Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ

ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ

ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐಕ್ಯತೆಯ ಪ್ರದರ್ಶನಕ್ಕೆ ಆ.28ರ ಸಮಾವೇಶ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ಐಕ್ಯತೆಯ ಪ್ರದರ್ಶನಕ್ಕೆ ಆ.28ರ ಸಮಾವೇಶ ಯಶಸ್ವಿಗೊಳಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದಲ್ಲಿ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ಅವರ ಸಮಸ್ಯೆಗಳ ಪರಿಹಾರಕ್ಕಾಗಿ ಐಕ್ಯತೆಯ ಪ್ರದರ್ಶನ ಅತ್ಯಗತ್ಯವಾಗಿದ್ದು, ಆಗಸ್ಟ್ 28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್ (ಗೇಟ್ ನಂ. 8)ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ಜಾಗೃತ ನೌಕರರ ರಾಜ್ಯಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯಮಟ್ಟದ ಸಮಾವೇಶದ ಪೂರ್ವಸಿದ್ಧತೆ ಹಾಗೂ ಕಾರ್ಯಕ್ರಮದ ರೂಪರೇಷೆಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವಿಶೇಷವಾಗಿ ಎಸ್‌ಸಿ/ಎಸ್‌ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ ನಡೆಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಎಲ್ಲರೂ ಐಕ್ಯತೆಯಿಂದ ಒಂದೇ ವೇದಿಕೆಯಲ್ಲಿ ಸೇರುವುದು ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಂದು ಜಿಲ್ಲೆಯಿಂದ ಸಮಿತಿಯ ಪದಾಧಿಕಾರಿಗಳು, ಅಧ್ಯಕ್ಷರು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಅಧ್ಯಕ್ಷ ಬಿ.ಎಚ್. ನಾಡಗಿರಿ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ/ಎಸ್‌ಟಿ ನೌಕರರನ್ನು ಸಮಾವೇಶಕ್ಕೆ ಕರೆದೊಯ್ಯುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ , ಹಿರಿಯ ಉಪಾಧ್ಯಕ್ಷ ಆರ್. ಮೋಹನ್, ಸದಸ್ಯ ದ್ವಾರಕನಾಥ್, ಬಸಂತ್ ಗುಣದಾಳ, ಡಾ. ಸೂರ್ಯಕಾಂತ ಹೊಸಮನಿ, ಮಹೇಶ್ ಹೊನ್ನಾಕಟ್ಟಿ, ಮುದ್ದಣ್ಣ ಭೀಮನಗರ, ರವಿ ಯಲಡಗಿ, ನಿಜು ಮೇಲಿನಕೇರಿ, ಆರ್.ಬಿ. ಬಡಿಗೇರ್, ಎಸ್.ಎಂ. ದೋಣಿ, ಜಿ.ಎಂ. ಚೆಲುವಾದಿ, ನೀಲಕಂಠ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ

ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ

ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ

ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
  • ವರ್ಷಧಾರೆಗೈದ ಶಾಸ್ತ್ರೀಯ ಕಲಾವಿದರ ಸಂಗೀತೋತ್ಸವ
    In (ರಾಜ್ಯ ) ಜಿಲ್ಲೆ
  • ಬದುಕಿನ ಜೀವನ ಶೈಲಿ ತೋರಿಸಿಕೊಟ್ಟ ತತ್ವಜ್ಞಾನಿ ಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತರಬೇತಿ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • “ಅಧ್ಯಕ್ಷರಾಗಿ ಶಿವು ಹತ್ತಿ, ಉಪಾಧ್ಯಕ್ಷರಾಗಿ ಸಿದ್ದಾರ್ಥ ರೂಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಪ್ರಾಪ್ತರಿಂದ ಮಾದಕ ವಸ್ತುಗಳ ಸೇವನೆ ಅಪರಾಧ :ಡಾ.ನಂದಿಕೋಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.