Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
(ರಾಜ್ಯ ) ಜಿಲ್ಲೆ

ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಕಾರಾಗೃಹದಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ | ಕೇಂದ್ರ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಮಾಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವನದಲ್ಲಿ ಬರುವ ಸಮಸ್ಯೆಗಳನ್ನು ಮನುಷ್ಯ ಜ್ಞಾನವಂತನಾಗಿ ಶಾಂತಿ ಹಾಗೂ ಸಂಯಮದಿಂದ ಎದುರಿಸಿ ಯಶಸ್ಸು ಪಡೆಯಬೇಕು ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಮಾಳಿ ಹೇಳಿದರು.
ನಗರದ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ವೇಗದಿಂದ ಅಜ್ಞಾನಿಗಳಾಗಿ ಕೆಟ್ಟ ಕೃತ್ಯ ಎಸಗಿ ಜೀವನ ವ್ಯರ್ಥ ಮಾಡಿಕೊಳ್ಳಬಾರದು ಎಂದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಂ.ಬಿ. ಮೊರಟಗಿ ಮಾತನಾಡಿ, ಮನುಷ್ಯ ಮೂಲತಃ ವಿಚಾರವಾದಿಯಾಗಿದ್ದು, ಅದರೊಂದಿಗೆ ಶಿಕ್ಷಣವಂತರಾಗಿ ತನ್ನ ವಿಚಾರಗಳನ್ನು ವಿಸ್ತರಿಸಿಕೊಳ್ಳಲು ಅಕ್ಷರ ಜ್ಞಾನ ಅತ್ಯಂತ ಅವಶ್ಯಕವಾಗಿದೆ. ಸಾಕ್ಷರರಾಗುವುದು ನಮ್ಮೆಲ್ಲರ ಮೂಲ ಕರ್ತವ್ಯ ಎಂದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಅಭಿವೃದ್ಧಿ ಉಪನಿರ್ದೇಶಕ ಸೈಯಿದಾ ಅನ್ನೀಸ್ ಮಾತನಾಡಿ, ಮಾನಸಿಕ ಒತ್ತಡದಿಂದ ಆದಂತಹ ಕೃತ್ಯಗಳಿಂದ ಮನುಷ್ಯ ತನ್ನ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಒತ್ತಡದಿಂದ ಹೊರಬರಲು ಓದು-ಬರಹ ಹಾಗೂ ಜ್ಞಾನಿಗಳ ವಿಚಾರಗಳನ್ನು ತಿಳಿದುಕೊಂಡು ಜೀವನವನ್ನು ಸುಂದರಮಯವಾಗಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಬಂಧಿಗಳಿಗೆ ಸಾಕ್ಷರತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ವೇಳೆ ಬಹುಮಾನಗಳನ್ನು ವಿತರಿಸಲಾಯಿತು. ಜಿ.ಎಸ್. ಕಾಪಸೆ ಕಾರ್ಯಕ್ರಮ ನಿರೂಪಿಸಿದರು. ಕಾರಾಗೃಹ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.