Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಕೀಯ ನನಗೆ ತಂದೆ ಕೊಟ್ಟ ಬಳುವಳಿ :ಶಾಸಕ ಮನಗೂಳಿ.
(ರಾಜ್ಯ ) ಜಿಲ್ಲೆ

ರಾಜಕೀಯ ನನಗೆ ತಂದೆ ಕೊಟ್ಟ ಬಳುವಳಿ :ಶಾಸಕ ಮನಗೂಳಿ.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ತಂದೆಯ ಕೊಟ್ಟ ಬಹುದೊಡ್ಡ ಬಳುವಳಿಯಲ್ಲಿ ನನ್ನ ರಾಜಕೀಯವೂ ಸೇರಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಮೀಪದ ಕುಳೇಕುಮಟಗಿ ಗ್ರಾಮದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಪ್ರಯುಕ್ತ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದ ಅವರು, 
ಅಶೋಕ ಮನಗೂಳಿ ಯಾರು ಅನ್ನುವುದು ಜನತೆಯ ಹೃದಯದಲ್ಲಿ ಮೂಡುವಂತೆ ಮಾಡಿದ್ದು ನಮ್ಮ ದಿ.ತಂದೆಯವರು. ನನ್ನ ತಂದೆ ಕಷ್ಟದ ಜೀವನ ಮೆಟ್ಟಿ ಜನರ ಕಷ್ಟ ಪರಿಹರಿಸುವ ಶಾಸಕರಾಗಿ, ಸಚಿವರಾಗಿ, ನೂರಾರು ಗ್ರಾಮಗಳಲ್ಲಿ ಮೂಲ ಸೌಕರ್ಯ, ದೇವಸ್ಥಾನಗಳ ಜೀರ್ಣೋದ್ಧಾರ, ರಸ್ತೆ ಕಾಮಗಾರಿ ಹೀಗೆ ಹತ್ತು ಹಲವು ಯೋಜನೆಗಳನ್ನು ಕೈಗೊಂಡು, ರೈತರ ಕಷ್ಟ ಅರಿತು ಗುತ್ತಿ ಬಸವಣ್ಣ ಏತ ನೀರಾವರಿಗೆ ಕಂಕಣತೊಟ್ಟು ಕಾರ್ಯಗತ ಮಾಡಿದವರು ನನ್ನ ತಂದೆ. ಅವರ ರಾಜಕೀಯದಲ್ಲಿ ಪಳಗಿದ ನಾನು ಜನ ಸಾಮಾನ್ಯರಿಗೆ ಸ್ಪಂದಿಸುವ ಅನುಭವ ಪಡೆದೆ. ತಂದೆಯಿಂದ ಕಲಿತ ರಾಜಕೀಯದಿಂದಾಗಿ ಇಂದು ಶಾಸಕನಾಗಿ ಆಯ್ಕೆಯಾಗಿರುವೆ. ನೀವು ಇಟ್ಟ ಪ್ರೀತಿ ವಿಶ್ವಾಸ ಮುಂದಿನ ಬಾರಿ ಅಂದರೆ ಐದು ವರ್ಷ ಕಳೆದ ಮೇಲೆ ನಾನು ಪ್ರಾಮಾಣಿಕವಾಗಿ ಸೇವೆ ಮಾಡಿ ನಿಮ್ಮಭರವಸೆ ಉಳಿಸಿಕೊಂಡು ನಿಮ್ಮಿಂದ ಅಭಿವೃದ್ದಿ ಹರಿಕಾರ ಅಶೋಕ ಮನಗೂಳಿ ಎಂದು ಬಿರುದು ಪಡೆದಾಗ ನನ್ನ ರಾಜಕೀಯಕ್ಕೆ ಸಾರ್ಥಕತೆ ಸಿಗುವುದು ಎಂದು ಹೇಳಿದರು.
ಅವರು ನನ್ನ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವೆ. ಕುಳೇಕುಮಟಗಿ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಂಟನೇ ತರಗತಿ ವಿದ್ಯಾರ್ಥಿಗಳಿದ್ದು, ಒಂಬತ್ತು ಹತ್ತನೆ ತರಗತಿ ಶಿಕ್ಷಣ ಇಲ್ಲಿಯೇ ಮುಂದುವರೆಸುವಂತೆ ಮಾಡುವೆ ಎಂದರು.
ಮಾಜಿ ಜಿಲ್ಲಾ ಪಂಚಾಯತ ಸದಸ್ಯ ನರಸಿಂಗ್ ಪ್ರಸಾದ ತಿವಾರಿ, ಅಂಜುಮನ್ ಕಮೀಟಿ ಕಾರ್ಯದರ್ಶಿ ಮೈಬೂಬಸಾಬ ಕಣ್ಣಿ, ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ, ಬಸಯ್ಯಸ್ವಾಮಿ ರಾಮಗೀರಿಮಠ, ಗುರುಲಿಂಗಯ್ಯ ನಡಕಟ್ಟಿ, ಬಗಲೂರ ಪಿಕೆಪಿಎಸ್ ಅಧ್ಯಕ್ಷ ಪಾವಡೆಪ್ಪಗೌಡ ಪಾಟೀಲ, ಗುರುಪಾದಪ್ಪಗೌಡ ಹಿರಬಟ್ಟಿ, ಕಾಂತು ಮೋರಟಗಿ, ಭೂ ನ್ಯಾಯ ಮಂಡಳಿ ನಿರ್ದೇಶಕ ಧರ್ಮಣ್ಣ ಯಂಟಮಾನ ಸೇರಿದಂತೆ ಹಲವರಿದ್ದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.