Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
(ರಾಜ್ಯ ) ಜಿಲ್ಲೆ

ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಸಿಂದಗಿ ಡಿಪೋದಿಂದ ಬರುವ ಸಿಂದಗಿ ಕೆಂಭಾವಿ ಪುಣೆ (ಕೆಎ-28 .ಎಫ್ -2449) ಬಸ್ಸಲ್ಲಿ ಕೆಂಭಾವಿಗೆ ಆಗಮಿಸಿದ ಮುದನೂರು ಗ್ರಾಮದ ಮಹಿಳೆ ತಮ್ಮ ಚೀಲವನ್ನು ಮರೆತು ಬಿಟ್ಟು ಹೋಗಿದ್ದರು, ಹೌಹಾರಿದ ಮಹಿಳೆ ಮರೆತು ಹೋದ ಚೀಲವನ್ನು ಪುನಃ ಕೆಂಭಾವಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಪುಣೆ ಬಸ್ಸಿನ ಕಂಡಕ್ಟರ್ ಆರ್ ಎಸ್ ಬೂದಿಹಾಳ (206) ಡ್ರೈವರ್ ಬಿ ಎಂ ಪೂಜಾರಿ (134) ಇವರನ್ನು ಕೇಳಿದಾಗ ಆ ಚೀಲದಲ್ಲಿ ಏನಿದೆ ಎಂದು ಪ್ರಶ್ನಿಸಿದ ಕಂಡಕ್ಟರ ಚೀಲದಲ್ಲಿ ಸುಮಾರು 2-3 ತೊಲೆ ಬಂಗಾರದ ತಾಳಿ ಕಿವಿಯೋಲೆ ಇವೆ ಎಂದಾಗ ಕೆಂಭಾವಿಯ ಸಂಚಾರಿ ನಿರೀಕ್ಷರ ಸಮ್ಮುಖದಲ್ಲಿ ಮಹಿಳೆಯನ್ನು ವಿಚಾರಣೆ ನಡೆಸಿ ಮರೆತು ಹೋದ ಚೀಲವನ್ನು ಮತ್ತು ಬಂಗಾರದ ಒಡವೆಗಳನ್ನು ಮರಳಿ ಕೊಟ್ಟ ಕಂಡಕ್ಟರ್ ಹಾಗೂ ಡ್ರೈವರ್ ಈರ್ವರು ಪ್ರಾಮಾಣಿಕತೆಗೆ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದರು.
ಪುಣೆ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮಲ್ಲಿಕಾರ್ಜುನ ಮರಡ್ಡಿ ಮಾತನಾಡಿ ಬಂಗಾರ ಎಂದರೆ ಬಾಯಿ ತೆರೆಯುವ ಕಾಲಘಟ್ಟದಲ್ಲಿ ಇಂತವರು ಸಿಗುವುದು ಅಪರೂಪ ಇವರ ಪ್ರಾಮಾಣಿಕತೆಯನ್ನು ಸರ್ಕಾರ ಗುರುತಿಸಿ ಗೌರವಿಸಬೇಕು ಎಂದರು. ಶಿಕ್ಷಕರಾದ ಅಲಿ ಅಹ್ಮದ್ ಬಡೆಮಗೋಳ್, ಮತ್ತು ಮಲ್ಲಿಕಾರ್ಜುನ ಬಿರಾದಾರ ಸೇರಿದಂತೆ ಅನೇಕ ಪ್ರಯಾಣಿಕರು ಕಂಡಕ್ಟರ್ ಹಾಗೂ ಡ್ರೈವರ್ ಪ್ರಾಮಾಣಿಕತೆಯನ್ನು ಮುಕ್ತ ಕಂಠದಿಂದ ಕೊಂಡಾಡಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.