Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಾಲಕರ ಅಪಘಾತ ಪರಿಹಾರ ಯೋಜನೆ :ನೊಂದಣಿಗೆ ಆಹ್ವಾನ
(ರಾಜ್ಯ ) ಜಿಲ್ಲೆ

ಚಾಲಕರ ಅಪಘಾತ ಪರಿಹಾರ ಯೋಜನೆ :ನೊಂದಣಿಗೆ ಆಹ್ವಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ಸರ್ಕಾರದಿಂದ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ನೊಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನ್‌ರಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಿದ್ದು, ಜಿಲ್ಲೆಯ ಖಾಸಗಿ ಸಾರಿಗೆ ವಾಹನಗಳ ನಿವಾಹಕರು, ಕ್ಲೀನರ್‌ಗಳು ನೊಂದಾಯಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಈ ಯೋಜನೆಯಡಿ ನೋಂದಾಯಿಸಿದ ಕಾರ್ಮಿಕರಿಗೆ ಅಪಘಾತದಿಮದ ಚಾಲಕರು, ನಿವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರಿಗೆ ೫ ಲಕ್ಷ ರೂ. ಪರಿಹಾರ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ೨ ಲಕ್ಷದವರೆಗೆ ಪರಿಹಾರ ಒದಗಿಸಲಾಗುತ್ತದೆ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದ ಫಲಾನುಭವಿಗೆ ಆಸ್ಪತ್ರೆ ವೆಚ್ಚದ ಮರುಪಾವತಿ, ಅಪಘಾತಕ್ಕೊಳಗಾಗಿ ೧೫ ದಿನಗಳಿಗಿಂತ ಕಡಿಮೆ ಅವದಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ೫೦ ಸಾವಿರ ರೂ.ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆ ಅದನ್ನು ಹಾಗೂ ೧೫ ದಿನಗಳಿಗಿಂತ ಹೆಚ್ಚು ದಿನ ಒಳರೊಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ೧ಲಕ್ಷ ರೂ.ದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೂ ಅದನ್ನು ಮರುಪಾವತಿ ಪಡೆಯಬಹುದಾಗಿದೆ.
೨೦೧೮-೧೯ನೇ ಸಾಲಿನಿಂದ ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ ೧೦,೦೦೦ ರೈ,ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದ್ದು, ಶೈಕ್ಷಣಿಕ ಧನ ಸಹಾಯಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ನೇರವಾಗಿ ಅಥವಾ ತಾಲೂಕು-ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಸಲ್ಲಿಸಿದ್ದಲ್ಲಿ ಅರ್ಜಿಗಳನ್ನು ಪರಿಶೀಲಿಸಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಈ ಯೋಜನೆಯಡಿ ನಿರ್ವಾಹಕರು ಮತ್ತು ಕ್ಲಿನರ್‌ಗಳು ಷರತ್ತುಗಳನ್ನು ಅರ್ಹತೆಯುಳ್ಳ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಯವರ ಕಛೆರಿ, ಕಾರ್ಮಿಕ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.