Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಸಂಘದ ಚಟುವಟಿಕೆಗಳಿಗೆ ಸಚಿವರ ಸಹಕಾರದ ಭರವಸೆ
(ರಾಜ್ಯ ) ಜಿಲ್ಲೆ

ಕಾನಿಪ ಸಂಘದ ಚಟುವಟಿಕೆಗಳಿಗೆ ಸಚಿವರ ಸಹಕಾರದ ಭರವಸೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಚಿವ ಶಿವಾನಂದ ಪಾಟೀಲರಿಗೆ ಸನ್ಮಾನ

ವಿಜಯಪುರ: 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ವಿಜಯಪುರ ಜಿಲ್ಲಾ ಘಟಕ ಸಂಘಟಿಸಿ, ಮಾದರಿ ಸಮ್ಮೇಳನ ಮಾಡುವ ಮೂಲಕ ರಾಜ್ಯದ ಪತ್ರಕರ್ತರ ಪ್ರಶಂಸೆಗೆ ಪಾತ್ರವಾಗಿದ್ದು ಸ್ತುತ್ಯ ಕಾರ್ಯ ಎಂದು ಜವಳಿ, ಸಕ್ಕರೆ ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಸಚಿವರ ನಿವಾಸದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.
ಸಮ್ಮೇಳನದ ಯಶಸ್ಸಿಗೆ ಜಿಲ್ಲೆಯ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು ನಾನಾ ಸಂಘ-ಸಂಸ್ಥೆಗಳ ಸಹಕಾರದಲ್ಲಿ ವಿಜಯಪುರ ಸಮ್ಮೇಳನ ಯಶಸ್ಸು ಕಂಡಿತು. ಇದಕ್ಕೆ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ದಣಿವರಿಯದ ಕಾರ್ಯವೂ ಕಾರಣವಾಗಿದೆ ಎಂದರು.
ಭವಿಷ್ಯದ ದಿನಗಳಲ್ಲಿ ಸಂಘ ನಿರಂತರ ಚಟುವಟಿಕೆಗಳನ್ನು ಹಮ್ಮಿಕೊಂಡರೆ, ಸಂಘದ ಚಟುವಟಿಕೆಗಳಿಗೆ ಕೈ ಜೋಡಿಸುವುದಾಗಿ ಸಚಿವರು ಭರವಸೆ ನೀಡಿದರು.
ಸಮ್ಮೇಳನದ ಸವಿನೆನಪಿಗಾಗಿ ಸಂಘ ಹೊರತಂದ ಪತ್ರಕರ್ತ ಸ್ಮರಣ ಸಂಚಿಕೆ ಮೇಲೆ ಕಣ್ಣಾಡಿಸಿದ ಸಚಿವರು, ಸ್ಮರಣ ಸಂಚಿಕೆಯನ್ನು ಕೊಂಡಾಡಿದರು.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಖಜಾಂಚಿ ರಾಹುಲ್ ಆಪ್ಟೆ, ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ. ಕುಲಕರ್ಣಿ, ಸಂಘದ ಕಾರ್ಯಕಾರಿಣಿ ಸದಸ್ಯರಾದ ಶಶಿಕಾಂತ ಮೆಂಡೇಗಾರ, ಗುರುರಾಜ್ ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ಗುರುರಾಜ್ ಲೋಕುರೆ, ಸುನೀಲ ಗೋಡೆನ್ನವರ, ಸುನೀಲ ಕಾಂಬಳೆ, ಹಿರಿಯ ಪತ್ರಕರ್ತರಾದ ರಫಿ ಭಂಡಾರಿ, ಅಶೋಕ ಯಡಳ್ಳಿ ಸೇರಿದಂತೆ ಸಂಘದ ಸದಸ್ಯರಿದ್ದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.