Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ

ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಡಿ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ :ಸಚಿವ ಎಂ‌.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಗಡಿ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ :ಸಚಿವ ಎಂ‌.ಬಿ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗಡಿ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಹೇಳಿದ್ದಾರೆ.
ಶನಿವಾರ ತಿಕೋಟಾ ತಾಲೂಕಿನ‌ ಯತ್ನಾಳ ಗ್ರಾಮದಲ್ಲಿ ರೂ. 5 ಕೋ. ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಯತ್ನಾಳ-ಜಾಲಗೇರಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯತ್ನಾಳ ಗ್ರಾಮದಿಂದ ಮಹಾರಾಷ್ಟ್ರದ ಗಡಿ ಭಾಗದ ವರೆಗಿನ ರಸ್ತೆ ಕಾಮಗಾರಿಗೆ ರೂ.5 ಕೋ. ಅನುದಾನ ಮಂಜೂರಾಗಿದ್ದು, ಸುಸಜ್ಜಿತ ರಸ್ತೆ ನಿರ್ಮಾಣವಾಗಲಿದೆ. ಇಟ್ಟಂಗಿಹಾಳದಿಂದ ಯತ್ನಾಳ ಗ್ರಾಮದವರೆಗೆ ಎಸ್.ಎಚ್.ಡಿ.ಪಿ‌ ಯೋಜನೆಯಡಿ ರೂ. 25 ಕೋ. ವೆಚ್ಚದ ರಸ್ತೆ ಕಾಮಗಾರಿ ಟೆಂಡರ್ ಹಂತದಲ್ಲಿದೆ ಎಂದು ತಿಳಿಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಖಡಕ್ಕಾಗಿ ಸೂಚನೆ ನೀಡಿದರು.
ಗಡಿ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಇದು ಗಡಿಯ ಕೊನೆ ಭಾಗವಾಗಿರುವುದರಿಂದ ನೀರಿಗೆ ಅಡೆತಡೆಯಾಗುವುದು ಸಹಜ. ಮೇಲ್ಭಾಗ ಮತ್ತು ಕೆಳ ಭಾಗದ ರೈತರು ಸಹಕಾರದಿಂದ ನೀರನ್ನು ಸದುಪಯೋಗ ಮಾಡಿಕೊಳ್ಳಬೇಕು. ಈ ಗ್ರಾಮಗಳಿಗೆ ಆಗಿರುವ ಅನ್ಯಾಯವನ್ನು ಮುಂದಿನ ದಿನಗಳಲ್ಲಿ ಸರಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜುಗೌಡ ಪಾಟೀಲ, ಸುರೇಶಗೌಡ ಪಾಟೀಲ, ಸುನೀಲಗೌಡ ಪಾಟೀಲ, ಸೋಮನಿಂಗ ಕೋರಿ, ಭೂತಾಳಸಿದ್ದ ಒಡೆಯರ, ಓಗೆಪ್ಪ ಗೋಪಣೆ, ರಾಜಶೇಖರ ಪವಾರ, ಗುರುಪಾದಗೌಡ ದಾಶ್ಯಾಳ, ಗೀತಾಂಜಲಿ ಪಾಟೀಲ, ರಾಘವೇಂದ್ರ ಕುಲಕರ್ಣಿ, ಈರನಗೌಡ ಬಿರಾದಾರ, ಲೋಕೋಪಯೋಗಿ ಇಲಾಖೆಯ ರವಿ ಪವಾರ ಸೇರಿದಂತೆ ಯತ್ನಾಳ ಜಾಲಗೇರಿ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ

ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ

ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸದಾ ಸ್ಮರಿಸಬೇಕು
    In (ರಾಜ್ಯ ) ಜಿಲ್ಲೆ
  • ಕೆಎಸ್‌ಎಂಸಿಎ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
    In (ರಾಜ್ಯ ) ಜಿಲ್ಲೆ
  • ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ
    In (ರಾಜ್ಯ ) ಜಿಲ್ಲೆ
  • ಶ್ರೀ ಪಡಸಲಗೇಶ್ವರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಪ್ರಕ್ರಿಯೆಗೆ ಚಾಲನೆ
    In Uncategorized
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.