Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.22 ರಂದು ಆರೋಗ್ಯ ಉಚಿತ ತಪಾಸಣೆ

ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ

ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ
(ರಾಜ್ಯ ) ಜಿಲ್ಲೆ

ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಎಂ.ಬಿ.ಪಾಟೀಲರ ಜನ್ಮದಿನದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್ | ಶಿಕ್ಷಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಉತ್ಸಾಹದ ಭಾಗಿತ್ವ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಡಾ.ಎಂ.ಬಿ.ಪಾಟೀಲರ ಹುಟ್ಟು ಹಬ್ಬದ ನಿಮಿತ್ತ ಬಿ.ಎಲ್.ಡಿ.ಇ. ಸಂಸ್ಥೆಯ ತಿಕೋಟಾದ ಶ್ರೀ ಎ.ಬಿ.ಜತ್ತಿ ಕಾಲೇಜಿನ ಆವರಣದಲ್ಲಿ‌ ಮೂರು ದಿನಗಳ ಕಾಲ ನಡೆದ ಕ್ರಿಕೆಟ್ ಟೂರ್ನಮೆಂಟ್ ಗೆ ಶುಕ್ರವಾರ ತೆರೆ ಬಿದ್ದಿತು.
ಬಿ.ಎಲ್.ಡಿ.ಇ ಸಂಸ್ಥೆಯ ನೂತನ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಅಂತರ್ ಶಾಲಾ ಕಾಲೇಜುಗಳ ಬೋಧಕ
ಸಿಬ್ಬಂದಿ ತಂಡಗಳು ಮತ್ತು ವಿದ್ಯಾರ್ಥಿ ತಂಡಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸುವ ಮೂಲಕ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಗೊಳಿಸಲಾಯಿತು.
ಶುಕ್ರವಾರ ದಿನ ನಡೆದ ಅಂತಿಮ ಫೈನಲ್ ಪಂದ್ಯದಲ್ಲಿ ಶ್ರೀ ಎ.ಬಿ.ಜತ್ತಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಜೆ.ಎಂ.ಪಾಟೀಲ ನಾಯಕತ್ವದ ಸಿಬ್ಬಂದಿ ತಂಡವು ನೂತನ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಸಿಬ್ಬಂದಿ ತಂಡವನ್ನು ಪರಾಭವಗೊಳಿಸಿ, ಪ್ರಥಮ ಸ್ಥಾನದ ಟ್ರೋಫಿ ಪಡೆದುಕೊಂಡಿತು. ಇನ್ನು ವಿದ್ಯಾರ್ಥಿಗಳ ವಿಭಾಗದಿಂದ ನಡೆದ
ಫೈನಲ್ ಪಂದ್ಯದಲ್ಲಿ ಶ್ರೀ ಎ.ಬಿ.ಜತ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವನ್ನು ನರ್ಸಿಂಗ್ ಮಹಾವಿದ್ಯಾಲಯದ ತಂಡ ಪರಾಭವಗೊಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿತು.
ರನ್ನರ್ ಆಫ್ ಆದ ನೂತನ ಕಲಾ ಮಹಾವಿದ್ಯಾಲಯ ಸಿಬ್ಬಂದಿ ತಂಡ, ಶ್ರೀ ಎ.ಬಿ.ಜತ್ತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ತಂಡಕ್ಕೆ ದ್ವಿತೀಯ ಸ್ಥಾನದ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ
ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಪಿ.ಎಸ್.ತೋಳನೂರ, ನರ್ಸಿಂಗ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಕಾಶ ಸಿದ್ದಾಪುರ,
ಶ್ರೀ ಎ.ಬಿ.ಜತ್ತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕೆ.ಎ.ಹೊಸಟ್ಟಿ, ಶ್ರೀ ಎ.ಬಿ.ಜತ್ತಿ ಪದವಿಪೂರ್ವ ಕಾಲೇಜು (ಮಾಧ್ಯಮಿಕ ವಿಭಾಗ) ಉಪ ಪ್ರಾಂಶುಪಾಲ ಜಗದೀಶಗೌಡ ಪಾಟೀಲ, ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಎಸ್.ಬೆಳಗಲಿ, ದೈಹಿಕ ಶಿಕ್ಷಣ ನಿರ್ದೇಶಕ ಬಿ.ಆರ್.ದೇಸಾಯಿ,ಕಚೇರಿ ಅಧೀಕ್ಷಕ ಎಸ್.ಪಿ.ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ದಯಪ್ಪಗೌಡ ಪಾಟೀಲ , ಬಿ.ಎಲ್. ನಾಟೀಕಾರ, ದೈಹಿಕ ಶಿಕ್ಷಕ ಕಲ್ಯಾಣಿ, ನಿವೃತ್ತ ಶಿಕ್ಷಕ ಡಿ.ಬಿ.ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ಶಾಲಾ ಕಾಲೇಜುಗಳ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.22 ರಂದು ಆರೋಗ್ಯ ಉಚಿತ ತಪಾಸಣೆ

ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ

ಅಥಣಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಉದ್ಘಾಟನೆ

ನಿವರಗಿ ಗ್ರಾಮಕ್ಕೆ ಹೆಮ್ಮೆ ತಂದ ನಾಲ್ವರು ಪ್ರತಿಭಾವಂತರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.22 ರಂದು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ನಿವರಗಿ ಗ್ರಾಮಕ್ಕೆ ಹೆಮ್ಮೆ ತಂದ ನಾಲ್ವರು ಪ್ರತಿಭಾವಂತರು
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ :ನ್ಯಾಮಗೌಡ
    In (ರಾಜ್ಯ ) ಜಿಲ್ಲೆ
  • ಅನುದಾನ ರಹಿತ ಪಪೂ ಕಾಲೇಜುಗಳ ಬೇಡಿಕೆ ಈಡೇರಿಕೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂದು ದೇವರಹಿಪ್ಪರಗಿ & ಸಿಂದಗಿಯಲ್ಲಿ ಪ್ರಜಾಸೇವಾ ಆಂದೋಲನ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಕುಂದು-ಕೊರತೆ: ಗ್ರಾಹಕರ ಸಂವಾದ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ನ.19 ರಂದು ಎ.ಬಿ.ಫೌಂಡೇಶನ್‌ ಅಡಿ ಮ್ಯಾರಥಾನ್ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.