Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಗ್ರ ಕರ್ನಾಟಕದ ಪ್ರಗತಿಗೆ ಶ್ರಮಿಸೋಣ :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ಸಮಗ್ರ ಕರ್ನಾಟಕದ ಪ್ರಗತಿಗೆ ಶ್ರಮಿಸೋಣ :ಶಾಸಕ ನಾಡಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ. ಕನ್ನಡ ನಾಡು- ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಹೋರಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಇದಕ್ಕಾಗಿ ನಾವೆಲ್ಲರೂ ಕಂಕಣಭದ್ಧರಾಗೋಣ ಎಂದು ಶಾಸಕ ಸಿ .ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಬುಧವಾರ ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕ ಆಡಳಿತದ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಾಡ ಧ್ವಜಾರೋಹಣ ನೆರವೇರಿಸಿ ನಂತರ ಅವರು ಮಾತನಾಡಿದರು.
ಕರ್ನಾಟಕದ ಅಖಂಡತೆಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ ಮಹಾತ್ಮ ಗಾಂಧೀಜಿಯವರು ದೇಶದ ಅಖಂಡತೆಯನ್ನು ಬಯಸಿದ್ದರು. ನಾವು ರಾಜಕೀಯ ಹಿತಾಸಕ್ತಿ ಗಳಿಗಾಗಿ ರಾಜ್ಯದ ಇಬ್ಬಾಗವನ್ನು ಬಯಸುವುದು ಸರಿಯಲ್ಲ. ಸಮಗ್ರ ಕರ್ನಾಟಕದ ಪ್ರಗತಿ ಹಾಗೂ ಅಭಿವೃದ್ಧಿ ನಮ್ಮೆಲ್ಲರ ಪರಿಕಲ್ಪನೆ ಆಗಬೇಕು. ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಹಾಗೂ ಐಟಿಬಿಟಿರಂಗದಲ್ಲಿ ವಿಶ್ವದ ಗಮನಸೆಳೆದ ರಾಜ್ಯವಾಗಿದೆ. ಇಂದಿನ ಯುವ ಪೀಳಿಗೆಗೆ ನಾಡಿನ ಈ ಸಂಸ್ಕೃತಿಯನ್ನು ವರ್ಗಾಯಿಸುವ ಅಗತ್ಯ ಇದೆ ಎಂದರು.
ಸಾಹಿತಿ ಅಶೋಕ ಹಂಚಲಿ ಮಾತನಾಡಿದರು.
ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಮಯದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಬಿರಾದಾರ, ಉಪ ತಹಸಿಲ್ದಾರ್ ಜೈನಾಪುರ, ಪುರಸಭೆ ಮುಖ್ಯ ಅಧಿಕಾರಿ ಮೋಹನ ಜಾದವ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್ .ಎಲ್. ಕೊಪ್ಪದ, ಕರವೇ ಜಿಲ್ಲಾ ಉಪಾಧ್ಯಕ್ಷ ಜೈ ಭೀಮ ಮುತ್ತಗಿ, ಮುಖಂಡರಾದ ಜಿ.ಎಸ್ .ಕಶಟ್ಟಿ, ಎಂ.ಜಿ. ಪಾಟೀಲ, ಎಸ್.ಬಿ. ಕಟ್ಟಿಮನಿ, ಸಿದ್ದನಗೌಡ ಪಾಟೀಲ, ಅಲ್ಲಾಭಕ್ಷ ನಮಾಜಕಟ್ಟಿ, ವಿಜಯಸಿಂಗ ಹಜೇರಿ, ಪ್ರಭುಗೌಡ ಮದರ್ಕಲ್, ಎಂ. ಕೆ. ಚೋರಗಸ್ತಿ, ಇಬ್ರಾಹಿಂ ಮನ್ಸೂರ, ಪ್ರಕಾಶ ಹಜೇರಿ, ಮಂಜುನಾಥ್ ಶೆಟ್ಟಿ, ರಾಘು ಚೌಹಾಣ್, ಮುದುಕಪ್ಪ ಬಡಿಗೇರ, ಶಿಕ್ಷಕ ರಾಜು ವಿಜಾಪುರ, ಇರಾಜ್ ಸರ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆ ಅಧಿಕಾರಿಗಳು, ಪಟ್ಟಣದ ಗಣ್ಯರು, ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.