Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೮.೪೧ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮೆಲ್ಲರ ಬದ್ಧತೆಯಾಗಿದೆ. ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಪಟ್ಟಣ ಹಾಗೂ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು.
ಲೋಕೋಪಯೋಗಿ ಇಲಾಖೆಯ ವತಿಯಿಂದ ೨ ಕೋಟಿ ರೂ. ವೆಚ್ಚದಲ್ಲಿ ಸೇತುವೆ ಹಾಗೂ ಸಿಸಿ ರಸ್ತೆ ನಿರ್ಮಾಣ ಹಾಗೂ ಪುರಸಭೆ ಎಸ್‌ಎಫ್‌ಸಿ ವಿಶೇಷ ಅನುದಾನ ೫ ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಅಭಿವೃದ್ದಿ, ೨೫ ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನ ಅಭಿವೃದ್ದಿ, ೧.೧೬ ಕೋಟಿ ರೂ. ವೆಚ್ಚದಲ್ಲಿ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭುಮಿ ಪೂಜೆ ನೆರವೇರಿಸಿ ನಂತರ ಶರಣಮುತ್ಯಾರ ಮಂದಿರ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ತಾಳಿಕೋಟೆ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಮೃತ ಯೋಜನೆಯಡಿ ಹಲವು ಹಂತಗಳಲ್ಲಿ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಈಗಾಗಲೇ ಮಂಜೂರಾತಿ ದೊರೆತಿದೆ. ಅಮೃತ ಯೋಜನೆಯಡಿ ತಾಳಿಕೋಟೆಗೆ ೨೪><೭ ಕುಡಿಯುವ ನೀರು ಪೂರೈಕೆಗೆ ಅಗತ್ಯವಾದ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ತಾಳಿಕೋಟೆಯಿಂದ ಮೂಕೀಹಾಳ ಕಡೆಗೆ ಸಾಗುವ ರಸ್ತೆಯ ಅಭಿವೃದ್ಧಿಯ ಜೊತೆಗೆ ಮಳೆಗಾಲದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಸೇತುವೆಯ ಕಾಮಗಾರಿಯನ್ನೂ ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಸನೂರು-ದಿಂಡವಾರ ನಾಲತವಾಡ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ೩೫೦ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ರಸ್ತೆ, ಸೇತುವೆ, ನೀರಾವರಿ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಭೂಸ್ವಾಧೀನ ಸೇರಿದಂತೆ ಒಟ್ಟಾರೆ ಸುಮಾರು ೩೮೦ ಕೋಟಿ ಮೊತ್ತದ ಯೋಜನೆಗಳ ಪ್ರಸ್ತಾವನೆಗಳು ಹಾಗೂ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.
ಈ ಸಮಯದಲ್ಲಿ ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ), ಪ್ರಭುಗೌಡ ಮದರಕಲ್ಲ, ಸೈಯದ ಶಕೀಲ ಅಹ್ಮದ ಖಾಜಿ, ವ್ಹಿ.ಸಿ.ಹಿರೇಮಠ(ಹಂಪಿಮುತ್ಯಾ), ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮೈಹಿಬೂಬ ಚೋರಗಸ್ತಿ, ಸಿದ್ದನಗೌಡ ಪಾಟೀಲ(ನಾವದಗಿ), ಪುರಸಭೆ ಮುಖ್ಯಾಧಿಕಾರಿ ಸುನಿಲ್ ಪಾಟೀಲ, ಚಿನ್ನುಧನಿ ನಾಡಗೌಡ, ಶರಣುಧನಿ ದೇಶಮುಖ, ಬಿ ಎನ್ ಹಿಪ್ಪರಗಿ, ಸಿ.ಎಸ್.ಮಾಳಿ, ವೀರೇಶಗೌಡ ಬಾಗೇವಾಡಿ, ಗುತ್ತಿಗೆದಾರ ಭೀಮನಗೌಡ ಪಾಟೀಲ, ಶಿವರಾಜ ಗುಂಡಕನಾಳ, ಸಂಗನಗೌಡ ಅಸ್ಕಿ, ಮಹಿಬೂಬ ಕೇಂಭಾವಿ, ಮುನ್ನಾ ಅರ್ಜುಣಗಿ, ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026
    In ದಿನಪತ್ರಿಕೆ
  • ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ
    In (ರಾಜ್ಯ ) ಜಿಲ್ಲೆ
  • ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ
    In (ರಾಜ್ಯ ) ಜಿಲ್ಲೆ
  • ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ
    In (ರಾಜ್ಯ ) ಜಿಲ್ಲೆ
  • ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಎಂ ಎನ್ ವಾಲಿ ಒಬ್ಬ ಅದಮ್ಯ ಚೇತನ :ಡಾ.ಪಡಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಸೆ.22 ರಿಂದ ಅನಿರ್ಧಿಷ್ಟಾವಧಿ ಮುಷ್ಕರ :ಭೈರಾಮಡಿ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.