Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುತ್ತಿಗೆದಾರರು-ಅಧಿಕಾರಿಗಳಿಂದ ಬಡವರಿಗೆ ಮೋಸ
(ರಾಜ್ಯ ) ಜಿಲ್ಲೆ

ಗುತ್ತಿಗೆದಾರರು-ಅಧಿಕಾರಿಗಳಿಂದ ಬಡವರಿಗೆ ಮೋಸ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ರಮಕ್ಕೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆಯಿಂದ ತಹಸೀಲ್ದಾರರಿಗೆ ಮನವಿ

ದೇವರಹಿಪ್ಪರಗಿ: ಪಟ್ಟಣದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಮನೆಗಳಿಗೆ ಕಡಿಮೆ ಅನುದಾನ ನೀಡಿ ಬಡಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು, ಅಧಿಕಾರಿಗಳು ಸೇರಿ ಬಡಜನರಿಗೆ ಮೋಸಮಾಡುತ್ತಿದ್ದಾರೆ ಸಂಘಟನೆ ಮೂಲಕ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದಲ್ಲಿ ಜಯಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರೆಹಮಾನ ಕಣಕಾಲ, ಮನವಿ ಸಲ್ಲಿಸಿ ಮಾತನಾಡಿ, ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ೬.೮೬ ಲಕ್ಷ ಹಣ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದಿಂದ ೧.೫೦ ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ ೧.೨೦ ಲಕ್ಷ ರೂಗಳ ಸಬ್ಸಿಡಿಯಿದೆ. ಈ ಯೋಜನೆ ಪಡೆದ ಫಲಾನುಭಾವಿಗಳು ಡಿಡಿ ಮುಖಾಂತರ ಸರ್ಕಾರಕ್ಕೆ ೧.೦೩ ಲಕ್ಷ ರೂ.ಗಳನ್ನು ತುಂಬಬೇಕು ಒಟ್ಟು ಸೇರಿ ೩.೭೩ ಲಕ್ಷರೂ. ಆಗಲಿದೆ. ಇನ್ನುಳಿದ ೩.೧೫ ಲಕ್ಷ ರೂ.ಗಳ ಮೊತ್ತವನ್ನು ಕಾರ್ಮಿಕ ಕಚೇರಿ ಅಥವಾ ವಿವಿಧ ಬ್ಯಾಂಕಗಳ ಸಹಾಯದಿಂದ ಪಡೆದಿರುತ್ತಾರೆ. ಎಂದು ತಿಳಿದುಬಂದಿದ್ದು. ಈಗ ನಾವು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಭೇಟಿ ನೀಡಿದಾಗ ಇದು ಯಾವುದು ನಿಜವಲ್ಲ ಎಂದು ಹೇಳಿ, ಪಟ್ಟಣದಲ್ಲಿ ಸುಮಾರು ೨೦೦ ಕಡಿಮೆ ವೆಚ್ಚದ ಮನೆಗಳು ನಿರ್ಮಾಣಮಾಡಿರುವುದು ಕಂಡು ಬಂದಿದೆ.
ತಕ್ಷಣವೇ ಪ್ರತಿ ಮನೆಗೆ ಬರುವ ಅನುದಾನ ಹಾಗೂ ಸಬ್ಸಿಡಿ ಕುರಿತು ಸರಿಯಾದ ಮಾಹಿತಿ ಬಹಿರಂಗ ಪಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಡಲು ಸೂಚಿಸಬೇಕು. ಮುಖ್ಯವಾಗಿ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಮಾಡಿದರು.
ಸಿದ್ರಾಮಪ್ಪ ಅವಟಿ, ಇಮಾಮ ಮುಲ್ಲಾ, ಮಹಿಬೂಬ ವಾಲೀಕಾರ, ಪರಶುರಾಮ ಗೊಲ್ಲರ, ಸುನೀಲ ಕನಮಡಿ, ಪ್ರವೀಣ ಪವಾರ ಸೇರಿದಂತೆ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.