Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಪೂರ್ಣ ಕೈಕೊಟ್ಟ ಮಳೆ, ಹಸಿರಾಗದ ಇಳೆ | ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಅನಿರ್ಧಿಷ್ಟ ಹೋರಾಟ ಪ್ರಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ 2026-27 ನೇ ಸಾಲಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವುದನ್ನು ತಿಳಿದಿದ್ದರೂ ಕೇವಲ 3 ತಾಲೂಕುಗಳನ್ನು ಬರಗಾಲವೆಂದು ಪರಿಗಣಿಸಿ ಉಳಿದ 10 ತಾಲೂಕುಗಳನ್ನು ಕೈ ಬಿಡಲಾಗಿದ್ದು ಕೂಡಲೇ ಜಿಲ್ಲೆಯ 13 ತಾಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬುಧವಾರದಿಂದ ಅನಿರ್ಧಿಷ್ಟ ಹೋರಾಟ ಪ್ರಾರಂಭ ಮಾಡಲಾಯಿತು.
ನಗರದ ಗಾಂಧಿ ವೃತ್ತದಿಂದ ಮೆರೆವಣಿಗೆ ಮೂಲಕ ಅಂಬೇಡ್ಕರ ವೃತ್ತದ ಹಿಂದುಗಡೆ ಹಾಕಿರುವ ಟೆಂಟಿನಲ್ಲಿ ಹೋರಾಟ ಪ್ರಾರಂಭ ಮಾಡಿದರು.
ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ ಮಾಡಲಾಯಿತು.
ಜಿಲ್ಲೆಯ ಎಲ್ಲ ಶಾಸಕರು ರಾಜೀನಾಮೆ ಕೊಡಲು ಆಗ್ರಹ
ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಮಾಡಲಾಗುವುದು. ಆದ್ದರಿಂದ ಕೂಡಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬರಗಾಲ ಜಿಲ್ಲೆ ಎಂದು ಘೋಷಣೆ ಮಾಡಬೇಕು. ಇಲ್ಲವೇ ಜಿಲ್ಲೆಯ ಎಲ್ಲಾ 8 ಶಾಸಕರು ರಾಜೀನಾಮೆ ಕೊಟ್ಟು ನಮ್ಮ ಜೊತೆಗೆ ಬಂದು ಹೋರಾಟದಲ್ಲಿ ಕೂಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ನಾದ ಕೆ. ಡಿ ಗ್ರಾಮದ ಮಠಾಧಿಶರಾದ ಶಿವಾನಂದ ಹಿರೇಮಠ, ರಾಜ್ಯ ಉಪಾಧ್ಯಕ್ಷರಾದ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ಮುಖಂಡರಾದ ಬಸನಗೌಡ ಪಾಟೀಲ ಯಾಡ್ಯಾಪೂರ, ರಾಮನಗೌಡ ಪಾಟೀಲ, ಶ್ರೀಶೈಲ್ ಮುಳಜಿ, ಅನಮೇಶ ಜಮಖಂಡಿ, ಸುರೇಶ ಕಿರೆಸೂರ್, ಮಾಳು ಪೂಜಾರಿ, ಸಂಗಪ್ಪ ಟಕ್ಕೆ, ಈರಪ್ಪ ಕುಳೆಕುಮಟಾಗಿ, ಶ್ರೀಶೈಲ ವಾಲಿಕಾರ, ಎಸ್. ಟಿ. ಪಾಟೀಲ, ಶಿವಾನಂದ ಹಿರೇಮಠ, ಶಾನೂರ್ ನಂದರಗಿ, ಸಂಗೀತಾ ರಾಠೋಡ, ಜಗದೇವಿ ಬಿರಾದಾರ, ಲಕ್ಷ್ಮಿ ಬಿರಾದಾರ, ಪ್ರಶಾಂತ ಭೂಸಾನೂರ, ಚೆನ್ನಮ್ಮ ಮೈತ್ರಿ ಸೇರಿದಂತೆ ನೂರಾರು ರೈತರಿದ್ದರು.

ರೈತರ ಬೇಡಿಕೆಗಳು

ಜಿಲ್ಲೆಯ 13 ತಾಲೂಕುಗಳನ್ನು ಬರಗಾಲವೆಂದು ಘೋಷಣೆ ಮಾಡಬೇಕು.
ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು
ಬೆಳೆವಿಮೆ ತುಂಬಿರುವ ರೈತರಿಗೆ 50% ಮಧ್ಯಂತರ ವಿಮೆ ಕೂಡಲೇ ಬಿಡುಗಡೆ ಮಾಡಬೇಕು.
ಜಿಲ್ಲೆಯ ಎಲ್ಲಾ ಹಳ್ಳ, ಕೊಳ್ಳ, ಕೆರೆ ಕಾಲುವೆಗಳನ್ನು ಭರ್ತಿ ಮಾಡುಬೇಕು.
ಜಿಲ್ಲೆಯ ಎಲ್ಲಾ ದನಕರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು.
ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಕೆಲಸ ಹಚ್ಚಿಕೊಡಬೇಕು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.