Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ
(ರಾಜ್ಯ ) ಜಿಲ್ಲೆ

ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಎಲ್ಲೆಡೆ ವೈಭವದ ಗಣೇಶೋತ್ಸವ ನಡೆಯುತ್ತಿದೆ, ಗಣೇಶನ‌ ಉತ್ಸವ ಮೂರ್ತಿಗಳ ಮಂಟಪಗಳಿಗೆ ವೈವಿಧ್ಯಮಯ ಸ್ಪರ್ಶ ನೀಡಲಾಗಿದೆ. ಅದೇ ತೆರನಾಗಿ ವಿಜಯಪುರ ನಗರದ ದರ್ಗಾ ವಿಠ್ಠಲ ಮಂದಿರ ಬಳಿ ಶ್ರೀ ವಿಠ್ಠಲ ಗಜಾನನ ತರುಣ ಮಂಡಳಿ ಅವರು ಗಣೇಶನ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿದ್ದು, ಶ್ರೇಷ್ಠ ಧಾರ್ಮಿಕ ಹಾಗೂ ಶ್ರದ್ಧೆ ಕೇಂದ್ರವಾಗಿರುವ ಪುರಿ ಜಗನ್ನಾಥ ದೇವಾಲಯದ ಪ್ರತಿರೂಪವನ್ನು ಸಿದ್ಧಪಡಿಸಿದ್ದಾರೆ.
ಶಂಕರ ಪೂಜಾರಿ ಎಂಬ ಪ್ರತಿಭಾನ್ವಿತ ಕಲಾವಿದರು ಥರ್ಮಾಕೋಲ್ ಮೊದಲಾದ ಪರಿಕರ ರಚಿಸಿ ಈ ಪ್ರತಿಕೃತಿ ರಚಿಸಿದ್ದು, ೧೨ ಅಡಿ ಅಗಲ ಹಾಗೂ ೮ ಅಡಿ ಉದ್ದವಿದ್ದು ಗಮನ ಸೆಳೆಯುತ್ತಿದೆ.
ಥರ್ಮಾಕೋಲ್ ಮೊದಲಾದ‌ ಪರಿಕರಗಳನ್ನು ಬಳಸಿ ಅನೇಕ ಪ್ರತಿರೂಪ ಸಿದ್ಧಪಡಿಸುವ ಕಲೆಯನ್ನು ‌ಕರಗತ ಮಾಡಿಕೊಂಡಿರುವ ಶಂಕರ ಅವರು ಈ ಹಿಂದೆ ಅಯೋಧ್ಯೆಯ ರಾಮ‌ ಮಂದಿರದ ಮಾದರಿಯನ್ನು ಥರ್ಮಾಕೋಲ್ ನಲ್ಲಿ ಸಿದ್ಧಪಡಿಸಿದ್ದರು. ಈ ಬಾರಿ ದರ್ಗಾ ಭಾಗದ ಭಕ್ತರ ಕೋರಿಕೆಯಂತೆ ಪುರಿ ಜಗನ್ನಾಥ್ ದೇವಾಲಯದ ಮಾದರಿ ರೂಪಿಸಿದ್ದಾರೆ.
ಆ ಮೂಲಕ ಮಂಟಪದಲ್ಲಿ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
  • ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ
    In (ರಾಜ್ಯ ) ಜಿಲ್ಲೆ
  • ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.