Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ

ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
(ರಾಜ್ಯ ) ಜಿಲ್ಲೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಂಘದ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿ ಬಸಯ್ಯ ಹಿರೇಮಠ, ಗೌರವಾಧ್ಯಕ್ಷರಾಗಿ ಎಂ.ಎಸ್. ಭೂಸಗೊಂಡ, ಕಾರ್ಯಾಧ್ಯಕ್ಷರಾಗಿ ಆರ್.ಎಂ. ರಜಪೂತ, ಅಧ್ಯಕ್ಷರಾಗಿ ಜಗದೀಶ ಬೋಳಸೂರ, ಉಪಾಧ್ಯಕ್ಷರಾಗಿ ರಾಯಪ್ಪ ಇವಣಗಿ ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಎಸ್.ಎಂ. ಬಾಟಿ ಅವರನ್ನು ನೇಮಕ ಮಾಡಲಾಗಿದೆ.
ಕೋಶಾಧ್ಯಕ್ಷರಾಗಿ ಎನ್.ಆರ್. ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ಉಗಾರ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಶೈಲಶ್ರ್ರಿ ಯಡ್ರಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಝಡ್.ಆಯ್ ಇಂಡಿಕರ್, ಮಹಿಳಾ ಸಹಕಾರ್ಯದರ್ಶಿಯಾಗಿ ಶ್ರೀಮತಿ ಅಂಬಿಕಾ ಗೋಗಿ ಹಾಗೂ ಸಹಕಾರ್ಯದರ್ಶಿಯಾಗಿ ವಿ.ಎಲ್. ಆಗಸರ್ ಅವರನ್ನು ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಶಿಕ್ಷಕರ ಹಕ್ಕು ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸುವುದು ಹಾಗೂ ಸಂಘದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವದು. ಸಂಘದ ಚಟುವಟಿಕೆಗಳಲ್ಲಿ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಸಂಘದ ಉದ್ದೇಶಗಳನ್ನು ಯಶಸ್ವಿಗೊಳಿಸುವಂತೆ ಸಂಘದ ರಾಜ್ಯ ಘಟಕ ಮನವಿ ಮಾಡಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ

ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ

ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳು 371(ಜೆ) ಮೀಸಲಾತಿ ಒದಗಿಸಲು ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 26, 2026
    In ದಿನಪತ್ರಿಕೆ
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.