Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
(ರಾಜ್ಯ ) ಜಿಲ್ಲೆ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಂ.ರಾಮಪ್ಪ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಜೊತೆಗೆ ಭೋವಿ ಸಮಾಜಕ್ಕೆ ವೇಳೆ ವಿವಿಧ ಯೋಜನೆಗಳನ್ನು ನೀಡುವುದರ ಮೂಲಕ ಸರ್ಕಾರ ಸಮಾಜದ ಅಭ್ಯುದಯಕ್ಕೆ ಮುಂದಾಗಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ಎಂ.ರಾಮಪ್ಪ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿಗಮದಿಂದ ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ನೇರ ಸಾಲ, ಮಹಿಳಾ ಸಬಲೀಕರಣ, ಹೈನುಗಾರಿಕೆ ಮತ್ತು ಭೂ ಒಡೆತನದಂತಹ ಯೋಜನೆಗಳನ್ನು ನೀಡುವುದರೊಂದಿಗೆ ಬೋವಿ ಸಮಾಜವನ್ನು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿಯತ್ತ ಕೊಂಡೊಯ್ಯಲು ಸರ್ಕಾರ ಮುಂದಾಗಿದೆ ಎಂದರು.
ಸಮಾಜದ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ವಸತಿ ಸೌಲಭ್ಯ ನೀಡುತ್ತಿದ್ದೇವೆ. ಈ ಸೌಲತ್ತುಗಳಿಂದಾಗಿ ಮಕ್ಕಳು ಶಿಕ್ಷಣ ನೀಡಿದರೆ, ಸಮಾಜದ ಬಡತನ ನಿರ್ಮೂಲನೆಯಾಗುತ್ತಿದೆ. ತನ್ಮೂಲಕ ಭೋವಿ ಸಮಾಜದ ಕಷ್ಟಗಳು ಹಾಗೂ ಅವರ ಬಡತನ ನಿರ್ಮೂಲನೆಗೆ ಸರ್ಕಾರ ಮುಂದಾಗಿದೆ ಎಂದರು. ಉದ್ಯಮಿಗಳಾಗಲು, ಶಿಕ್ಷಣ ಸಂಸ್ಥೆ ಸ್ಥಾಪಿಸಲು ಸಮಾಜಕ್ಕೆ ಸರ್ಕಾರ ಅನುಕೂಲ ಕಲ್ಪಿಸಿದೆ ಎಂದರು.
ಪ್ರತಿ ವರ್ಷ ಆಯ-ವ್ಯಯ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಡಿ ಸರ್ಕಾರದಿಂದ ಅನುದಾನವನ್ನು ನಿಗದಿಪಡಿಸಲಾಗುತ್ತಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ೨೦೨೧-೨೨ ,೨೦೨೨-೨೩, ೨೦೨೩-೨೪,೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ಈವರೆಗೆ ೪೧೩ ಫಲಾನುಭವಿಗಳಿಗೆ ೪೮೦ ಲಕ್ಷ ರೂ. ಗಳನ್ನು ವಿತರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಉದ್ಯಮಶೀಲತಾ ಯೋಜನೆಯು ಬ್ಯಾಂಕಿನ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ೧ ಲಕ್ಷ ಸಹಾಯ ಧನವಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ೨೦೨೩-೨೪, ೨೦೨೪-೨೫ ಮತ್ತು ೨೦೨೫-೨೬ ನೇ ಸಾಲಿನಲ್ಲಿ ಈವರೆಗೆ ೦೪ ಫಲಾನುಭವಿಗಳಿಗೆ ೪ ಲಕ್ಷ ರೂ. ಅನುಷ್ಠಾನಗೊಳಿಸಲಾಗಿದೆ ಎಂದರು.
ಸ್ವಾವಲಂಬಿ ಸಾರಥಿ ಯೋಜನೆಯಡಿ ೪ ಲಕ್ಷ ಘಟಕ ವೆಚ್ಚದ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ೨೦೨೩-೨೪, ೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ಈವರೆಗೆ ೧೯ ಫಲಾನುಭವಿಗಳಿಗೆ ೭೬ ಲಕ್ಷ ರೂ. ಗಳನ್ನು ವಿತರಿಸಲಾಗಿದ್ದು, ಬ್ಯಾಂಕಿನ ಸಹಯೋಗದಡಿ ಈ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ ೨೦೨೧-೨೨, ೨೦೨೨-೨೩, ೨೦೨೩-೨೪,೨೦೨೪-೨೫ ಮತ್ತು ೨೦೨೫-೨೬ ನೇ ಸಾಲಿನಲ್ಲಿ ಈವರೆಗೆ ೧೨ ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದ್ದು, ಇದಕ್ಕಾಗಿ ೬೪ ಲಕ್ಷ ರೂ. ಗಳನ್ನು ಗುತ್ತಿಗೆದಾರರ ಕಂಪನಿಯವರಿಗೆ ಪಾವತಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.