Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
(ರಾಜ್ಯ ) ಜಿಲ್ಲೆ

ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರ್ವಜನಿಕ ಸೇವೆ, ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುರುವಾರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ದಿಢೀರ್ ಭೇಟಿ ನೀಡಿ, ಕಚೇರಿಯ ದೈನಂದಿನ ಆಡಳಿತ ಕಾರ್ಯವೈಖರಿ ಹಾಗೂ ಹಾಲಿ ವ್ಯವಸ್ಥೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಕಚೇರಿ ಭೇಟಿಯ ವೇಳೆ ಕಚೇರಿಯ ಪರಿಸರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಇಡೀ ಕಚೇರಿಯ ಆವರಣದಲ್ಲಿ ಸಂಪೂರ್ಣ ಶುಚಿತ್ವ, ಶಿಸ್ತು ಹಾಗೂ ಚೊಕ್ಕಟವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಚುರುಕು ಮುಟ್ಟಿಸುವ ಮೂಲಕ ಕಟ್ಟು-ನಿಟ್ಟಿನ ಸೂಚನೆ ನೀಡಿದರು.
ಕಚೇರಿಗೆ ಆಗಮಿಸುವ ಸಾರ್ವಜನಿಕರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.
ಮೂಲಸೌಲಭ್ಯಕ್ಕೆ ಸೂಚನೆ: ಕಚೇರಿಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಸಮರ್ಪಕವಾಗಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ತಕ್ಷಣಕ್ಕೆ ಜನರಿಗೆ ಸ್ಪಂದಿಸಿ: ಜೊತೆಗೆ, ವಿವಿಧ ಕೆಲಸ-ಕಾರ್ಯಗಳಿಗಾಗಿ ಬರುವ ಸಾರ್ವಜನಿಕರ ಅರ್ಜಿಗಳಿಗೆ ಕಾಲಮಿತಿ ಹಾಕಿಕೊಂಡು ಕೆಲಸ ಮಾಡಿಕೊಡಬೇಕು. ಜೊತೆಗೆ ಸಾರ್ವಜನಿಕರ ಕೆಲಸ-ಕಾರ್ಯಗಳಿಗೆ ತಕ್ಷಣವೇ ಸ್ಪಂದಿಸಿ ತ್ವರಿತ ಸೇವೆಯನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ದಿಢೀರ್ ಭೇಟಿ ಸಂದರ್ಭದಲ್ಲಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಕಚೇರಿಯ ಪ್ರಸ್ತುತ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ
    In (ರಾಜ್ಯ ) ಜಿಲ್ಲೆ
  • ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಎಎಸ್‌ಡಿಡಿಒ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಆ.೧೬ರಂದು ವಿದ್ಯುತ್ ಪೊರೆಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆ.೧೭ ರಂದು ಹೆಸ್ಕಾಂ ಕುಂದು-ಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಅನಿರೀಕ್ಷಿತ ದಾಳಿ: ಬಾಲಕಾರ್ಮಿಕನ ರಕ್ಷಣೆ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.