Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೆಳೆಯರ ಬಳಗಗಳಿಂದ ಲಕ್ಷಾಂತರ ಭಕ್ತರಿಗೆ ಅನ್ನದಾಸೋಹ
(ರಾಜ್ಯ ) ಜಿಲ್ಲೆ

ಗೆಳೆಯರ ಬಳಗಗಳಿಂದ ಲಕ್ಷಾಂತರ ಭಕ್ತರಿಗೆ ಅನ್ನದಾಸೋಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯ ಐತಿಹಾಸಿಕ ರಾವುತರಾಯ ಮಲ್ಲಯ್ಯ ಜಾತ್ರಾಮಹೋತ್ಸವ

ದೇವರಹಿಪ್ಪರಗಿ: ಐತಿಹಾಸಿಕ ರಾವುತರಾಯ ಮಲ್ಲಯ್ಯ ಜಾತ್ರಾ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯು ಅನ್ನದಾಸೋಹ ಏರ್ಪಡಿಸುವುದರ ಮೂಲಕ ಪಟ್ಟಣದ ವಿವಿಧ ಗೆಳೆಯರ ಬಳಗಗಳು ಭಕ್ತರ ಪ್ರಸಾದ ಸೇವೆಯಲ್ಲಿ ನಿರತವಾಗಿವೆ.
ಪಟ್ಟಣದ ರಾವುತರಾಯ ಮಲ್ಲಯ್ಯ ಜಾತ್ರೆಯ ೪ನೇ ದಿನದ ಸಕ್ಕರೆ ಲೋಬಾನ ಕಾರ್ಯಕ್ರಮದ ಅಂಗವಾಗಿ ಪ್ರತಿ ವರ್ಷ ನೆರೆಯ ಮಹಾರಾಷ್ಟ್ರ, ಗೋವಾ, ತೆಲಂಗಾಣ ರಾಜ್ಯಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ಊಟ ಹಾಗೂ ಉಪಹಾರದ ಅನುಕೂಲತೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿವರ್ಷ ವಿವಿಧ ಗೆಳೆಯರ ಬಳಗಗಳು ಅನ್ನದಾಸೋಹದ ವ್ಯವಸ್ಥೆ ಕಲ್ಪಿಸಿ ತಮ್ಮದೇಯಾದ ಸೇವೆಯಲ್ಲಿ ನಿರತವಾಗಿವೆ.
ಗೆಳೆಯರ ಬಳಗ ಕಳೆದ ೧೦ ವರ್ಷಗಳಿಂದ ಆರಂಭಿಸಿದ ದಾಸೋಹ ವ್ಯವಸ್ಥೆಯಲ್ಲಿ ಪಟ್ಟಣದ ವ್ಯಾಪಾರಸ್ಥರು, ವೈದ್ಯರು, ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಸಮುದಾಯಗಳಿಗೆ ಸೇರಿದ ಯುವಕರು ಪಾಲ್ಗೊಳ್ಳುವುದು ವಿಶೇಷವಾಗಿದೆ. ಬೆಳಿಗ್ಗೆ ಬೇಗ ಪ್ರಸಾದವನ್ನು ತಯಾರಿಸಿ ದೇವರಿಗೆ ನೈವಿಧ್ಯ ಅರ್ಪಿಸಿ ನಂತರ ದಾಸೋಹ ಸೇವೆ ಪ್ರಾರಂಭಿಸಲಾಗುತ್ತದೆ. ಒಂದು ಕಡೆ ಶಿರಾ,ಉಪ್ಪಿಟ್ಟು ಉಪಹಾರದ ವ್ಯವಸ್ಥೆ ಇದ್ದರೇ, ಇನ್ನೋಂದೆಡೆ ಸಜ್ಜಿಗೆ, ಅನ್ನ, ಸಾಂಬಾರ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಹೀಗೆ ವಿವಿಧೆಡೆಗಳಲ್ಲಿ ದಾಸೋಹ ತಂಡಗಳು ಬೆಳಿಗ್ಗೆಯಿಂದ ಭಕ್ತರನ್ನು ಆಹ್ವಾನಿಸುವುದು, ಬಿಸಿಬಿಸಿ ಅಡಿಗೆ ಬಡಿಸುವುದು, ನೀರಿನ ವ್ಯವಸ್ಥೆ ಕಲ್ಪಿಸಿ ಭಕ್ತರಿಗೆ ನೆರವಾಗುತ್ತಿವೆ.
ದಾಸೋಹದಲ್ಲಿ ರಾಜು ಗುತ್ತೇದಾರ, ಬಂಡೆಪ್ಪ ಬಿರಾದಾರ(ದಿಂಡವಾರ), ಡಾ.ಆರ್.ಆರ್.ನಾಯಿಕ್. ಮಲ್ಲಪ್ಪ ಭತಗುಣಕಿ, ಕೆ.ಎಸ್.ಕೋರಿ, ವಿನೋದ ಪಾಟೀಲ, ರಮೇಶ ಮಾಳನೂರ, ಸೋಮು ಹಿರೇಮಠ, ಆನಂದ ಜಡಿಮಠ, ಸೋಮು ಹಡಪದ, ಅಪ್ಪು ಪಾಟೀಲ, ಮಹಾದೇವ ಮಣೂರ, ಮಂಜು ಒಂಟೆತ್ತಿನ್, ಶ್ರೀನಿವಾಸ ಕುಲಕರ್ಣಿ, ಕಾಶೀನಾಥ ಸರೂರ, ರಮೇಶ ಯರನಾಳ, ದೊಡ್ಡಪ್ಪ ಯರಗಲ್, ಕಾಸುಗೌಡ ಜಿರ್ಲಿ, ಪ್ರಭು ಸಣ್ಣಕ್ಕಿ ಸೇರಿದಂತೆ ಪ್ರಮುಖರು ನೇತೃತ್ವ ವಹಿಸಿದ್ದರು.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.