು ೨೦೦ ಕ್ಕೂ ಅಧಿಕ ಬೀದಿಬದಿ ವ್ಯಾಪಾರಸ್ಥರು ಪುರಸಭೆಯಿಂದ ವ್ಯಾಪಾರಿ ಪರವಾನಿಗೆ ಪಡೆದುಕೊಂಡಿದ್ದು ಪ್ರತಿದಿನ ಭೂ ಬಾಡಿಗೆಯನ್ನು ಪುರಸಭೆಗೆ ಭರಣಾ ಮಾಡುತ್ತಿದ್ದಾರೆ, ಕಾರಣ ತಾವುಗಳು ಯಾವುದೇ ರೀತಿಯ ಕಾನೂನು ಕಾಯ್ದೆಗಳನ್ನು ಅನುಸರಿಸದೇ ತಾವುಗಳು ತೆರವುಗೊಳಿಸಲು ಮುಂದಾಗಿದ್ದು, ಈ ತೆರವು ಕಾರ್ಯಚರಣೆಯ ಮುಂಚೆ ಬೀದಿಬದಿ ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ಬೇರೆಡೆ ವ್ಯಾಪಾರ ಮಾಡುವಂತೆ ಸುಸಜ್ಜಿತ ಜಾಗವನ್ನು ಗುರುತು ಮಾಡಿ ಅಲ್ಲಿ ವ್ಯಾಪಾರ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಒದು ವೇಳೆ ಯಾವುದೇ ಕಾರಣ ನೀಡದೇ ಬಿದಿ ಬದಿ ವ್ಯಾಪಾರಿಗಳ ಮೇಲೆ ನಿರ್ಲಕ್ಷ ತೋರಿದಲ್ಲಿ ಎಲ್ಲ ಬೀದಿಬದಿ ವ್ಯಾಪಾರಿಗಳು ಕಾನೂನು ಬದ್ದವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ ಅವರಿಗೆ ಸಲ್ಲಿಸಿದರು.
ಈ ಸಮಯದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಿಬೂಬ ಕುಳಗೇರಿ, ನದೀಂ ಕಡು, ಮುಸ್ತಫಾ ಅತ್ತಾರ, ಇಸ್ಮಾಯಿಲ್ ಮುರಾಳ, ರಫೀಕ್ ಚೌದ್ರಿ, ಸಾದ ಪಠಾಣ, ಮೌಲಾ ಯಾದವ, ಮುಮ್ತುಜ ಅತ್ತಾರ, ದುರ್ಗಾಬಾಯಿ ಹಿಂಗಮೋರೆ, ದೇವಜಿನಾಥ ಹಿಂಗಮೋರೆ, ಬಸವರಾಜ ಬಂಡಾರಿ, ದಾವಲಸಾ ಪಾನವಾಲೆ, ಸೈಯದ ಶಹಾಪೂರ, ಗುತ್ತಮ್ಮ ಮಂಗ್ಯಾಳ, ನಾನೇಶ್ವರ ಹಿಂಗಮೋರೆ, ಖಾದಿರಸಾಬ ಅಸ್ಕಿ, ಮೈಹಿಬೂಬ ಚೌದ್ರಿ, ಮುಕ್ತುಮ ಬಳಗಾನೂರ, ರಾಜೇಸಾಬ ಯಲಗಾರ, ಮಾಸುಮ ಕೇಂಭಾವಿ, ಚಂದ್ರೇಶಖರ ಮಂಗ್ಯಾಳ, ಮಲ್ಲಪ್ಪ ಮೇಸ್ತಾನಕಿ, ನೀಲಮ್ಮ ಮೇಸ್ತಾನಕಿ, ಮಾದೇವಿ ಅಂಗಡಿ, ಅಬ್ದುಲ್ ಜಬ್ಬಾರ, ದಾವಲಸಾ ಮುಲ್ಲಾ, ಶಿವಮ್ಮ ಕುಂಟೋಜಿ, ದೇವಮ್ಮ ಲಚ್ಚಾಣ, ಮೊದಲಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.