Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
(ರಾಜ್ಯ ) ಜಿಲ್ಲೆ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಸಂಭ್ರಮಾಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೆ ಎಷ್ಟು ಜನರು ಪ್ರಾಣ ತೆತ್ತಿದ್ದಾರೋ ಆ ಸ್ವಾತಂತ್ರವನ್ನು ಉಳಿಸಿಕೊಳ್ಳುವುದಕ್ಕಾಗಿ ವೀರ ಯೋಧರು ಸಹ ಪ್ರಾಣ ನೀಡಿದ್ದಾರೆ. ಈರ್ವರ ತ್ಯಾಗ ಹಾಗೂ ಬಲಿದಾನದ ಫಲವಾಗಿ ಇಂದು ಭಾರತದಲ್ಲಿ ನಾವೆಲ್ಲ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಎಂದು ಭೂಸೇನೆಯ ನಿವೃತ್ತ ಸುಬೇದಾರ ಮೇಜರ್ ಗಿರಿಮಲ್ಲೇಶ ಬಿ.ಜಿ ಹೇಳಿದರು.
ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೮೦ ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಯುವಕರು ದೇಶದ ವಿಚಾರಕ್ಕೆ ಬಂದಾಗ ದೇಶವೇ ಮೊದಲು ಮಿಕ್ಕಿದ್ದೆಲ್ಲ ನಂತರ ಎನ್ನುವ ಮಟ್ಟದಲ್ಲಿ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜಗತ್ತಿನಲ್ಲಿಯೇ ಭಾರತ ಮತ್ತಷ್ಟು ಬಲಶಾಲಿ ರಾಷ್ಟ್ರವಾಗಿ ಹೊರ ಹೊಮ್ಮುತ್ತದೆ ಎಂದು ಹೇಳಿದರು.
ನಾನು ಸಹ ಹತ್ತಾರು ಆಪರೇಷನ್‌ಗಳಲ್ಲಿ ಭಾಗವಹಿಸಿ ಈ ದೇಶವನ್ನು ಕಾಯುವುದಕ್ಕಾಗಿ ಈ ದೇಶದ ಅಸ್ಮಿತೆಗಾಗಿ ಹೋರಾಟ ಮಾಡಿದ್ದು ಭಾರತ ದೇಶದಲ್ಲಿ ಜನಿಸಿದಕ್ಕೆ ಧನ್ಯವಾಯಿತು ಎನ್ನುವ ಭಾವ ನನ್ನಲ್ಲಿ ಮನೆ ಮಾಡಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಧ್ಯಾಪಕ ಡಾ.ಜಿ.ಪಿ ಸಾಳೆ ಮಾತನಾಡಿ, ಭಾರತ ಮತ್ತೊಮ್ಮೆ ವಿಶ್ವಗುರುವಾಗುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದೆ. ವಿಕಸಿತ ಭಾರತದ ಕನಸನ್ನು ನನಸು ಮಾಡುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಭಾರತ ಇನ್ನೂ ಎತ್ತರೆತ್ತರಕ್ಕೆ ಬೆಳೆಯುವುದಕ್ಕೆ ನಮ್ಮ ಯುವಶಕ್ತಿ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಅಗ್ನಿವೀರ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಭಾರತೀಯ ವಾಯು ಪಡೆಯ ಸೇವೆಗೆ ನಿಯೋಜನೆಗೊಂಡ ವಿದ್ಯಾರ್ಥಿನಿ ಐಶ್ವರ್ಯ ಮದಭಾವಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪ್ರಾಂಶುಪಾಲ ಮಂಜುನಾಥ ಜುನಗೊಂಡ, ವಿದ್ಯಾರ್ಥಿಗಳಾದ ರಫೀಕ್ ಮೋರಟಿಗಿ, ಅಪೇಕ್ಷಾ ಹುಗ್ಗಿ, ಅಶ್ವಿನಿ ಮೋಟೇಕರ್ ಮಾತನಾಡಿದರು.
ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿಯರಾದ ಪುಷ್ಪಾ ಕೌಲಗಿ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ ಉಪಸ್ಥಿತರಿದ್ದರು.
ವೈಶಾಲಿ ಪೂಜಾರಿ, ಸಿಂಧೂರಾಣಿ ಸ್ಥಾವರಮಠ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಶರಣಗೌಡ ಪಾಟೀಲ ಸ್ವಾಗತಿಸಿದರು, ಆಂಗ್ಲ ವಿಭಾಗದ ಮುಖ್ಯಸ್ಥೆ ಶ್ರದ್ಧಾ ಜಾಧವ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.