Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
(ರಾಜ್ಯ ) ಜಿಲ್ಲೆ

ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್ ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ ಆ. ೨೪ ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಬಯಸುವ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದ್ದಾರೆ.
​ಸೆಪ್ಟೆಂಬರ್ ೧೯ ಮತ್ತು ೨೦ ರಂದು ವಿಶೇಷ ಆಂದೋಲನ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಅರ್ಹ ಮತದಾರರು ಮತ್ತು ಅಕ್ಟೋಬರ್ ೦೧, ೨೦೨೬ ಕ್ಕೆ ೧೮ ವರ್ಷ ಪೂರೈಸುವ ಯುವ ಮತದಾರರ ಅನುಕೂಲಕ್ಕಾಗಿ ದಿನಾಂಕ ೧೯-೦೯-೨೦೨೬ (ಶನಿವಾರ) ಮತ್ತು ೨೦-೦೯-೨೦೨೬ (ಭಾನುವಾರ) ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.
​ಈ ದಿನಗಳಲ್ಲಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಬೆಳಿಗ್ಗೆಯಿಂದಲೇ ತಮ್ಮ ತಮ್ಮ ಮತಗಟ್ಟೆಗಳಲ್ಲಿ ಲಭ್ಯವಿರುತ್ತಾರೆ. ಸಾರ್ವಜನಿಕರು ನೇರವಾಗಿ ಬಿ.ಎಲ್.ಓ.ಗಳನ್ನು ಭೇಟಿ ಮಾಡಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು.
​ಹೆಸರು ಸೇರ್ಪಡೆ: ಹೊಸದಾಗಿ ಹೆಸರು ಸೇರ್ಪಡೆಗಾಗಿ ​ನಮೂನೆ-೬ಎ: ಅನಿವಾಸಿ ಭಾರತೀಯರಿಗಾಗಿ ​ನಮೂನೆ-೭: ಪಟ್ಟಿಯಿಂದ ಹೆಸರು ತೆಗೆದುಹಾಕಲು (ಆಕ್ಷೇಪಣೆ) ​ನಮೂನೆ-೮: ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ ಮತ್ತು ಗುರುತಿನ ಚೀಟಿ ಬದಲಾವಣೆಗಾಗಿ ​ಆನ್‌ಲೈನ್ ಹಾಗೂ ಕಚೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಆಂದೋಲನದ ದಿನಗಳನ್ನು ಹೊರತುಪಡಿಸಿ, ಬಾಕಿ ಉಳಿದ ದಿನಗಳಲ್ಲಿ ಸಾರ್ವಜನಿಕರು ಸಂಬಂಧಿಸಿದ ತಹಶೀಲ್ದಾರ್ ಕಚೇರಿ ಅಥವಾ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದು. ಜೊತೆಗೆ, ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ hಣಣಠಿs://voಣeಡಿs.eಛಿi.gov.iಟಿ/ (ಗಿoಣeಡಿ Seಡಿviಛಿe Poಡಿಣಚಿಟ) ಮೂಲಕವೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮಾಹಿತಿ ತಾರ್ಕಿಕವಾಗಿ ಹೊಂದಾಣಿಕೆಯಾಗದ ಮತ್ತು ೨೦೦೨ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಆಗದ ಜಿಲ್ಲೆಯ ಒಟ್ಟು ೨೪,೫೨೪ ಮತದಾರರಿಗೆ ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ಪ್ರಕ್ರಿಯೆ ನಡೆಸುತ್ತಿದ್ದಾರೆ. ಇಂತಹ ಮತದಾರರಿಗೆ ಈಗಾಗಲೇ ನೋಟಿಸ್ ನೀಡಲಾಗುತ್ತಿದ್ದು, ನೋಟಿಸ್‌ನಲ್ಲಿಯೇ ವಿಚಾರಣೆಯ ಸ್ಥಳ ಹಾಗೂ ದಿನಾಂಕವನ್ನು ನಮೂದಿಸಲಾಗಿದೆ.
ನೋಟಿಸ್ ಪಡೆದ ಮತದಾರರು ನಿಗದಿತ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ ವಿಚಾರಣಾ ಸ್ಥಳಕ್ಕೆ ಹಾಜರಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
​ಜಿಲ್ಲೆಯ ಎಲ್ಲಾ ಅರ್ಹ ನಾಗರಿಕರು ಮತ್ತು ಯುವ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿಸುವುದನ್ನು ಖಚಿತಪಡಿಸಿಕೊಳ್ಳಬೇಕಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.