Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಲ್ಹಾರ ಶಾಲೆಯಲ್ಲಿ ವಿಶ್ವ ಓಝೋನ ದಿನಾಚರಣೆ

ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀನಿಧಿ ಹೂಗಾರ ಪ್ರಥಮ

ಕಲ್ಯಾಣ ಕರ್ನಾಟಕದ ಅದ್ಭುತ ಪ್ರೇಕ್ಷಣೀಯ ಸ್ಥಳಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರ ಶಾಲೆಯಲ್ಲಿ ವಿಶ್ವ ಓಝೋನ ದಿನಾಚರಣೆ
(ರಾಜ್ಯ ) ಜಿಲ್ಲೆ

ಕೊಲ್ಹಾರ ಶಾಲೆಯಲ್ಲಿ ವಿಶ್ವ ಓಝೋನ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಕುಪಕಡ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಓಝೋನ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಓಝೋನ (OZONE) ಅಕ್ಷರಗಳ ರೂಪದಲ್ಲಿ ಮಕ್ಕಳು ಕುಳಿತುಕೊಂಡು ಓಝೋನ ದಿನವನ್ನು ಆಚರಿಸಿದರು. ಜಿ.ಪಿ.ಟಿ ಶಿಕ್ಷಕರಾದ ಸಂಗಮೇಶ ಎಲಿಬಳ್ಳಿ ಯವರು ಮಾತನಾಡಿ, ಮೊಬೈಲ್ ಅನ್ನು ಆ್ಯಂಟಿವೈರಸ್ ಸಾಪ್ಟವೇರ್ ಹೇಗೆ ರಕ್ಷಣೆ ಮಾಡುತ್ತದೆ ಅದೇ ರೀತಿಯಲ್ಲಿ ಭೂಮಂಡಲವನ್ನು ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಣೆ ಮಾಡುತ್ತದೆ. ನಾವೆಲ್ಲರೂ ಅದೇ ಓಝೋನ ಪದರದ ಅಡಿಯಲ್ಲಿ ಸುರಕ್ಷಿತವಾಗಿ ಇದ್ದೆವೆ. ಓಝೋನ ರಕ್ಷಣೆ ಕೆಲಸ ನಮ್ಮೇಲ್ಲರ ಆದ್ಯ ಕರ್ತವ್ಯ. ಹಸಿರು ಪರಿಸರ ನಿರ್ಮಾಣ ಹಾಗೂ ವಾಹನಗಳ ಮಿತವಾದ ಬಳಕೆ, ವಾಯುಮಾಲಿನ್ಯ ಕಡಿಮೆಮಾಡಿ ಓಝೋನ ರಕ್ಷಣೆ ಮಾಡೋಣ. ನಮ್ಮ ಭವಿಷ್ಯ ಓಝೋನ ಪದರದ ಮೇಲಿದ್ದು ಅದನ್ನು ಮಗುವಿನಂತೆ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿಗಳಾದ ಗಂಗೂಬಾಯಿ ಕರಣೆ, ಹೇಮಾವತಿ, ಹಣಮಂತ ಬಿರಾದಾರ, ಸಿದ್ದಪ್ಪ ಕೋಟ್ಯಾಳ, ಶಾಂತಪ್ಪ ನಾಗರಳ್ಳಿ, ಕವಿತಾ ಹಿರೇಮಠ, ಲಕ್ಷ್ಮೀ ವನೇಶಿ, ನಂದಾ ಹಲಗಲಿ ಹಾಜರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀನಿಧಿ ಹೂಗಾರ ಪ್ರಥಮ

ಕಲ್ಯಾಣ ಕರ್ನಾಟಕದ ಅದ್ಭುತ ಪ್ರೇಕ್ಷಣೀಯ ಸ್ಥಳಗಳು

ಬೆವರ ಹನಿ – ಯಶಸ್ಸಿನ ಧ್ವನಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 16,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಲ್ಹಾರ ಶಾಲೆಯಲ್ಲಿ ವಿಶ್ವ ಓಝೋನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀನಿಧಿ ಹೂಗಾರ ಪ್ರಥಮ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಕರ್ನಾಟಕದ ಅದ್ಭುತ ಪ್ರೇಕ್ಷಣೀಯ ಸ್ಥಳಗಳು
    In ವಿಶೇಷ ಲೇಖನ
  • ಬೆವರ ಹನಿ – ಯಶಸ್ಸಿನ ಧ್ವನಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 16,2026
    In ದಿನಪತ್ರಿಕೆ
  • ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ
    In (ರಾಜ್ಯ ) ಜಿಲ್ಲೆ
  • ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರಕ್ಕೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಿಓಸಿಸಿ ಬ್ಯಾಂಕಿಗೆ “ಅತ್ಯುತ್ತಮ ನಗರ ಸಹಕಾರಿ ಬ್ಯಾಂಕ್” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.