Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಹಿತಿ, ಸೌಲಭ್ಯಗಳ ಕೊರತೆ :ಪರಿಕ್ಷಾರ್ಥಿಗಳ ಪರದಾಟ
(ರಾಜ್ಯ ) ಜಿಲ್ಲೆ

ಮಾಹಿತಿ, ಸೌಲಭ್ಯಗಳ ಕೊರತೆ :ಪರಿಕ್ಷಾರ್ಥಿಗಳ ಪರದಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆಗೆ ವಿವಿಧೆಡೆಗಳಿಂದ ಆಗಮಿಸಿದ ಅಭ್ಯರ್ಥಿಗಳು ಸರಿಯಾದ ಮಾಹಿತಿ, ಸೌಲಭ್ಯಗಳು ಇಲ್ಲದ ಕಾರಣ ಪರದಾಡಿದ ಪ್ರಸಂಗ ಭಾನುವಾರ ಕಂಡು ಬಂದವು.
ಪಟ್ಟಣದ ವೆಂಕಟೇಶ್ವರ ಕಾಲೇಜು ಹಾಗೂ ಬಿ.ಎಲ್.ಡಿ,ಇ ಸಂಸ್ಥೆಯ ಕಾಲೇಜಿನಲ್ಲಿ ಭಾನುವಾರ ಜರುಗಿದ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆಯಲ್ಲಿ ಆಗಮಿಸಿದ ದೂರದ ಅಭ್ಯರ್ಥಿಗಳಿಗೆ ಸರಿಯಾದ ಮಾಹಿತಿ ಹಾಗೂ ಸೌಲಭ್ಯಗಳಿಲ್ಲದೇ ಪರದಾಡುವಂತಾಯಿತು.
ಪಟ್ಟಣದಲ್ಲಿ ಭಾನುವಾರ ಜಾತ್ರೆಯಿದ್ದ ಕಾರಣ ಸಿಂದಗಿ, ತಾಳಿಕೋಟೆ, ಬಸವನಬಾಗೇವಾಡಿಗಳಿಂದ ಬರುವ ಬಸ್‌ಗಳು ಬಹಳ ದೂರವೇ ನಿಂತ ಕಾರಣ ಬೇರೆ ಪರ್ಯಾಯ ಸಾರಿಗೆ ವ್ಯವಸ್ಥೆ ಇರದ ಕಾರಣ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಡೆದುಕೊಂಡು ವಿಳಂಬವಾಗಿ ಬರುವಂತಾಯಿತು. ಪಟ್ಟಣದಲ್ಲಿ ಅಟೋರಿಕ್ಷಾಗಳಿದ್ದರೂ ಸಹ ಜಾತ್ರೆಯ ಕಾರಣ ಮುಖ್ಯರಸ್ತೆಗಳು ಜನಜಂಗುಳಿಯಿಂದ ಕೂಡಿದ್ದ ಪರಿಣಾಮ ರಿಕ್ಷಾಗಳು ಸಹ ಚಲಿಸಲಿಲ್ಲ. ಇನ್ನೂ ದೂರದ ಅಭ್ಯರ್ಥಿಗಳಿಗೆ ಪಟ್ಟಣದ ಪರೀಕ್ಷಾ ಕೇಂದ್ರಗಳ ಮಾಹಿತಿ ಇರದ ಕಾರಣ ಕೇಳುತ್ತಾ ಅಲೆದಾಡುವಂತಾಯಿತು.
ಪರೀಕ್ಷಾ ಕೇಂದ್ರ ತಲುಪಿದ ಅಭ್ಯರ್ಥಿಗಳಿಗೆ ಪ್ರವೇಶಪತ್ರದ ನಕಲುಪ್ರತಿ ಕಡ್ಡಾಯವಾಗಿ ಇರಬೇಕು ಎಂಬ ವಿಷಯದ ಕುರಿತು ಮಾಹಿತಿ ಇರದ ಕಾರಣ ಪರೀಕ್ಷಾ ಕೇಂದ್ರ ತಲುಪಿದ ನಂತರ ಕೇಂದ್ರದ ಸಿಬ್ಬಂದಿ ತಿಳಿಸಿದಾಗ ದೂರದ ಝರಾಕ್ಸ್ ಅಂಗಡಿಗಳಿಗೆ ಅಲೆಯುವ ಪ್ರಸಂಗ ಎದುರಾಯಿತು. ಎರಡು ಪರೀಕ್ಷೆಗಳ ನಡುವೆ ಸಮಯವಿದ್ದಾಗ ಉಪಹಾರ ಮಾಡಲು ಸಮೀಪದಲ್ಲಿ ಯಾವುದೇ ಉಪಹಾರ ಗೃಹ, ಚಹಾ ಅಂಗಡಿಗಳಿರದೇ ಪಾಲಕರು, ಅಭ್ಯರ್ಥಿಗಳು ನಿರಾಶೆ ಅನುಭವಿಸುವಂತಾಯಿತು.
ಮುಂದಿನ ದಿನಗಳಲ್ಲಿ ಸರ್ಕಾರ ಪರೀಕ್ಷಾ ಕೇಂದ್ರಗಳ ಆಯ್ಕೆ ಮಾಡುವಾಗ ಮೂಲಭೂತ ಸೌಲಭ್ಯಗಳಿರುವ ಕಾಲೇಜುಗಳನ್ನು ಆಯ್ಕೆ ಮಾಡಬೇಕು. ಈ ಮೂಲಕ ಪರೀಕ್ಷಾರ್ಥಿಗಳ ತೊಂದರೆ ತಪ್ಪಿಸಬೇಕು ಎಂದು ಹೆಸರು ಹೇಳಲು ಇಚ್ಛಿಸದ ಅಭ್ಯರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.