Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ೨೦೨೬-೨೭ನೇ ಸಾಲಿಗೆ ಒಕ್ಕಲಿಗ ಸಮುದಾಯದ ಅರ್ಹರಿಂದ ವಿವಿಧ ಅಭಿವೃದ್ಧಿ ಯೋಜನೆಗಳು ಮತ್ತು ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಿದೆ.
​ಸ್ವಯಂ ಉದ್ಯೋಗ ನೇರ ಸಾಲ ಯೋಜನೆ: ೨.೦೦ ಲಕ್ಷಗಳ ಘಟಕ ವೆಚ್ಚದಲ್ಲಿ ಗರಿಷ್ಠ ೩೦,೦೦೦ ಸಹಾಯಧನ ಹಾಗೂ ಶೇ. ೪ರ ಬಡ್ಡಿದರದಲ್ಲಿ ೧.೭೦ ಲಕ್ಷ ಸಾಲ ಸೌಲಭ್ಯ ನೀಡಲಾಗುವುದು. ವಯೋಮಿತಿ: ೧೮-೫೫ ವರ್ಷದೊಳಗಿರಬೇಕು.
​ಗಂಗಾ ಕಲ್ಯಾಣ ನೀರಾವರಿ ಯೋಜನೆ: ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ೩.೭೫ ಲಕ್ಷ ಘಟಕ ವೆಚ್ಚದಲ್ಲಿ ೩.೨೫ ಲಕ್ಷ ಸಹಾಯಧನ ನೀಡಲಾಗುವುದು. ​ಸ್ವಾವಲಂಬಿ ಸಾರಥಿ ಯೋಜನೆ: ೪-ಚಕ್ರ ವಾಹನ ಖರೀದಿಗಾಗಿ ಸಾಲದ ಶೇ. ೫೦ ರಷ್ಟು (ಗರಿಷ್ಠ ೩.೦೦ ಲಕ್ಷ) ಸಹಾಯಧನ ಮಂಜೂರು (ವಯೋಮಿತಿ: ೨೧-೪೫ ವರ್ಷ). ​ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ): ಬ್ಯಾಂಕ್ ಸಾಲ ಪಡೆಯುವವರಿಗೆ ಶೇ. ೨೦ ರಷ್ಟು (ಗರಿಷ್ಠ ೧.೦೦ ಲಕ್ಷ) ಸಹಾಯಧನ ನೀಡಲಾಗುವುದು. ​ಶೈಕ್ಷಣಿಕ ಸಾಲ ಯೋಜನೆ: ​ದೇಶೀಯ ಉನ್ನತ ಶಿಕ್ಷಣ: ಶೇ.೨ರ ಬಡ್ಡಿದರದಲ್ಲಿ ಕೋರ್ಸ್ ಅವಧಿಗೆ ಗರಿಷ್ಠ ೪.೦೦ ಲಕ್ಷದಿಂದ ೫.೦೦ ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುವುದು. ​ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ: ಕ್ಯೂಎಸ್ ವರ್ಡ್ಲ್ ಯುನಿವರ್ಸಿಟಿ ರ‍್ಯಾಕಿಂಗ್ ೧೦೦೦ ರೊಳಗಿನ ವಿದೇಶಿ ವಿವಿಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ೫೦.೦೦ ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುವುದು.
​ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆ: ಉದ್ಯೋಗಾಕಾಂಕ್ಷಿಗಳಿಗೆ ಐಟಿಐ, ಜಿಟಿಟಿಸಿ,ವಿಟಿಯು ಮುಂತಾದ ಸಂಸ್ಥೆಗಳ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗವುದು.
ಅರ್ಜಿದಾರರು ಒಕ್ಕಲಿಗ ಸಮುದಾಯಕ್ಕೆ (ಪ್ರವರ್ಗ-೩ಎ) ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ ಮಿತಿ ಗ್ರಾಮೀಣ ಪ್ರದೇಶದವರಿಗೆ ೯೮,೦೦೦ ರೂ. ಹಾಗೂ ನಗರ ಪ್ರದೇಶದವರಿಗೆ ೧,೨೦,೦೦೦ ರೂ. ಇರಬೇಕು (ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶವಿದೆ). ​ಅರ್ಜಿ ಸಲ್ಲಿಕೆಗೆ ಸೆ. ೩೦ ಕೊನೆಯ ದಿನಾಂಕ. ಆಸಕ್ತರು ಸೇವಾ ಸಿಂಧು ಪೋರ್ಟಲ್ (ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಮೂಲಕ ಅರ್ಜಿ ಸಲ್ಲಿಸಬಹುದು.
ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಗೆ [hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom](hಣಣಠಿs://ತಿ
ತಿತಿ.ಞಚಿushಚಿಟಞಚಿಡಿ.ಛಿom) ತಂತ್ರಾAಶದಲ್ಲಿ ಅರ್ಜಿ ಸಲ್ಲಿಸಬೇಕು.
​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿಗಮದ ಅಧಿಕೃತ ವೆಬ್‌ಸೈಟ್: hಣಣಠಿs://ಞvಛಿಜಛಿ.ಞಚಿಡಿಟಿಚಿಣಚಿಞಚಿ
.gov.iಟಿ ಅಥವಾ ನಿಗಮದ ದೂರವಾಣಿ ಸಂಖ್ಯೆ: ೦೮೩೫೨-೨೫೮೧೨೮ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಂಡಾಗ ಯಶಸ್ವಿ ಬದುಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.