Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಈದ್-ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ. ೨೫ ಮತ್ತು ೨೬ರಂದು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಆಗಸ್ಟ್ ೨೫ರ ಬೆಳಿಗ್ಗೆ ೬ ಗಂಟೆಯಿಂದ ಆ. ೨೬ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ಮಾರಾಟವನ್ನು ವಿಜಯಪುರ ನಗರದಲ್ಲಿ ನಿಷೇಧಿಸಲಾಗಿದೆ.
ಈದ್-ಮಿಲಾದ್ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆಗಳು ಜರುಗಲಿವೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಅನ್ವಯ ಸಾರಾಯಿ ಸೇರಿದಂತೆ ಎಲ್ಲಾ ಮಾದರಿಯ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ

ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ
    In (ರಾಜ್ಯ ) ಜಿಲ್ಲೆ
  • ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ದೇಶಪ್ರೇಮ ಪ್ರತಿ ನಾಗರಿಕನ ನಡವಳಿಕೆಯಲ್ಲಿ ಮೂಡಿಬರಲಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಅರಣ್ಯ ಪ್ರದೇಶ ಶೇ.0.17 ರಿಂದ ಶೇ.2.4 ಕ್ಕೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಅನೈತಿಕ ಚಟುವಟಿಕೆಗಳ ತಾಣ ಅಫ್ಜಲ್ಪುರ್ ತಹಸೀಲ್ ಕಚೇರಿ ಆವರಣ
    In (ರಾಜ್ಯ ) ಜಿಲ್ಲೆ
  • ಇತಿಹಾಸ ಮರೆಮಾಚುವ ಷಡ್ಯಂತ್ರದ ವಿರುದ್ಧ ಜನ ಜಾಗೃತರಾಗಬೇಕು
    In (ರಾಜ್ಯ ) ಜಿಲ್ಲೆ
  • ಭಯವೆಂಬ ಭೂತ
    In ಭಾವರಶ್ಮಿ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.