Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾಲಗೇರಿ ಕೆರೆ ತುಂಬಲು ಶಾಶ್ವತ ಯೋಜನೆಗೆ ಬದ್ಧ
(ರಾಜ್ಯ ) ಜಿಲ್ಲೆ

ಜಾಲಗೇರಿ ಕೆರೆ ತುಂಬಲು ಶಾಶ್ವತ ಯೋಜನೆಗೆ ಬದ್ಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಾಲಗೇರಿ ಕೆರೆ ತುಂಬಲು ಸಣ್ಣ ನೀರಾವರಿ ಇಲಾಖೆಯ ಮೂಲಕ ಯೋಜನೆ ಶಾಶ್ವತ ಯೋಜನೆ ರೂಪಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ
ತಿಕೋಟಾ ತಾಲೂಕಿನ ಡೋಕಳೆವಾಡಿ ಗ್ರಾಮದಲ್ಲಿ ಸುಮಾರು ರೂ. 5 ಕೋ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಮತ್ತು ಸಂಪರ್ಕ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
179 ಹಳ್ಳಗಳನ್ನು ತುಂಬುವುದರಿಂದ 1400 ಕಿ. ಮಿ. ನಷ್ಟು ಪ್ರದೇಶಕ್ಕೆ ನೀರಾವರಿಯ ಅನುಕೂಲವಾಗಲಿದೆ. ರೈತರಿಗೆ ಅಗತ್ಯವಿರುವರೆಗೆ ಕಾಲುವೆಗೆ ನೀರು ಹರಿಸಲಾಗುವುದು. ಅಲ್ಲದೇ, ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಕನಿಷ್ಟ ಐದು ಸಾವಿರ ಯುವಕರಿಗೆ ಉದ್ಯೋಗ ಕೊಡಿಸುವ ಉದ್ದೇಶವಿದೆ. ಸ್ಥಳೀಯ ಮೀನಾದೇವಿ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಹೇಳಿದರು.
ಮುಖಂಡ ಎಸ್.‌ ಎಚ್. ನಾಡಗೌಡ ಮಾತನಾಡಿ, ಸಚಿವ ಎಂ. ಬಿ. ಪಾಟೀಲರ ಅವಿರತ ಪ್ರಯತ್ನದಿಂದ ಬೇರಾವ ಕ್ಷೇತ್ರದಲ್ಲೂ ಕಾಣದ ಅಭಿವೃದ್ಧಿ ಬಬಲೇಶ್ವರ ಮತಕ್ಷೇತ್ರದಲ್ಲಿ ಆಗುತ್ತಿದೆ. ವಾರದಲ್ಲಿ ಒಂದೆರಡಾದರೂ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಏನಾದರೂ ಕಾರ್ಯಕ್ರಮಗಳು ನಡೆಯುತ್ತಿವೆ. ಇವು ಸಚಿವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೋಪಟ ಮಹಾರಾಜರು, ಮುಖಂಡರಾದ ವಿಠ್ಠಲ ಜಾಧವ, ಮಧುಕರ ಸಾಹುಕಾರ ಜಾಧವ, ಓಗೆಪ್ಪ ಗೋಪಣೆ, ರಾಜಶೇಖರ ಪವಾರ, ಗುರುಪಾದಗೌಡ ದಾಶ್ಯಾಳ, ಗೀತಾಂಜಲಿ ಪಾಟೀಲ, ಅಮಸಿದ್ದ ನಾಯಕ, ಲೋಕೋಪಯೋಗಿ ಇಲಾಖೆಯ ಎಇಇ ರವಿ ಪವಾರ, ನಾನಾ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ

ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸದಾ ಸ್ಮರಿಸಬೇಕು
    In (ರಾಜ್ಯ ) ಜಿಲ್ಲೆ
  • ಕೆಎಸ್‌ಎಂಸಿಎ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
    In (ರಾಜ್ಯ ) ಜಿಲ್ಲೆ
  • ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ
    In (ರಾಜ್ಯ ) ಜಿಲ್ಲೆ
  • ಶ್ರೀ ಪಡಸಲಗೇಶ್ವರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.