Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ವಿದ್ಯಾರ್ಥಿಗಳಿಗೆ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರ ಆದರ್ಶಗಳಾದ ಸ್ವಾತಂತ್ರ‍್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಅವರು ಕರೆ ನೀಡಿದರು.
ನಗರದ ಡಾ. ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ರಾಣಿ ಚನ್ನಮ್ಮ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ ಹಾಗೂ ಹೋರಾಟದ ಇತಿಹಾಸ ಪ್ರೇರಣಾದಾಯಕವಾಗಿದ್ದು, ವಿದ್ಯಾರ್ಥಿಗಳು ಅವರ ಚರಿತ್ರೆಯನ್ನು ಅಧ್ಯಯನ ಮಾಡಬೇಕು. ರಾಣಿ ಚನ್ನಮ್ಮ ಅಧ್ಯಯನ ಪೀಠವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಯೋಜಿತ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಡಾ. ಕೆ.ಎನ್.ದೊಡ್ಡಮನಿ ಮಾತನಾಡಿ, ರಾಣಿ ಚನ್ನಮ್ಮ ಹಾಗೂ ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಚರಿತ್ರೆಯ ಕುರಿತ ಸಂಶೋಧನಾ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕ ಪ್ರೊ. ಎಸ್.ಎಂ. ಗಂಗಾಧರಯ್ಯ, ಹಾಗೂ ಡಾ. ಫ.ಗು.ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ. ಚಂದ್ರಕಾಂತ ಕೋಳಿಗುಡ್ಡೆ ಹಾಗೂ ಉಪಕುಲಸಚಿವ ಡಾ. ಡಿ.ಕೆ. ಕಾಂಬಳೆ, ಸಿಂಡಿಕೇಟ್ ಸದಸ್ಯ ರಫೀ ಭಂಡಾರಿ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಜಾಗತಿಕ ಮನ್ನಣೆ
    In (ರಾಜ್ಯ ) ಜಿಲ್ಲೆ
  • ಸೇನಾಧಿಕಾರಿಯಾಗಲು ಸತತ ಅಧ್ಯಯನ ಮತ್ತು ಪರಿಶ್ರಮ ಅಗತ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಯಾರಿಗೆ ಬಂತು? ಎಲ್ಲಿಗೆ ಬಂತು? ಹೈ.ಕ ವಿಮೋಚನಾ ದಿನಾಚರಣೆ ಸ್ವಾತಂತ್ರ್ಯ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.