Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣ ಮತ್ತು ವೇಮನ ತತ್ವಗಳಲ್ಲಿ ಸಾಮ್ಯತೆ :ದೇಸಾಯಿ
(ರಾಜ್ಯ ) ಜಿಲ್ಲೆ

ಬಸವಣ್ಣ ಮತ್ತು ವೇಮನ ತತ್ವಗಳಲ್ಲಿ ಸಾಮ್ಯತೆ :ದೇಸಾಯಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ: ೧೨ನೇ ಶತಮಾನದಲ್ಲಿ ಸಮ ಸಮಾಜಕ್ಕಾಗಿ ವಚನ ಚಳುವಳಿ ಹುಟ್ಟಿಕೊಂಡರೆ ೧೫ ನೇ ಶತಮಾನದಲ್ಲಿನ ವೇಮನಾರಾಧ್ಯರ ಸಾಹಿತ್ಯ ಮೋಕ್ಷ ಪ್ರಾಪ್ತಿಯನ್ನು ಹಂಬಲಿಸುವ ತ್ರಿಪದಿಗಳಾಗಿವೆ ಎಂದು ಸಾಹಿತಿ-ಸಂಶೋಧಕ ನಿಂಗನೌಡ ದೇಸಾಯಿ ಹೇಳಿದರು.
ಪಟ್ಟಣದ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಹಾಗೂ ಶ್ರೀ ಮುರಘೇಂದ್ರ ಶಿವಯೋಗಿ ಫೌಂಡೇಶನ್ ಸಹಯೋಗದಲ್ಲಿ ಶನಿವಾರ ಆನ್ಲೈನ್ ಹುಣ್ಣಿಮೆ ಕಾರ‍್ಯಕ್ರಮ (ಸಂಗಮ-೫೩)ದಲ್ಲಿ “ಬಸವಣ್ಣ ಮತ್ತು ವೇಮನ ವಚನಗಳ ಸಾಮ್ಯತೆ” ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ಬಸವಣ್ಣ ಮತ್ತು ವೇಮನರ ಬದುಕಿನಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣುತ್ತೇವೆ. ಆದರೆ ಇಬ್ಬರು ಮಹಾನ್‌ಪುರುಷರು ರಚನೆ ಮಾಡಿದ ಸಾಹಿತ್ಯದಲ್ಲಿನ ತತ್ವಗಳ ಸಾಮ್ಯತೆ ಗುರುತಿಸಬಹುದಾಗಿದೆ. ಬಸವಣ್ಣನವರು ಸಮಾಜ ಸುಧಾರಕರಾಗಿ ಸಮಾನತೆಗಾಗಿ ಅತಿದೊಡ್ಡ ಚಳುವಳಿಗೆ ನಾಂದಿ ಹಾಡಿದರು. ವೇಮನ ಮೂಲತಃ ಆಂಧ್ರ ನಾಡಿನವರಾಗಿದ್ದು, ಪ್ರಾರಂಭದಲ್ಲಿ ವೇಮನರು ಭೋಗಾದಿ ಜೀವನಕ್ಕೆ ಅಂಟಿಕೊಂಡಿದ್ದರೂ ಮುಂದೆ ಮನಸ್ಸು ಪರಿವರ್ತನೆ ಮಾಡಿಕೊಂಡು ಆಧ್ಯಾತ್ಮದತ್ತ ಒಲವು ಬೆಳೆಸಿಕೊಳ್ಳುವ ಮೂಲಕ ಅನುಭಾವ ಸಾಹಿತ್ಯದ ರಚನೆಯಲ್ಲಿ ತೊಡಗಿಸಿಕೊಂಡರು. ವೇಮನರು ೩೮೧೩ ಅನುಭಾವದ ತ್ರಿಪದಿಗಳನ್ನು ರಚಿಸದ್ದಾರೆ. ಬಸವಣ್ಣವರ ವಚನಗಳು ಮುಖ್ಯವಾಗಿ ಸಾಮಾಜಿಕ ಸಮಾನತೆ, ಕಾಯಕ, ದಾಸೋಹ ತತ್ವ ತಿಳಿಸಿದರೆ, ವೇಮನಾರಾಧ್ಯರ ವಚನಗಳ ಶೈಲಿಯ ತ್ರಿಪದಿ ಸಾಹಿತ್ಯ ಬಹುತೇಕ ಮೋಕ್ಷವನ್ನು ಹಂಬಲಿಸುವಂತವುಗಳಾಗಿವೆ. ಆದರೂ ವೇಮನರ ಸಾಹಿತ್ಯದಲ್ಲಿಯೂ ಗುರು,ಲಿಂಗ, ಜಂಗಮ, ಇತ್ಯಾದಿ ವಿಷಯಗಳಲ್ಲಿ ಬಸವಣ್ಣನವರ ವಚನಗಳಲ್ಲಿನ ತತ್ವಗಳಲ್ಲಿ ಸಾಮ್ಯತೆ ಸಾಮಾನ್ಯವಾಗಿ ಗುರುತಿಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ‍್ಯಕ್ರಮದ ಸಾನಿಧ್ಯವನ್ನು ಯಡ್ರಾಮಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ವಹಿಸಿದ್ದರು. ಸಂಗಮದ ಕಾರ‍್ಯದರ್ಶಿ ಪ್ರಕಾಶ ಸಾಹು ಬೆಲ್ಲದ, ಲಕ್ಷ್ಮೀಕಾಂತ ಸೋನಾರ, ಪತ್ರಕರ್ತ ವಿಜಯೇಂದ್ರ ಕುಲಕರ್ಣಿ, ಸಾಹಿತಿ ನರಸಿಂಗರಾವ ಹೇಮನೂರ, ಸಿಪಿಐ ಅಲೀಸಾಬ ಬಾಗವಾನ, ಸದಾಶಿವ ಪತ್ತಾರ, ಶರಣಕುಮಾರ ಮಹೇಶ, ಸಿದ್ರಾಮಪ್ಪ ನವಲಗುಂದ, ಪರಮೇಶ್ವರ, ಸುರೇಶ ಪತ್ತಾರ, ಬಸವರಾಜ ಬಡಿಗೇರ, ಎಸ್.ಎಸ್. ಹೆಬ್ಬಾಳ, ವೀರಭದ್ರ ಪತ್ತಾರ, ಆರ್.ಜಿ. ಪುರಾಣಿಕ, ಪ್ರಶಾಂತ ಕುನ್ನೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಸಂತೋಷ ನವಲಗುಂದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.