Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
(ರಾಜ್ಯ ) ಜಿಲ್ಲೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಸಜ್ಜಲಗುಡ್ಡ ಶರಣಮ್ಮನವರು ಹಾಗೂ ಶ್ರೀ ನಿಜಗುಣ ಶಿವಯೋಗಿಗಳ ಇತಿಹಾಸ ಮತ್ತು ತತ್ವಚಿಂತನೆ ಎಲ್ಲರ ಬಧುಕಿಗೆ ಆದರ್ಶಪ್ರಾಯವಾಗಿವೆ ಸಜ್ಜಲಗುಡ್ಡ ಶರಣಮ್ಮನವರ ಬದುಕು ಶರಣ ಪರಂಪರೆಯ ಮೌಲ್ಯಗಳು, ಭಕ್ತಿ, ಧರ್ಮನಿಷ್ಠೆ ಹಾಗೂ ಸಮಾಜಮುಖಿ ಚಿಂತನೆಗಳಿಗೆ ಮಾದರಿಯಾಗಿದೆ ಎಂದು ಎಚ್.ಎಸ್.ಪಾಟೀಲ ಕಾಲೇಜ್ ಆಂಗ್ಲಭಾಷಾ ಉಪನ್ಯಾಸಕ ಪರಶುರಾಮ ಚೌಡಕೇರ್ ಅವರು ಹೇಳಿದರು.
ಪಟ್ಟಣದ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಆಯೋಜಿಸಲಾದ ಸತ್ಸಂಗ ಅನುಭಾವ ಚಿಂತನೆ ಕಾರ್ಯಕ್ರಮ ಮಾತನಾಡಿದ ಅವರು, ನಿಜಗುಣ ಶಿವಯೋಗಿಗಳ ವಿಚಾರಧಾರೆ ಮುಂದಿನ ಸಂತ-ಶರಣರ ಆಧ್ಯಾತ್ಮಿಕ ಚಿಂತನೆಗಳ ಮೇಲೂ ಪ್ರಭಾವ ಬೀರಿದೆ. ಸಿದ್ದಾರೂಢ ಸ್ವಾಮಿಗಳ ಮೂಲಕ ನಿಜಗುಣ ಶಿವಯೋಗಿಗಳ ಚಿಂತನೆಗಳು ಮತ್ತಷ್ಟು ಜನಮಾನಸಕ್ಕೆ ತಲುಪಿ, ಅವರ ತತ್ವದ ವ್ಯಾಪ್ತಿ ಮುಗಿಲೆತ್ತರಕ್ಕೆ ಬೆಳೆದಿದೆ ನಿಜಗುಣ ಶಿವಯೋಗಿಗಳು ಬರೆದಿರುವ ಪ್ರವಚನ ಹಾಗೂ ತತ್ವಗ್ರಂಥಗಳಲ್ಲಿನ ವಿಚಾರಗಳನ್ನು ಜನರಿಗೆ ಸರಳವಾಗಿ ತಲುಪಿಸುವ ಅಗತ್ಯವಿದೆ ಅವರಂತೆ ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಪ್ರವಚನವು ಕೇವಲ ಧಾರ್ಮಿಕ ಕಾರ್ಯಕ್ರಮವಾಗಿರದೆ, ಅವರ ಜೀವನಾದರ್ಶ, ಶರಣ ಸಂಸ್ಕೃತಿ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳನ್ನು ತಿಳಿದುಕೊಳ್ಳುವ ಅವಕಾಶವಾಗಿದೆ ಎಂದರು.
ನಾಲತವಾಡದ ಗ್ರಾಮ ಲೆಕ್ಕಾಧಿಕಾರಿ ಸಚಿನಗೌಡ ವರು ಮಾತನಾಡಿ, ಸಜ್ಜಲಗುಡ್ಡ ಶರಣಮ್ಮನವರ ಜೀವನದ ಕುರಿತು ಪುರಾಣ ಪ್ರವಚನವನ್ನು ಪರಶುರಾಮ್ ಚೌಡಕೆರ್ ಸರ್ ಅವರು ನಡೆಸಿಕೊಡುತ್ತಿದ್ದಾರೆ. ಪ್ರವಚನದ ಸಂದರ್ಭದಲ್ಲಿ ಶರಣಮ್ಮನವರ ಜೀವನದ ಪ್ರಮುಖ ಘಟನೆಗಳು, ಅವರ ಭಕ್ತಿ-ಶ್ರದ್ಧೆ, ಶರಣ ಪರಂಪರೆಯೊಂದಿಗಿನ ನಂಟು ಹಾಗೂ ಆಧ್ಯಾತ್ಮಿಕ ವಿಚಾರಗಳನ್ನು ಭಕ್ತರಿಗೆ ತಿಳಿಸಿಕೊಡಲಾಗುತ್ತಿದೆ. ಎಂದು ಶ್ರೀ ನಿಜಗುಣ ಶಿವಯೋಗಿಗಳ ಹಾಗೂ ಸಜ್ಜಲಗುಡ್ಡ ಶರಣಮ್ಮನವರ ಕುರಿತು ಕೆಲವು ವಿಚಾರಧಾರೆಯನ್ನು ಹಂಚಿಕೊಂಡರು.
ಶಿಕ್ಷಕಿ ಶ್ರೀಮತಿ ಸುಮಂಗಲಾ ಕೊಳೂರ ಮಾತನಾಡಿದರು.
ಶರಣೆ ಶಾಂತಮ್ಮ ತಾಯಿ ಕೊಳೂರ ಸಾನಿದ್ಯ ವಹಿಸಿದ್ದರು.
ಸಿಎಂ ಹಿರೇಮಠ ಹಾಗೂ ಎಸ್.ಎಂ. ಬೆನಾಳಮಠ ಅವರು ನೇತೃತ್ವ ವಹಿಸಿದ್ದರು.
ಈ ಸಮಯದಲ್ಲಿ ಪತ್ರಕರ್ತರಾದ ಅಂಬಾಜಿ ಘೋರ್ಪಡೆ, ಬಿ.ಎಸ್. ದ್ಯಾಪುರ, ಬಸಣ್ಣನವರ್ ಸರ್, ಶಶಿಧರ ಕೆಸರಭಾವಿ, ಓತಗಿರಿ, ಇಜೇರಿ, ಶ್ರೀಮತಿ ಸುನಂದಾ ನೀರಲಗಿ, ದ್ರಾಕ್ಷಾಯಿಣಿ ಹಿಪ್ಪರಗಿ, ಶಿಲ್ಪಾ ಪಾಟೀಲ್, ಶಾರದಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ

ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕೆಲಸಕ್ಕಾಗಿ ಜಾಬ್ ಕಾರ್ಡು ಪಡೆಯೋದು ನಿಮ್ಮ ಹಕ್ಕು
    In (ರಾಜ್ಯ ) ಜಿಲ್ಲೆ
  • ಪ್ರತಿ ವಾರ್ಡ್ನಲ್ಲಿ ಭಾರತ ಜೋಡೋ ಯುವ ಸಂಘ ರಚನೆಗೆ ಅರ್ಜಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಸ್ಥಗಿತಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಯುವಶಕ್ತಿಯನ್ನು ಒಗ್ಗೂಡಿಸಿ ಸೌಹಾರ್ದ ಕರ್ನಾಟಕ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.