Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
(ರಾಜ್ಯ ) ಜಿಲ್ಲೆ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಎಲ್ಲ ಜ್ಞಾನಗಳ ತಾಯಿ ಹಾಗೂ ಎಲ್ಲ ಸಂಗತಿಗಳ ಪೂರ್ವಜರು ಜಾನಪದ ಹಾಗೂ ಜನಪದರು ಆಗಿದೆ ಎಂದು ಅಲಮೇಲ ಹೆಚ್. ಎ. ನಂದಿ ಪದವಿ ಕಾಲೇಜಿನ ಪ್ರಾಚಾರ್ಯ ಶಿವಾನಂದ ಉಪ್ಪಾರ ಅಭಿಪ್ರಾಯ ಪಟ್ಟರು.
ಅವರು ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮದಲ್ಲಿ ಸರಕಾರಿ ಪ್ರೌಢಶಾಲೆ ಹಾಗೂ ಕನ್ನಡ ಜಾನಪದ ಪರಿಷತ್ ಇಂಡಿ ಅವರ ಸಹಯೋಗದಲ್ಲಿ ಆಯೋಜಿಸಿದ್ದ ಸಂಭ್ರಮ ಶನಿವಾರ ಹಾಗೂ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಜಾನಪದದಲ್ಲಿ ಮಹಿಳೆಯರು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.
ಜಾನಪದ ಗರತಿ ಹಾಡಿದ್ದು ಅಂತರಂಗದಿಂದ ಬಂದ ಸಾಹಿತ್ಯವಾಗಿದೆ. ಜಾನಪದ ಉಳಿಯಲಿಕ್ಕೆ ಮುಂದಿನ ಪೀಳಿಗೆಗೆ ಅದರ ರುಚಿ ಹಚ್ಚಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸರಕಾರಿ ಪದವಿ ಪೂರ್ವ ಕಾಲೇಜು ಗೋಳಸಾರ ದ ಪ್ರಾಚಾರ್ಯರಾದ ದಾಕ್ಷಾಯಣಮ್ಮಾ ಅವರು ಸಂಭ್ರಮ ಶನಿವಾರ ಮಕ್ಕಳಿಗೆ ಶಾಲೆಯೆಡೆಗೆ ಆಕರ್ಷಣೆ ಆಗಲಿಕೆ ಹಾಗೂ ಮಕ್ಕಳಿಗೆ ಕಲಿಕೆಯಲ್ಲಿನ ಏಕತಾನತೆ ಹೋಗಲಾಡಿಸಿ ಮಕ್ಕಳಲ್ಲಿ ವೈವಿಧ್ಯತೆ ಉಂಟಾಗಲು ಸಾಧ್ಯವಾಗುತ್ತದೆ ಎಂದರು.
ಇಂಡಿ ತಾಲೂಕ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಪಂಡಿತ ಅವಜಿ ಮಾತನಾಡಿ, ಪ್ರತಿ ಕಾರ್ಯಕ್ರಮದ ಮೂಲಕ ಜಾನಪದದ ಸೊಗಡನ್ನು ಎಲ್ಲ ಕಡೆ ಹರಡಲು ಇಂತ ಕಾರ್ಯಕ್ರಮದ ಅವಶ್ಯಕತೆ ಇರುತ್ತದೆ ಎಂದು ಹೇಳಿದರು.
ಶಿರಶ್ಯಾಡ ದ ಶ್ರೀ ಅಭಿನವ ಮುರುಗೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ವಿದ್ಯಾರ್ಥಿಗಳಿಂದ ಜಾನಪದ ಕಾರ್ಯಕ್ರಮ ಜರುಗಿತು. ನಾದ ಬಿ ಕೆ ಗ್ರಾಮದ ಗೊಂದಲಿ ಸಮುದಾಯದ ಕಲಾವಿದರು ಅದ್ಭುತವಾದ ಗೊಂದಲ ಕಾರ್ಯಕ್ರಮ ನಡೆಸಿಕೊಟ್ಟರು.
ಮುಖ್ಯ ಶಿಕ್ಷಕ ಸಿ ಎಂ ಬಂಡಗರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಅಂಕದ ನೇತೃತ್ವ ವಹಿಸಿದ್ದರು.
ಶಿಕ್ಷಕ ಎಸ್ ಎಸ್ ಹಚಡದ ಸ್ವಾಗತಿಸಿದರು. ಕನ್ನಡ ಜಾನಪದ ಪರಿಷತ್ ಕಾರ್ಯದರ್ಶಿ ಸಿದ್ಧಾರೂಢ ಕೊಳ್ಳುರ, ಸರ್ದಾರ್ ಮುಲ್ಲಾ ಹಾಗೂ ಶಾಲಾ ಶಿಕ್ಷಕರಾದ ಅಣ್ಣಾರಾಯ ಗೂಗದಡ್ಡಿ, ಅನಿತಾ ಅಳಗುಂಡಗಿ, ಶಶಿಕಲಾ ಬಡಿಗೇರ, ರೇಣುಕಾ ನಾಗಠಾಣ, ಶ್ರೀಶೈಲ್ ಪಾಟೀಲ್, ಶೋಭಾ ಬಿರಾದಾರ,ಸಮರಿನ ದೇಸಾಯಿ ಸೇರಿದಂತೆ ಗ್ರಾಮಸ್ತರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸೃಷ್ಟಿ ಹಳೆಮನಿ, ಸೃಷ್ಟಿ ಪಾಳೆದ ನಿರೂಪಿಸಿದರು. ಸಾವಿತ್ರಿ ಕೊಳ್ಳುರ ವಂದಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.