Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣೆಂದರೆ ಅಷ್ಟೇ ಸಾಕೇ?

ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತ್ಯೇಕ ಬಸವೇಶ್ವರ ಜಿಲ್ಲೆಗೆ ಕೆಂಗನಾಳ ಆಗ್ರಹ
(ರಾಜ್ಯ ) ಜಿಲ್ಲೆ

ಪ್ರತ್ಯೇಕ ಬಸವೇಶ್ವರ ಜಿಲ್ಲೆಗೆ ಕೆಂಗನಾಳ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಅಥವಾ ಬಸವ ಜಿಲ್ಲೆ ಎಂದು ಸರ್ಕಾರ ನಾಮಕರಣ ಮಾಡಲು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿರುವದು ಸ್ವಾಗತಾರ್ಹ. ಇದಕ್ಕೆ ಬದಲಾಗಿ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿ ಕೇಂದ್ರ ಸ್ಥಾನ ಮಾಡಿ ಪ್ರತ್ಯೇಕ ಜಿಲ್ಲೆ ರಚನೆಯಾಗಬೇಕೆಂದು ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿ ಕೇಂದ್ರ ಸ್ಥಾನ ಮಾಡಿ ದೇವರಹಿಪ್ಪರಗಿ, ತಾಳಿಕೋಟಿ, ಮುದ್ದೇಬಿಹಾಳ, ನಿಡಗುಂದಿ, ಕೊಲ್ಹಾರ ತಾಲೂಕು ಒಳಗೊಂಡಂತೆ ನೂತನ ಬಸವೇಶ್ವರ ಜಿಲ್ಲೆ ಸರ್ಕಾರ ರಚನೆಗೆ ಮುಂದಾಗಬೇಕು. ನೂತನ ಬಸವೇಶ್ವರ ಜಿಲ್ಲೆ ರಚನೆಯಾದರೆ ವಿಶ್ವಗುರು ಬಸವೇಶ್ವರರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಬಸವನಬಾಗೇವಾಡಿಯು ಈ ಐದು ತಾಲೂಕುಗಳಿಗೆ ಮಧ್ಯ ಸ್ಥಾನದಲ್ಲಿ ಇರುವದರಿಂದ ಈ ತಾಲೂಕಿನ ಜನತೆಗೆ ಜಿಲ್ಲಾ ಕೇಂದ್ರಕ್ಕೆ ಬರಲು ಅನುಕೂಲ ಆಗುತ್ತದೆ.
ನೂತನ ಬಸವೇಶ್ವರ ಜಿಲ್ಲೆ ರಚನೆಯಾದರೆ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿ ಸರ್ವಾಂಗೀಣ ಅಭಿವೃದ್ಧಿಯಾಗುವ ಜೊತೆಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ಗುರುತಿಸುವಂತಾಗಿ ಪ್ರವಾಸಿ ತಾಣ ಆಗುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಆಗುತ್ತದೆ. ನೂತನ ಬಸವೇಶ್ವರ ಜಿಲ್ಲೆ ರಚನೆ ಸರ್ಕಾರ ರಚನೆ ಮಾಡಿದರೆ ಬಸವಾಭಿಮಾನಿಗಳು ತುಂಬಾ ಹರ್ಷ ಪಡುವದರಲ್ಲಿ ಸಂದೇಹವಿಲ್ಲ. ಕೂಡಲೇ ಸರ್ಕಾರ ನೂತನ ಬಸವೇಶ್ವರ ಜಿಲ್ಲೆ ರಚನೆಗೆ ಮುಂದಾಗಬೇಕೆಂದು ಡಾ. ಎಪಿಜೆ ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣೆಂದರೆ ಅಷ್ಟೇ ಸಾಕೇ?

ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣೆಂದರೆ ಅಷ್ಟೇ ಸಾಕೇ?
    In ವಿಶೇಷ ಲೇಖನ
  • ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?
    In ವಿಶೇಷ ಲೇಖನ
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.