Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?
(ರಾಜ್ಯ ) ಜಿಲ್ಲೆ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರ ಜನತೆಗೆ ಸ್ಪಷ್ಟ ಉತ್ತರ ನೀಡಲು ಯುವ ಮುಖಂಡ ಸಂತೋಷ ಬಗಲಿ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಉಳಿದ ತಾಲೂಕುಗಳನ್ನು ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ? ಸರ್ಕಾರ ಜಿಲ್ಲೆಯ ಜನತೆಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಯುವ ಮುಖಂಡ ಸಂತೋಷ ಬಗಲಿ ಆಗ್ರಹಿಸಿದ್ದಾರೆ.
ನಗರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟ ಹೋರಾಟಕ್ಕೆ ಬೆಂಹಲ ಸೂಚಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಮಳೆಯ ಕೊರತೆ ಕೇವಲ ಮೂರು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದೆಯೇ? ಉಳಿದ ತಾಲೂಕುಗಳಲ್ಲಿ ರೈತರ ಬೆಳೆಗಳು ಸಮೃದ್ಧವಾಗಿವೆಯೇ? ಅಲ್ಲಿನ ರೈತರಿಗೆ ನೀರಿನ ಸಮಸ್ಯೆ ಇಲ್ಲವೇ? ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲವೇ? ರೈತರು ಸಂಕಷ್ಟದಲ್ಲಿಲ್ಲವೇ? ಎಂಬ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಬೇಕು ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.
ಕಚೇರಿಗಳಲ್ಲಿ ಕುಳಿತು ತಯಾರಿಸಿದ ವರದಿಗಳ ಆಧಾರದ ಮೇಲೆ ರೈತರ ಭವಿಷ್ಯ ನಿರ್ಧರಿಸುವುದನ್ನು ಸರ್ಕಾರ ನಿಲ್ಲಿಸಬೇಕು. ನೆಲದ ವಾಸ್ತವ ಪರಿಸ್ಥಿತಿ ಅರಿಯಲು ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ಸ್ವತಃ ವಿಜಯಪುರ ಜಿಲ್ಲೆಯ ಪ್ರತಿಯೊಂದು ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
  • ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ವಾರ್ಷಿಕೋತ್ಸವ, ಅಧಿಕಾರ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್‌: ನಾಗನೂರಿನ ಬಸವೇಶ್ವರ ಶಾಲೆ ಚಾಂಪಿಯನ್
    In (ರಾಜ್ಯ ) ಜಿಲ್ಲೆ
  • ಬರ ಘೋಷಣೆ ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲುಜೆ ರಾಜ್ಯಾಧ್ಯಕ್ಷರ ವಿರುದ್ಧದ ಆರೋಪ ಸತ್ಯಕ್ಕೆ ದೂರ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ಯಡ್ರಾಮಿ ಶ್ರೀಗಳ ಮೌನ ಅನುಷ್ಠಾನ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.