Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
(ರಾಜ್ಯ ) ಜಿಲ್ಲೆ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಮಂಗಳಾನಾಥನಂದಜೀ ಮಹಾರಾಜ್‌ರಿಂದ ವಿಶೇಷ ಉಪನ್ಯಾಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನನ್ನಲ್ಲಿ ಅನವರತ ಶಕ್ತಿ ಇದೆ. ನಾನು ಏನನ್ನು ಬೇಕಾದರೂ ಸಾಧಿಸಬಲ್ಲೆ ಎನ್ನುವ ಉಕ್ತಿಯು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಂತ್ರವಾಗಿರಬೇಕು. ಅದನ್ನು ಸದಾ ಜಪಿಸುತ್ತಲೇ ಇರಬೇಕು. ಆಗ ಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳುವುದರ ಜೊತೆಗೆ ಸಾಧನೆಯ ಶಿಖರವೇರುವುದಕ್ಕೆ ಸಾಧ್ಯ ಎಂದು ಬಳ್ಳಾರಿಯ ರಾಮಕೃಷ್ಣ ಮಿಶನ್ ಕಾರ್ಯದರ್ಶಿ ಪ. ಪೂ ಮಂಗಳಾನಾಥನಂದಜೀ ಮಹಾರಾಜ್ ಹೇಳಿದರು.
ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ‘ಆತ್ಮವಿಶ್ವಾಸ ವೃದ್ಧಿ ಹಾಗೂ ಮನೋನಿರ್ವಹಣೆ’ ಎನ್ನುವ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು; ಬದುಕಿನಲ್ಲಿ ಬರೀ ಗೆಲವು ಕಂಡವನು ಎಂದೂ ಯಶಸ್ವಿಯಾಗಲಾರ. ಸೋತು ಗೆದ್ದವರು ಮಾತ್ರ ಯಶಸ್ವಿಯಾಗುತ್ತಾರೆ. ಆ ಸಾಧನೆಯ ಮಾರ್ಗದಲ್ಲಿ ಸಾಗುವಾಗ ನನ್ನಿಂದ ಎಲ್ಲವೂ ಸಾಧ್ಯ. ನಾನು ಅಂದುಕೊಂಡದ್ದನ್ನು ಮಾಡಿ ತೋರಿಸುತ್ತೇನೆ ಎನ್ನುವ ಛಲ ಮೂಡಿಸಿಕೊಳ್ಳಬೇಕು. ಸೋಲುತ್ತೇನೆಂಬ ಭಯವೂ ಇರಬಾರದು, ಸೋತೆನೆಂಬ ಹತಾಸೆಯು ಇರಬಾರದು. ಸೋತರು ಸರಿ ಮತ್ತೆ ಮತ್ತೆ ಯತ್ನಿಸಿ ಗೆಲ್ಲುತ್ತೇನೆಂಭ ಮನೋದಾರ್ಢ್ಯತೆ ಇರಬೇಕು. ಆಗ ಮಾತ್ರ ಯಶಸ್ಸು ಸಿಗುತ್ತದೆ. ಮನೋದಾರ್ಢ್ಯತೆ ಎನ್ನುವ ಧಿವ್ಯ ಔಷಧ ನಮ್ಮಲ್ಲಿ ಇದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ಬಾರೀ ಫೇಲ್ ಆದವನು ಸಹ ಮುಂದೆ ಐಎಎಸ್ ಪಾಸು ಮಾಡಿದಂತ ಉದಾಹರಣೆಗಳಿವೆ. ಆ ಕಾರಣದಿಂದಾಗಿ ಸದೃಢ ಶರೀರದ ಜೊತೆಗೆ ಸದೃಢ ಮನಸ್ಸು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಹೇಳಿದರು.
ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ್ ಬಸವರಾಜ್ ಕೌಲಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕ ಮಂಡಳಿ ಹಾಜರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶರಣಗೌಡ ಪಾಟೀಲ್ ಕಾರ್ಯಕ್ರಮವನ್ನು ನಿರೂಪಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ

ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ
    In (ರಾಜ್ಯ ) ಜಿಲ್ಲೆ
  • ಅರ್ಥಪೂರ್ಣವಾಗಿ ಜರುಗಿದ ಅರಿವಿನ ಮನೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಸಂಗಮೇಶ್ವರ ಪಪೂ ಕಾಲೇಜ್ ಬಾಲಕರ ತಂಡ ಪ್ರಥಮ
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಪಡೆಯಲು ಬೆಳೆ ಸಮೀಕ್ಷೆ ಅಗತ್ಯ :ತಹಶೀಲ್ದಾರ್ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.