Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ
(ರಾಜ್ಯ ) ಜಿಲ್ಲೆ

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಡೀ ಜೀವನವನ್ನೇ ಭಾರತೀಯ ಜನತಾ ಪಕ್ಷ ಸಂಘಟನೆಗಾಗಿ ಮುಡುಪಾಗಿರಿಸಿದ್ದಾರೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಪ್ರಮುಖ ಎಂಬುದು ಇಡೀ ಕಾರ್ಯಕರ್ತ ಬಂಧುಗಳಿಗೆ ಗೊತ್ತಿದೆ, ಶಾಸಕ ಯತ್ನಾಳರು ಆಧಾರ ರಹಿತ ಟೀಕೆ ಮಾಡಿದರೆ ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಯಾವ ಧಕ್ಕೆಯೂ ಆಗುವುದಿಲ್ಲ, ಯಡಿಯೂರಪ್ಪ ಅವರ ಬಗ್ಗೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಮಾತನಾಡುವುದನ್ನು ಶಾಸಕ ಯತ್ನಾಳ ಅವರು ನಿಲ್ಲಿಸಲಿ ಎಂದು ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಹೇಳದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ‌ನೀಡಿರುವ ಅವರು, ಬಿ.ಎಸ್. ಯಡಿಯೂರಪ್ಪ ಎಂದರೆ ಅವರು ಮಾಸ್ ಲೀಡರ್. ಇಡೀ ರಾಜ್ಯ ಅಷ್ಟೇ ಅಲ್ಲ ರಾಷ್ಟ್ರಕ್ಕೆ ಅವರ ಹೆಸರು ಚಿರಪರಿಚಿತವಾಗಿದೆ, ಕೃಷಿ ಬಜೆಟ್ ಮೊದಲಾದ ಐತಿಹಾಸಿಕ ನಿರ್ಧಾರ ಕೈಗೊಂಡ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆ ಸಹ ಶಾಸಕರಿಗೆ ಇಲ್ಲ. ಯತ್ನಾಳರು ಎಷ್ಟೋ ನೋವು ನೀಡಿದರೂ ಸಹ ಮಗನ ಸಮಾನ ಎಂದು ತಿಳಿದು ಓರ್ವ ತಂದೆಯ ಸ್ಥಾನದಲ್ಲಿ ನಿಂತು ಪುನಃ ಯಡಿಯೂರಪ್ಪ ಸಾಹೇಬರು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು, ಆಗ ಯತ್ನಾಳರೇ ಯಡಿಯೂರಪ್ಪ ಅವರನ್ನು ತಮ್ಮ ಗುರು ಎಂದು ಹೇಳಿದ್ದೂ ಇದೆ, ಈಗ ಅವರ ವಿರುದ್ದವೇ ವಾಗ್ದಾಳಿ ನಡೆಸುವುದು, ಅವರ ಕಾರ್ ಡಿಸೇಲ್ ಹಾಕಿಸಿದ್ದು ನಾನೇ ಎಂದು ತಲೆ ಬುಡವಿಲ್ಲದ ಹೇಳಿಕೆ ನೀಡುವುದು ಯತ್ನಾಳ ಅವರ ಕೀಳು ಮಟ್ಟದ ವ್ಯಕ್ತಿತ್ವ ತೋರಿಸುತ್ತದೆ, ಬಿ.ವೈ. ವಿಜಯೇಂದ್ರ ಯುವಕರು, ಪಕ್ಷ ರಾಜ್ಯಾಧ್ಯಕ್ಷರಾಗಿ ತಮ್ಮದೇ ರೀತಿ ಪಕ್ಷವನ್ನು ಉತ್ಸಾಹದಿಂದ ಸಂಘಟನೆ ಮಾಡುತ್ತಿದ್ದಾರೆ, ಹೀಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ನಾನು ಸಹ ಬಿಜೆಪಿಯಲ್ಲಿಯೇ ಇರಬೇಕು ಎಂಬ ಹತಾಶ ಭಾವನೆಯಿಂದ ಹಾಗೂ ಮತ್ತೆ ಹೇಗಾದರೂ ಮಾಡಿ ಪಕ್ಷಕ್ಕೆ ಸೇರಲು ಯತ್ನಾಳ ಈ ನಾಟಕ ಮಾಡುತ್ತಿದ್ದಾರೆ ಎಂದು ರಜಪೂತ ಹೇಳಿದ್ದಾರೆ.
ಹಿಂದುತ್ವದ ಪಾಠ ಯತ್ನಾಳರಿಂದ ಕಲಿಯಬೇಕಿಲ್ಲ, ನಾನು ಹಿಂದೂತ್ವವಾದಿ,ಇತರ ಧರ್ಮೀಯರನ್ನು ತೆಗಳಲು ಹಿಂದೂ ಸಂಸ್ಕೃತಿ ಅನುಮತಿ ನೀಡಲ್ಲ, ಹಿಂದೂತ್ವದ ಸಂಸ್ಕೃತಿ ಬಹುತ್ವದ ಸಂಗತಿ, ಎಲ್ಲರನ್ನೂ ಭಾವೈಕ್ಯತೆಯಿಂದ ಕಾಣುವ ಸಂಸ್ಕೃತಿ, ಈ ಸಂಸ್ಕ್ರತಿ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಯತ್ನಾಳ ಅವರು ಹೇಗೆ ಹಿಂದೂ‌ ನಾಯಕರಾಗಲು ಸಾಧ್ಯ ಎಂದು ರಜಪೂತ ಪ್ರಶ್ನಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ
    In (ರಾಜ್ಯ ) ಜಿಲ್ಲೆ
  • 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.